ಐಟಿ ರೈಡ್: ತಪ್ಪು ತಿದ್ದಿಕೊಳ್ಳುತ್ತೇನೆಂದ ಕಿಚ್ಚ ಸುದೀಪ್
ಆದಾಯ ತೆರಿಗೆ ಇಲಾಖೆ ವಿಚಾರಣೆ ಮುಗಿಸಿದ ಬಳಿಕ ಸುದೀಪ್ ಪ್ರತಿಕ್ರಿಯೆ ನೀಡಿದ್ದಾರೆ. ಆಸ್ತಿ ದಾಖಲೆಗಳ ಬಗ್ಗೆ ಐಟಿ ಅಧಿಕಾರಿಗಳಿಗೆ ವಿವರಣೆ ನೀಡಿದ್ದೇನೆ. ನನ್ನ ಪವರ್ ಆಫ್ ಅಟಾರ್ನಿಯನ್ನು ಬೇರೆಯವರಿಗೆ ಕೊಟ್ಟಿದ್ದೇನೆ. ಅವರು ಮುಂದಿನ ದಿನಗಳಲ್ಲಿ ವಿಚಾರಣೆಗೆ ಹಾಜರಾಗ್ತಾರೆ ಎಂದಿದ್ದಾರೆ. ಇದೇ ಸಂದರ್ಭದಲ್ಲಿ ನಾನು ನನ್ನ ಬಗ್ಗೆ ಮಾತ್ರ ಮಾತನಾಡುತ್ತೇನೆ. ಬೇರೆಯವರ ಬಗ್ಗೆ ಮಾತನಾಡಲ್ಲ ಎಂದೂ ಹೇಳಿದ್ದಾರೆ.
ಆದಾಯ ತೆರಿಗೆ ಇಲಾಖೆ ವಿಚಾರಣೆ ಮುಗಿಸಿದ ಬಳಿಕ ಸುದೀಪ್ ಪ್ರತಿಕ್ರಿಯೆ ನೀಡಿದ್ದಾರೆ. ಆಸ್ತಿ ದಾಖಲೆಗಳ ಬಗ್ಗೆ ಐಟಿ ಅಧಿಕಾರಿಗಳಿಗೆ ವಿವರಣೆ ನೀಡಿದ್ದೇನೆ. ನನ್ನ ಪವರ್ ಆಫ್ ಅಟಾರ್ನಿಯನ್ನು ಬೇರೆಯವರಿಗೆ ಕೊಟ್ಟಿದ್ದೇನೆ. ಅವರು ಮುಂದಿನ ದಿನಗಳಲ್ಲಿ ವಿಚಾರಣೆಗೆ ಹಾಜರಾಗ್ತಾರೆ ಎಂದಿದ್ದಾರೆ. ಇದೇ ಸಂದರ್ಭದಲ್ಲಿ ನಾನು ನನ್ನ ಬಗ್ಗೆ ಮಾತ್ರ ಮಾತನಾಡುತ್ತೇನೆ. ಬೇರೆಯವರ ಬಗ್ಗೆ ಮಾತನಾಡಲ್ಲ ಎಂದೂ ಹೇಳಿದ್ದಾರೆ.