ಇಂಗ್ಲೆಂಡ್ನ 22 ವರ್ಷದ ವಿದ್ಯಾರ್ಥಿನಿ ಆನ್ಲೈನ್ ಹರಾಜಿನಲ್ಲಿ ತನ್ನ ಕನ್ಯತ್ವವನ್ನು 18 ಕೋಟಿ ರೂಪಾಯಿಗೆ ಮಾರಾಟ ಮಾಡಿದ್ದಾಳೆ. ಈ ಹರಾಜಿನಲ್ಲಿ ಹಾಲಿವುಡ್ ನಟ, ರಾಜಕಾರಣಿಗಳು ಮತ್ತು ಉದ್ಯಮಿಗಳು ಭಾಗವಹಿಸಿದ್ದರು.
ಪೂರ್ತಿ ಓದಿ- Home
- Entertainment
- Kannada Entertainment Live: 'ಕನ್ಯತ್ವ ಮಾರಾಟಕ್ಕಿದೆ' ಜಾಹೀರಾತು: ಖರೀದಿಗೆ ಶ್ರೀಮಂತರ ದೌಡು! 18 ಕೋಟಿಗೆ ನಟನ ಪಾಲು...
Kannada Entertainment Live: 'ಕನ್ಯತ್ವ ಮಾರಾಟಕ್ಕಿದೆ' ಜಾಹೀರಾತು: ಖರೀದಿಗೆ ಶ್ರೀಮಂತರ ದೌಡು! 18 ಕೋಟಿಗೆ ನಟನ ಪಾಲು...

ಬೆಂಗಳೂರು: ಕ್ಷಮಿಸಿ ಕರ್ನಾಟಕ. ನಿಮ್ಮ ಮೇಲಿನ ನನ್ನ ಪ್ರೀತಿಯು ನನ್ನ ಅಹಂಗಿಂತಲೂ ದೊಡ್ಡದಾಗಿದೆ. ನಿಮ್ಮನ್ನು ಎಂದಿಗೂ ಪ್ರೀತಿಸುತ್ತೇನೆ ಎಂದು ಗಾಯಕ ಸೋನು ನಿಗಮ್ ಕ್ಷಮೆ ಕೇಳಿದ್ದಾರೆ. ಕೆ.ಆರ್.ಪುರ: ಕನ್ನಡಿಗರಿಗೆ ಅಪಮಾನ ಮಾಡಿದ ಸಂಬಂಧ ಪ್ರಕರಣ ದಾಖಲಿಸಿದ್ದ ಆವಲಹಳ್ಳಿ ಠಾಣೆಯ ಪೊಲೀಸರು ಗಾಯಕ ಸೋನು ನಿಗಮ್ಗೆ ನೋಟಿಸ್ ಜಾರಿ ಮಾಡಿದ್ದಾರೆ. 7 ದಿನಗಳಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಸೋನು ನಿಗಮ್ ತನ್ನ ಹುಚ್ಚುತನ ಪ್ರದರ್ಶನ ಮಾಡಿದ್ದಾರೆ. ಪರಪ್ಪನ ಅಗ್ರಹಾರದಲ್ಲಿ ನಾಲ್ಕು ದಿನ ಕಳೆದರೆ ಅವರ ಹುಚ್ಚು ಪರಿವರ್ತನೆ ಆಗಿ ಜ್ಞಾನೋದಯ ಆಗಬಹುದು. ಯಾವುದೇ ಕಾರಣಕ್ಕೂ ಸರ್ಕಾರ ಮುಲಾಜಿಲ್ಲದೆ ಬಂಧಿಸಬೇಕು ಎಂದು ಕರವೇ ಮುಖ್ಯಸ್ಥ ನಾರಾಯಣಗೌಡ ಆಗ್ರಹಿಸಿದ್ದಾರೆ. ನಟ, ನಿರ್ದೇಶಕ ಉಪೇಂದ್ರ ಅವರು ಸೋಮವಾರ ಮಧ್ಯಾಹ್ನ ದಿಢೀರ್ಆಸ್ಪತ್ರೆಗೆ ದಾಖಲಾಗಿದ್ದ ಕಾರಣ ಆತಂಕ ಸೃಷ್ಟಿಯಾಗಿತ್ತು. ಸೂಕ್ತ ಚಿಕಿತ್ಸೆ ಪಡೆದ ಬಳಿಕ ಅವರು ಆಸ್ಪತ್ರೆ ಯಿಂದ ಮನೆಗೆ ಮರಳಿದ್ದಾರೆ. 'ಹೊಟ್ಟೆ ಸಮಸ್ಯೆ, ಲೋ ಬಿಪಿ, ಡೀಹೈಡ್ರೆಷನ್ ಕಾರಣ ದಿಂದ ಉಪೇಂದ್ರ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಹುಷಾರಾಗಿದ್ದಾರೆ' ಎಂದು ನಟ ಉಪೇಂದ್ರ ಅವರ ಆಪ್ತ ಮೂಲಗಳು ತಿಳಿಸಿವೆ.
'ಕನ್ಯತ್ವ ಮಾರಾಟಕ್ಕಿದೆ' ಜಾಹೀರಾತು: ಖರೀದಿಗೆ ಶ್ರೀಮಂತರ ದೌಡು! 18 ಕೋಟಿಗೆ ನಟನ ಪಾಲು...
₹835 ಕೋಟಿ ಬಜೆಟ್ ರಾಮಾಯಣದಲ್ಲಿ ರಣಬೀರ್ ಕಪೂರ್, ಯಶ್, ಸಾಯಿ ಪಲ್ಲವಿ ಸಂಭಾವನೆ ಎಷ್ಟು?
ಭಾರತೀಯ ಚಿತ್ರರಂಗದಲ್ಲಿ ದೊಡ್ಡ ಬಜೆಟ್ನ ಸಿನಿಮಾಗಳಲ್ಲಿ ಒಂದಾದ ರಾಮಾಯಣ ಚಿತ್ರಕ್ಕೆ 835 ಕೋಟಿ ವೆಚ್ಚ ಮಾಡಲಾಗುತ್ತಿದೆ. ಈ ಸಿನಿಮಾದಲ್ಲಿ ಯಾರು ಹೆಚ್ಚು ಸಂಭಾವನೆ ಪಡೆಯುತ್ತಿದ್ದಾರೆ? ರಣಬೀರ್ ಕಪೂರ್, ಯಶ್ ಹಾಗೂ ಸಾಯಿ ಪಲ್ಲವಿ ಸೇರಿ ವಿವಿಧ ನಟರಿಗೆ ಎಷ್ಟು ಸಂಭಾವನೆ ನೀಡಲಾಗುತ್ತಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ..
ಪೂರ್ತಿ ಓದಿಅಣ್ಣ ಜಿಂಕೆ ತಂಗಿ ಜಿಂಕೆ, ಭಾವ ಜಿಂಕೆ ಎಲ್ಲಿ? ತ್ರಿವಿಕ್ರಮ ಮಿಸ್ ಮಾಡಿಕೊಳ್ತಿದ್ದಾರೆ ಫ್ಯಾನ್ಸ್
ಬಿಗ್ ಬಾಸ್ ಸ್ಪರ್ಧಿಗಳಾದ ಧನರಾಜ್ ಮತ್ತು ಭವ್ಯಾ ಗೌಡ ಮತ್ತೆ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಇಬ್ಬರ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಫೋಟೋಕ್ಕೆ ಲೈಕ್ ನೀಡಿದ ಫ್ಯಾನ್ಸ್ ಒಂದೇ ಪ್ರಶ್ನೆ ಕೇಳ್ತಿದ್ದಾರೆ.
ಮೆಟ್ ಗಾಲಾದಲ್ಲಿ ಶಾರುಖ್ ಖಾನ್ ಅನಿರೀಕ್ಷಿತ ಘಟನೆ, ನೀವು ಯಾರೆಂದು ಕೇಳಿದ ಪತ್ರಕರ್ತ!
ಮೆಟ್ ಗಾಲಾದಲ್ಲಿ ಶಾರುಖ್ ಖಾನ್ ಮೊದಲ ಭಾರತೀಯ ನಟರಾಗಿ ಭಾಗವಹಿಸಿದರು. ಆದರೆ, ಪತ್ರಕರ್ತರೊಬ್ಬರು 'ಯಾರು ನೀವು' ಎಂದು ಕೇಳಿದ್ದು ಅಚ್ಚರಿ ಮೂಡಿಸಿತು. ಶಾರುಖ್ ಅವರ ಸರಳ ಉತ್ತರ ಮತ್ತು ಸಬ್ಯಸಾಚಿ ವಿನ್ಯಾಸದ ಉಡುಗೆ ಎಲ್ಲರ ಗಮನ ಸೆಳೆಯಿತು.
ಪೂರ್ತಿ ಓದಿ