ಬೆಳ್ಳಂದೂರು ಕೆರೆ ಮಾಲಿನ್ಯ ತಡೆಗಟ್ಟಲು ಮುಂದಾದ ರಶ್ಮಿಕಾ ಮಂದಣ್ಣ
ಬೆಳ್ಳಂದೂರು ಕೆರೆಯಲ್ಲಿ ಆಗಾಗ ನೊರೆ ಏಳುವುದನ್ನು ನೋಡುತ್ತೇವೆ. ಅಲ್ಲಿನ ನೀರು ಸಂಪೂರ್ಣವಾಗಿ ಕಲುಷಿತವಾಗಿದೆ. ಶುದ್ಧೀಕರಿಸಲು ಸಾಧ್ಯವಾಗದ ಸ್ಥಿತಿ ತಲುಪಿದೆ. ಜಲಮಾಲಿನ್ಯ ತಡೆಗಟ್ಟುವ ಬಗ್ಗೆ ನಟಿ ರಶ್ಮಿಕಾ ಮಂದಣ್ಣ ಫೋಟೋ ಶೂಟ್ ಮಾಡಿಸಿಕೊಂಡಿದ್ದಾರೆ.
14

ಇತಿಹಾಸ ಪ್ರಸಿದ್ಧ ಬೆಳ್ಳಂದೂರು ಕೆರೆ ಸಂಪೂರ್ಣ ಕಲುಷಿತವಾಗಿದೆ. ಆಗಾಗ ನೊರೆ ಏಳುತ್ತಿರುತ್ತದೆ.
ಇತಿಹಾಸ ಪ್ರಸಿದ್ಧ ಬೆಳ್ಳಂದೂರು ಕೆರೆ ಸಂಪೂರ್ಣ ಕಲುಷಿತವಾಗಿದೆ. ಆಗಾಗ ನೊರೆ ಏಳುತ್ತಿರುತ್ತದೆ.
Add Asianetnews Kannada as a Preferred Source

24
ಜಲ ಮಾಲಿನ್ಯ ತಡೆಗಟ್ಟುವ ಬಗ್ಗೆ ಜಾಗೃತಿ ಮೂಡಿಸಲು ರಶ್ಮಿಕಾ ಮಂದಣ್ಣ ಫೋಟೋ ಶೂಟ್ ಮಾಡಿಸಿಕೊಂಡಿದ್ದಾರೆ.
ಜಲ ಮಾಲಿನ್ಯ ತಡೆಗಟ್ಟುವ ಬಗ್ಗೆ ಜಾಗೃತಿ ಮೂಡಿಸಲು ರಶ್ಮಿಕಾ ಮಂದಣ್ಣ ಫೋಟೋ ಶೂಟ್ ಮಾಡಿಸಿಕೊಂಡಿದ್ದಾರೆ.
34
ಬೆಳ್ಳಂದೂರು ಕೆರೆ ಬಳಿ ರಶ್ಮಿಕಾ ಮಂದಣ್ಣ
ಬೆಳ್ಳಂದೂರು ಕೆರೆ ಬಳಿ ರಶ್ಮಿಕಾ ಮಂದಣ್ಣ
44
ಜಲ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ, ಕರ್ತವ್ಯ ಕೂಡಾ ಹೌದು.
ಜಲ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ, ಕರ್ತವ್ಯ ಕೂಡಾ ಹೌದು.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.
Latest Videos