ಹುತಾತ್ಮ ಯೋಧ ಗುರು ಕುಟುಂಬಕ್ಕೆ ಭುವನ್ ನೆರವು

ಹುತಾತ್ಮ ಯೋಧ ಗುರು ಕುಟುಂಬಕ್ಕೆ ನಟ ಭುವನ್ ಸಾಂತ್ವನ ಹೇಳಿದ್ದಾರೆ. 1 ಲಕ್ಷ ರೂ ಮೌಲ್ಯದ ಚೆಕ್ಕನ್ನು ನೀಡಿ ಕುಟುಂಬಕ್ಕೆ ನೆರವಾಗಿದ್ದಾರೆ. ಬರೀ ಸ್ಟೇಟಸ್ ಹಾಕಿದ್ರೆ ಏನೂ ಪ್ರಯೋಜನವಾಗುದಿಲ್ಲ. ನೊಂದ ಕುಟುಂಬಕ್ಕೆ ಸಾಂತ್ವನ ಹೇಳಿ ಕೈಲಾದ ಮಟ್ಟಿಗೆ ಸಹಾಯ ಮಾಡೋಣ ಎಂದು ಕರೆ ನೀಡಿದ್ದಾರೆ. 

Share this Video
  • FB
  • Linkdin
  • Whatsapp

ಹುತಾತ್ಮ ಯೋಧ ಗುರು ಕುಟುಂಬಕ್ಕೆ ನಟ ಭುವನ್ ಸಾಂತ್ವನ ಹೇಳಿದ್ದಾರೆ. 1 ಲಕ್ಷ ರೂ ಮೌಲ್ಯದ ಚೆಕ್ಕನ್ನು ನೀಡಿ ಕುಟುಂಬಕ್ಕೆ ನೆರವಾಗಿದ್ದಾರೆ. ಬರೀ ಸ್ಟೇಟಸ್ ಹಾಕಿದ್ರೆ ಏನೂ ಪ್ರಯೋಜನವಾಗುದಿಲ್ಲ. ನೊಂದ ಕುಟುಂಬಕ್ಕೆ ಸಾಂತ್ವನ ಹೇಳಿ ಕೈಲಾದ ಮಟ್ಟಿಗೆ ಸಹಾಯ ಮಾಡೋಣ ಎಂದು ಕರೆ ನೀಡಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video