Asianet Suvarna News Asianet Suvarna News

ಉಡುಪಿಯಲ್ಲಿ ಹುತಾತ್ಮ ಯೋಧರಿಗೆ ಪುನೀತ್ ಕಂಬನಿ

ಶ್ರೀ ಕೃಷ್ಣ ಮಠಕ್ಕೆ ಖ್ಯಾತ ಚಲನಚಿತ್ರ ನಟ ಪುನೀತ್ ರಾಜಕುಮಾರ್ ಆಗಮಿಸಿ, ದೇವರ ದರ್ಶನ ಪಡೆದರು.  ಶ್ರೀ ಕೃಷ್ಣ ಮಠದಲ್ಲಿ ಪರ್ಯಾಯ ಸ್ವಾಮೀಜಿಯವರು ಯೋಜಿಸಿರುವ ಸುವರ್ಣ ಗೋಪುರದ ಮಾದರಿಯನ್ನು ದೀಪ ಬೆಳಗಿಸ ಹುಂಡಿಗೆ ಚಿನ್ನದ ಕಾಣಿಕೆಯನ್ನು ಹಾಕುವುದರ ಮೂಲಕ ಉದ್ಘಾಟನೆ ಮಾಡಿದರು. ಮತ್ತು ಚಿನ್ನದ ತಗಡನ್ನು ಮಾಡಲು ರಾಜಕೋಟ್ ನಿಂದ ತರಿಸಿದ ನೂತನ ರೋಲಿಂಗ್ ಮಷಿನ್ ಗೆ ಚಾಲನೆ ನೀಡಿದರು. 

ಇದೇ ಸಂದರ್ಭದಲ್ಲಿ ಫುಲ್ವಾಮಾ ದಾಳಿಯ ಹುತಾತ್ಮ ಯೋಧರಿಗೆ ನಮನ ಸಲ್ಲಿಸಿದರು. ನಾವು ವೀರ ಯೋಧರನ್ನು ಕಳೆದುಕೊಂಡಿದ್ದೇವೆ. ಅವರ ತ್ಯಾಗ, ಬಲಿದಾನದ ಬಗ್ಗೆ ಎಷ್ಟು ಹೇಳಿದರೂ ಕಡಿಮೆಯೇ ಎಂದಿದ್ದಾರೆ. 

ಶ್ರೀ ಕೃಷ್ಣ ಮಠಕ್ಕೆ ಖ್ಯಾತ ಚಲನಚಿತ್ರ ನಟ ಪುನೀತ್ ರಾಜಕುಮಾರ್ ಆಗಮಿಸಿ, ದೇವರ ದರ್ಶನ ಪಡೆದರು.  ಶ್ರೀ ಕೃಷ್ಣ ಮಠದಲ್ಲಿ ಪರ್ಯಾಯ ಸ್ವಾಮೀಜಿಯವರು ಯೋಜಿಸಿರುವ ಸುವರ್ಣ ಗೋಪುರದ ಮಾದರಿಯನ್ನು ದೀಪ ಬೆಳಗಿಸ ಹುಂಡಿಗೆ ಚಿನ್ನದ ಕಾಣಿಕೆಯನ್ನು ಹಾಕುವುದರ ಮೂಲಕ ಉದ್ಘಾಟನೆ ಮಾಡಿದರು. ಮತ್ತು ಚಿನ್ನದ ತಗಡನ್ನು ಮಾಡಲು ರಾಜಕೋಟ್ ನಿಂದ ತರಿಸಿದ ನೂತನ ರೋಲಿಂಗ್ ಮಷಿನ್ ಗೆ ಚಾಲನೆ ನೀಡಿದರು. 

ಇದೇ ಸಂದರ್ಭದಲ್ಲಿ ಫುಲ್ವಾಮಾ ದಾಳಿಯ ಹುತಾತ್ಮ ಯೋಧರಿಗೆ ನಮನ ಸಲ್ಲಿಸಿದರು. ನಾವು ವೀರ ಯೋಧರನ್ನು ಕಳೆದುಕೊಂಡಿದ್ದೇವೆ. ಅವರ ತ್ಯಾಗ, ಬಲಿದಾನದ ಬಗ್ಗೆ ಎಷ್ಟು ಹೇಳಿದರೂ ಕಡಿಮೆಯೇ ಎಂದಿದ್ದಾರೆ. 

Video Top Stories