Asianet Suvarna News Asianet Suvarna News

ಮೀಟೂ : ಇಂದು ಹೈಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ

ಶೃಇತಿ ಹರಿಹರನ್ ಮೀಟೂ ಆರೋಪದಡಿ ಕಬ್ಬನ್ ಪಾರ್ಕ್ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ವಿಸ್ಮಯ ಚಿತ್ರ ನಿರ್ದೇಶಕ, ಮ್ಯಾನೇಜರ್ ಹೇಳಿಕೆಯನ್ನು ಪಡೆದುಕೊಂಡಿದ್ದಾರೆ. ಇಂದು ಅರ್ಜುನ್ ಸರ್ಜಾ ವಿಚಾರಣೆ ನಡೆಸುವ ಸಾಧ್ಯತೆ ಇದೆ. 

ಶೃಇತಿ ಹರಿಹರನ್ ಮೀಟೂ ಆರೋಪದಡಿ ಕಬ್ಬನ್ ಪಾರ್ಕ್ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ವಿಸ್ಮಯ ಚಿತ್ರ ನಿರ್ದೇಶಕ, ಮ್ಯಾನೇಜರ್ ಹೇಳಿಕೆಯನ್ನು ಪಡೆದುಕೊಂಡಿದ್ದಾರೆ. ಇಂದು ಅರ್ಜುನ್ ಸರ್ಜಾ ವಿಚಾರಣೆ ನಡೆಸುವ ಸಾಧ್ಯತೆ ಇದೆ. 

Video Top Stories