Asianet Suvarna News Asianet Suvarna News

ಮತ್ತೆ ಕನ್ನಡಿಗರಿಗೆ ಶಾಕಿಂಗ್ ನ್ಯೂಸ್ ಕೊಟ್ಟ ರಶ್ಮಿಕಾ ಮಂದಣ್ಣ

ಕನ್ನಡ ಚಿತ್ರ ವೃತ್ತ ಸಿನಿಮಾದಿಂದ ರಶ್ಮಿಕಾ ಮಂದಣ್ಣ ಹೊರ ಬಂದಿದ್ದಾರೆ. ವೃತ್ತಿ ಜೀವನದ ಆರಂಭದಲ್ಲೇ ನಾನು ಇಂತದ್ದೊಂದು ಪಾತ್ರ ಮಾಡಬಹುದೆಂದು ನನಗೆ ಅನಿಸುತ್ತಿಲ್ಲ. ನಾನು ಈ ಬಗ್ಗೆ ನಿರ್ದೇಶಕ, ನಿರ್ಮಾಪಕರಲ್ಲಿ ಮಾತನಾಡಿದ್ದೇನೆ. ಅವರು ನನ್ನ ಸ್ಥಿತಿ ಅರ್ಥ ಮಾಡಿಕೊಂಡಿದ್ದಾರೆ. ಚಿತ್ರ ತಂಡಕ್ಕೆ ಶುಭವಾಗಲಿ ಎಂದು ರಶ್ಮಿಕಾ ಟ್ವೀಟ್ ಮಾಡಿದ್ದಾರೆ. 

ಕನ್ನಡ ಚಿತ್ರ ವೃತ್ತ ಸಿನಿಮಾದಿಂದ ರಶ್ಮಿಕಾ ಮಂದಣ್ಣ ಹೊರ ಬಂದಿದ್ದಾರೆ. ವೃತ್ತಿ ಜೀವನದ ಆರಂಭದಲ್ಲೇ ನಾನು ಇಂತದ್ದೊಂದು ಪಾತ್ರ ಮಾಡಬಹುದೆಂದು ನನಗೆ ಅನಿಸುತ್ತಿಲ್ಲ. ನಾನು ಈ ಬಗ್ಗೆ ನಿರ್ದೇಶಕ, ನಿರ್ಮಾಪಕರಲ್ಲಿ ಮಾತನಾಡಿದ್ದೇನೆ. ಅವರು ನನ್ನ ಸ್ಥಿತಿ ಅರ್ಥ ಮಾಡಿಕೊಂಡಿದ್ದಾರೆ. ಚಿತ್ರ ತಂಡಕ್ಕೆ ಶುಭವಾಗಲಿ ಎಂದು ರಶ್ಮಿಕಾ ಟ್ವೀಟ್ ಮಾಡಿದ್ದಾರೆ. 

Video Top Stories