ಶೂಟಿಂಗ್​ ವೇಳೆ ನಡೆದಿದ್ದೇನು? ವಿಸ್ಮಯ ಛಾಯಾಗ್ರಾಹಕ ಬಿಚ್ಚಿಟ್ಟ ಸತ್ಯ

ನಟಿ ಶ್ರುತಿ ಹರಿಹರನ್​ಗೆ ವಿಸ್ಮಯ ಚಿತ್ರತಂಡ ಶಾಕ್ ನೀಡಿದೆ. ಶ್ರುತಿ ವಿರುದ್ಧ ತಿರುಗಿ ಬಿದ್ದ ವಿಸ್ಮಯ ಸಿನಿಮಾದ ಛಾಯಾಗ್ರಾಹಕ ಅರ್ಜುನ್ ಸರ್ಜಾ ಪರ ಬ್ಯಾಟಿಂಗ್​ ಮಾಡಿದ್ದಾರೆ. ವಿಸ್ಮಯ ಛಾಯಾಗ್ರಾಹಕ ಬಿಚ್ಚಿಟ್ಟ ಅರವಿಂದ್ ಕೃಷ್ಣ ಶೂಟಿಂಗ್ ಸಮಯದ ವಿಚಾರ ಮಾತನಾಡಿದ್ದಾರೆ. ಅರ್ಜುನ್ ಸರ್ಜಾ ಅವರ ಕುರಿತು ಕೆಲ ಆರೋಪಗಳು ಕೇಳಿ ಬರುತ್ತಿವೆ.  ಈ ಸಿನಿಮಾದ ಸಂಪೂರ್ಣ ಶೂಟಿಂಗ್​ನ ವೇಳೆ ನಾನು ನೋಡಿದಂತೆ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ. ಇಡಿ ಶೂಟಿಂಗ್ ಸೆಟ್​  ವೃತ್ತಿಪರವಾಗಿತ್ತು. ಜನ ತಪ್ಪಾಗಿ ಏನೇನೋ ಕಲ್ಪಿಸಿ ಕೊಳ್ಳೋದು ಬೇಡ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.ವಿಸ್ಮಯ ಶೂಟಿಂಗ್​ ವೇಳೆ ನಡೆದಿದ್ದೇನು? ಛಾಯಾಗ್ರಾಹಕ ಬಿಚ್ಚಿಟ್ಟ ಸತ್ಯMe Too Arjun Sarja VS Sruthi Hariharan Cinematographer Arvind Krishna Clarification 

Share this Video
  • FB
  • Linkdin
  • Whatsapp

ನಟಿ ಶ್ರುತಿ ಹರಿಹರನ್​ಗೆ ವಿಸ್ಮಯ ಚಿತ್ರತಂಡ ಶಾಕ್ ನೀಡಿದೆ. ಶ್ರುತಿ ವಿರುದ್ಧ ತಿರುಗಿ ಬಿದ್ದ ವಿಸ್ಮಯ ಸಿನಿಮಾದ ಛಾಯಾಗ್ರಾಹಕ ಅರ್ಜುನ್ ಸರ್ಜಾ ಪರ ಬ್ಯಾಟಿಂಗ್​ ಮಾಡಿದ್ದಾರೆ. ವಿಸ್ಮಯ ಛಾಯಾಗ್ರಾಹಕ ಬಿಚ್ಚಿಟ್ಟ ಅರವಿಂದ್ ಕೃಷ್ಣ ಶೂಟಿಂಗ್ ಸಮಯದ ವಿಚಾರ ಮಾತನಾಡಿದ್ದಾರೆ. ಅರ್ಜುನ್ ಸರ್ಜಾ ಅವರ ಕುರಿತು ಕೆಲ ಆರೋಪಗಳು ಕೇಳಿ ಬರುತ್ತಿವೆ. ಈ ಸಿನಿಮಾದ ಸಂಪೂರ್ಣ ಶೂಟಿಂಗ್​ನ ವೇಳೆ ನಾನು ನೋಡಿದಂತೆ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ. ಇಡಿ ಶೂಟಿಂಗ್ ಸೆಟ್​ ವೃತ್ತಿಪರವಾಗಿತ್ತು. ಜನ ತಪ್ಪಾಗಿ ಏನೇನೋ ಕಲ್ಪಿಸಿ ಕೊಳ್ಳೋದು ಬೇಡ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.

Related Video