Asianet Suvarna News Asianet Suvarna News

ಕೊಡಗು ಸಂತ್ರಸ್ತರಿಗೆ ಶಿವಣ್ಣ ನೆರವು

ಕೊಡಗು ಸಂತ್ರಸ್ತರ ಕಷ್ಟಕ್ಕೆ ನಟ ಶಿವರಾಜ್ ಕುಮಾರ್  ಸ್ಪಂದಿಸಿದ್ದಾರೆ. ಸಂತ್ರಸ್ತರಿಗೆ 10 ಲಕ್ಷ ರೂ ನೆರವು ನೀಡಿದ್ದಾರೆ. ಸಂಜೆ 6 ಗಂಟೆಗೆ ಸಿಎಂ ಕುಮಾರಸ್ವಾಮಿಯವರನ್ನು ಭೇಟಿ ಮಾಡಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಹಣ ನೀಡಲಿದ್ದಾರೆ. 

First Published Aug 20, 2018, 3:51 PM IST | Last Updated Sep 9, 2018, 10:06 PM IST

ಕೊಡಗು ಸಂತ್ರಸ್ತರ ಕಷ್ಟಕ್ಕೆ ನಟ ಶಿವರಾಜ್ ಕುಮಾರ್  ಸ್ಪಂದಿಸಿದ್ದಾರೆ. ಸಂತ್ರಸ್ತರಿಗೆ 10 ಲಕ್ಷ ರೂ ನೆರವು ನೀಡಿದ್ದಾರೆ. ಸಂಜೆ 6 ಗಂಟೆಗೆ ಸಿಎಂ ಕುಮಾರಸ್ವಾಮಿಯವರನ್ನು ಭೇಟಿ ಮಾಡಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಹಣ ನೀಡಲಿದ್ದಾರೆ.