Asianet Suvarna News Asianet Suvarna News

‘ಅದ್ಧೂರಿ’ ಜೋಡಿಗೆ ಶುಭಕೋರಿದ ದರ್ಶನ್, ಸ್ಯಾಂಡಲ್‌ವುಡ್ ಸ್ಟಾರ್ಸ್

ನಟ ಧ್ರುವ ಸರ್ಜಾ, ತನ್ನ ಆಸೆಯಂತೆ ಆಂಜನೇಯ ದೇವಸ್ಥಾನದಲ್ಲಿ ಹದಿನಾರು ವರ್ಷದಿಂದ ಪ್ರೀತಿಸುತ್ತಿದ್ದ ಬಾಲ್ಯದ ಗೆಳತಿ ಪ್ರೇರಣಾಳೊಂದಿಗೆ ನಿಶ್ಚಿತಾರ್ಥ ನೆರವೇರಿಸಿಕೊಂಡಿದ್ದಾರೆ. ಕಲಾ ನಿರ್ದೇಶಕ ಅರುಣ್ ಸಾಗರ್ ನೇತೃತ್ವದಲ್ಲಿ ನಿರ್ಮಾಣವಾದ ತೆಂಗಿನ ಗರಿ, ಮಾವಿನ ಎಲೆಯ ಹಸಿರು ತಳಿರು-ತೋರಣಗಳಿಂದ ಕೂಡಿದ ವೇದಿಕೆಯಲ್ಲಿ ಪ್ರೇರಣಾ ಹಾಗೂ ಧ್ರುವ ಪರಸ್ಪರ ಉಂಗುರ ಬದಲಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ದರ್ಶನ್ ಸೇರಿದಂತೆ ಸ್ಯಾಂಡಲ್‌ವುಡ್‌ನ ಗಣ್ಯರು ಭಾಗವಹಿಸಿ ಧ್ರುವ ಹಾಗೂ ಪ್ರೇರಣಾಗೆ ಶುಭಕೋರಿದ್ದಾರೆ. 

First Published Dec 9, 2018, 4:27 PM IST | Last Updated Dec 9, 2018, 4:27 PM IST

ನಟ ಧ್ರುವ ಸರ್ಜಾ, ತನ್ನ ಆಸೆಯಂತೆ ಆಂಜನೇಯ ದೇವಸ್ಥಾನದಲ್ಲಿ ಹದಿನಾರು ವರ್ಷದಿಂದ ಪ್ರೀತಿಸುತ್ತಿದ್ದ ಬಾಲ್ಯದ ಗೆಳತಿ ಪ್ರೇರಣಾಳೊಂದಿಗೆ ನಿಶ್ಚಿತಾರ್ಥ ನೆರವೇರಿಸಿಕೊಂಡಿದ್ದಾರೆ. ಕಲಾ ನಿರ್ದೇಶಕ ಅರುಣ್ ಸಾಗರ್ ನೇತೃತ್ವದಲ್ಲಿ ನಿರ್ಮಾಣವಾದ ತೆಂಗಿನ ಗರಿ, ಮಾವಿನ ಎಲೆಯ ಹಸಿರು ತಳಿರು-ತೋರಣಗಳಿಂದ ಕೂಡಿದ ವೇದಿಕೆಯಲ್ಲಿ ಪ್ರೇರಣಾ ಹಾಗೂ ಧ್ರುವ ಪರಸ್ಪರ ಉಂಗುರ ಬದಲಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ದರ್ಶನ್ ಸೇರಿದಂತೆ ಸ್ಯಾಂಡಲ್‌ವುಡ್‌ನ ಗಣ್ಯರು ಭಾಗವಹಿಸಿ ಧ್ರುವ ಹಾಗೂ ಪ್ರೇರಣಾಗೆ ಶುಭಕೋರಿದ್ದಾರೆ. 

Video Top Stories