ಶಾಸಕ ಮುನಿರತ್ನ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಅವರ ಮೇಲಿದ್ದ ಆರೋಪವೊಂದು ಸಾಕ್ಷಿ ಆಧಾರಗಳ ಕೊರತೆಯಿಂದ ಖುಲಾಸೆಯಾಗಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸೂಕ್ತ ಪುರಾವೆಗಳು ಸಿಗದ ಕಾರಣ ಕೇಸ್ ಖುಲಾಸೆಯಾಗಿದೆ. ಈ ಮೂಲಕ ಶಾಸಕ ಮುನಿರತ್ನಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

'ಕುರುಕ್ಷೇತ್ರ’ ತಡವಾಗಲು ನಿರ್ಮಾಪಕರು ಕೊಟ್ಟ 5 ಕಾರಣಗಳು

2013ರಲ್ಲಿ ಚುನಾವಣಾ ಅಕ್ರಮ ಎಸಗಿ ಚುನಾವಣಾ ಅಧಿಕಾರಿ ರವಿಕುಮಾರ್​​ಗೆ ಜೀವ ಬೆದರಿಕೆ ಹಾಕಿದ್ದರು ಎಂದು ಆರೋಪಿಸಲಾಗಿತ್ತು. ಈ ಬಗ್ಗೆಪ್ರಕರಣ ದಾಖಲಾಗಿತ್ತು. ಈಗ ಅಂತಿಮವಾಗಿ ಖುಲಾಸೆಯಾಗಿದೆ.

ಸಿನಿಮಾ ರಂಗದಲ್ಲಿ ನಿರ್ಮಾಪಕರಾಗಿ ಗುರುತಿಸಿಕೊಂಡು ನಂತರ ವರಾಜಕಾರಣಕ್ಕೆ ಬಂದ ಮುನಿರತ್ನ ಆರ್ ಆರ್‌ ನಗರದ ಶಾಸಕರಾಗಿ ಆಯ್ಕೆಯಾದರು. ಮುನಿರತ್ನ ನಿರ್ಮಾಣದ ಬಹು ನಿರೀಕ್ಷಿತ ಚಿತ್ರ ಕುರುಕ್ಷೇತ್ರ ಬಿಡುಗಡೆಗೆ ಸಿದ್ಧವಾಗಿದೆ..