ನಿರ್ದೇಶಕ ರಾಜಮೌಳಿ ಹಾಗೂ ಕತೆಗಾರ ವಿಜಯೇಂದ್ರ ಪ್ರಸಾದ್‌ ಅವರನ್ನು ಹೊಸದಾಗಿ ಪರಿಚಯಿಸಬೇಕಿಲ್ಲ. ‘ಬಾಹುಬಲಿ' ಖ್ಯಾತಿಯ ಎಸ್‌ಎಸ್‌ ರಾಜಮೌಳಿಯ ಅಷ್ಟೂಯಶಸ್ವೀ ಚಿತ್ರಗಳ ಕತೆಗಾರ ಅವರ ತಂದೆ ವಿಜಯೇಂದ್ರ ಪ್ರಸಾದ್‌. ಇಲ್ಲಿ ಬೇರೆ ವಿಷಯವನ್ನೇ ಹೇಳಬೇಕು. ವಿಜಯೇಂದ್ರ ಪ್ರಸಾದ್‌ ಅವರು ಒಂದು ಚಿತ್ರ ನಿರ್ದೇಶಿಸುತ್ತಿದ್ದಾರೆ, ಅದೂ ಕನ್ನಡದಲ್ಲಿ. ಆ ಚಿತ್ರಕ್ಕೆ ರಾಜಮೌಳಿ ವಾಯ್ಸ್ ಓವರ್‌ ಕೊಟ್ಟಿದ್ದಾರೆ. ಆ ಚಿತ್ರದ ಹೆಸರು: ‘ಶ್ರೀವಲ್ಲಿ'. ಕನ್ನಡ ಹಾಗೂ ತೆಲುಗಿನಲ್ಲಿ ಏಕಕಾಲಕ್ಕೆ ಸೆಟ್ಟೇರಿ ಚಿತ್ರೀಕರಣ ಮುಗಿಸಿ, ಇತ್ತೀಚೆಗಷ್ಟೇ ಆಡಿಯೋ ಬಿಡುಗಡೆ ನಡೆದಿದೆ, ಸದ್ಯದಲ್ಲೇ ತೆರೆ ಕಾಣಲಿದೆ.
ನಿರ್ದೇಶಕ ರಾಜಮೌಳಿ ಹಾಗೂ ಕತೆಗಾರ ವಿಜಯೇಂದ್ರ ಪ್ರಸಾದ್ ಅವರನ್ನು ಹೊಸದಾಗಿ ಪರಿಚಯಿಸಬೇಕಿಲ್ಲ. ‘ಬಾಹುಬಲಿ' ಖ್ಯಾತಿಯ ಎಸ್ಎಸ್ ರಾಜಮೌಳಿಯ ಅಷ್ಟೂಯಶಸ್ವೀ ಚಿತ್ರಗಳ ಕತೆಗಾರ ಅವರ ತಂದೆ ವಿಜಯೇಂದ್ರ ಪ್ರಸಾದ್. ಇಲ್ಲಿ ಬೇರೆ ವಿಷಯವನ್ನೇ ಹೇಳಬೇಕು. ವಿಜಯೇಂದ್ರ ಪ್ರಸಾದ್ ಅವರು ಒಂದು ಚಿತ್ರ ನಿರ್ದೇಶಿಸುತ್ತಿದ್ದಾರೆ, ಅದೂ ಕನ್ನಡದಲ್ಲಿ. ಆ ಚಿತ್ರಕ್ಕೆ ರಾಜಮೌಳಿ ವಾಯ್ಸ್ ಓವರ್ ಕೊಟ್ಟಿದ್ದಾರೆ. ಆ ಚಿತ್ರದ ಹೆಸರು: ‘ಶ್ರೀವಲ್ಲಿ'. ಕನ್ನಡ ಹಾಗೂ ತೆಲುಗಿನಲ್ಲಿ ಏಕಕಾಲಕ್ಕೆ ಸೆಟ್ಟೇರಿ ಚಿತ್ರೀಕರಣ ಮುಗಿಸಿ, ಇತ್ತೀಚೆಗಷ್ಟೇ ಆಡಿಯೋ ಬಿಡುಗಡೆ ನಡೆದಿದೆ, ಸದ್ಯದಲ್ಲೇ ತೆರೆ ಕಾಣಲಿದೆ.
