ಕೊಡಗು ಸಂತ್ರಸ್ತರಿಗೆ ಶಿವಣ್ಣ ನೆರವು
ಕೊಡಗು ಸಂತ್ರಸ್ತರ ಕಷ್ಟಕ್ಕೆ ನಟ ಶಿವರಾಜ್ ಕುಮಾರ್ ಸ್ಪಂದಿಸಿದ್ದಾರೆ. ಸಂತ್ರಸ್ತರಿಗೆ 10 ಲಕ್ಷ ರೂ ನೆರವು ನೀಡಿದ್ದಾರೆ. ಸಂಜೆ 6 ಗಂಟೆಗೆ ಸಿಎಂ ಕುಮಾರಸ್ವಾಮಿಯವರನ್ನು ಭೇಟಿ ಮಾಡಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಹಣ ನೀಡಲಿದ್ದಾರೆ.
ಕೊಡಗು ಸಂತ್ರಸ್ತರ ಕಷ್ಟಕ್ಕೆ ನಟ ಶಿವರಾಜ್ ಕುಮಾರ್ ಸ್ಪಂದಿಸಿದ್ದಾರೆ. ಸಂತ್ರಸ್ತರಿಗೆ 10 ಲಕ್ಷ ರೂ ನೆರವು ನೀಡಿದ್ದಾರೆ. ಸಂಜೆ 6 ಗಂಟೆಗೆ ಸಿಎಂ ಕುಮಾರಸ್ವಾಮಿಯವರನ್ನು ಭೇಟಿ ಮಾಡಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಹಣ ನೀಡಲಿದ್ದಾರೆ.