ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳು ಮುಚ್ಚಿ ಹೋಗುವ ಸ್ಥಿತಿಗೆ ಬಂದಿದೆ. ಸರ್ಕಾರಿ  ಶಾಲೆಯಲ್ಲಿ ಮಕ್ಕಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗುತ್ತಿದೆ. ಇಂಥದ್ದೊಂದು ಕಥಾ ಹಂದರವನ್ನು ಇಟ್ಟುಕೊಂಡು ಕಾಳಿದಾಸ ಕನ್ನಡ ಮೇಷ್ಟ್ರು ಎನ್ನುವ ಸಿನಿಮಾವೊಂದು ತೆರೆಗೆ ಬರುತ್ತಿದೆ. 

ಬೆಂಗಳೂರು (ಫೆ. 13): ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳು ಮುಚ್ಚಿ ಹೋಗುವ ಸ್ಥಿತಿಗೆ ಬಂದಿದೆ. ಸರ್ಕಾರಿ ಶಾಲೆಯಲ್ಲಿ ಮಕ್ಕಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗುತ್ತಿದೆ. ಇಂಥದ್ದೊಂದು ಕಥಾ ಹಂದರವನ್ನು ಇಟ್ಟುಕೊಂಡು ಕಾಳಿದಾಸ ಕನ್ನಡ ಮೇಷ್ಟ್ರು ಎನ್ನುವ ಸಿನಿಮಾವೊಂದು ತೆರೆಗೆ ಬರುತ್ತಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಖ್ಯಾತ ಸಾಹಿತಿ ಕವಿರಾಜ್ ಈ ಚಿತ್ರವನ್ನು ನಿರ್ದೆಶನ ಮಾಡಲಿದ್ದಾರೆ. ನವರಸನಾಯಕ ಜಗ್ಗೇಶ್ ಅವರಿಗೆ ನಟಿ ಮೇಘನಾ ಗಾಂವ್ಕರ್ ನಾಯಕಿಯಾಗಿ ನಟಿಸಿದ್ದಾರೆ. ಗುರು ಕಿರಣ್ ಸಂಗೀತ ನೀಡಿದ್ದಾರೆ.

ಕಾಳಿದಾಸ ಕನ್ನಡ ಮೇಷ್ಟ್ರು ಸಿನಿಮಾದ ಬಗ್ಗೆ ಜಗ್ಗೇಶ್ ಮಾತನಾಡಿದ್ದಾರೆ. ಏನ್ ಹೇಳಿದ್ದಾರೆ ಕೇಳಿ. 

Scroll to load tweet…