Asianet Suvarna News Asianet Suvarna News

ಮಂಡ್ಯ ಲೋಕಸಭೆಗೆ ಜೆಡಿಎಸ್ ನಲ್ಲಿ ಶುರುವಾಯ್ತು ಟಿಕೆಟ್ ವಾರ್

ಮಂಡ್ಯ ಲೋಕಸಭಾ ಉಪಚುನಾವಣೆಗೆ ದಿನಾಂಕ ಪ್ರಕಟವಾಗುತ್ತಿದ್ದಂತೆಯೇ ಜೆಡಿಎಸ್ ನಲ್ಲಿ ಟಿಕೆಟ್ ವಾರ್ ಶುರುವಾಗಿದೆ.

ನಾನು ಕೂಡ ಮಂಡ್ಯ ಉಪಚುನಾವಣೆ ಟಿಕೆಟ್ ಆಕಾಂಕ್ಷಿ. ಪಕ್ಷಕ್ಕಾಗಿ ಸಾಕಷ್ಟು ದುಡಿದಿದ್ದೇನೆ, ಟಿಕೆಟ್ ಸಿಗುವ ವಿಶ್ವಾಸ ಇದೆ. ಟಿಕೆಟ್ ಸಿಗದಿದ್ದರೂ ಪಕ್ಷಕ್ಕಾಗಿ ದುಡಿಯುವೆ ಎಂದು ಸಚಿವ ಡಿ.ಸಿ ತಮ್ಮಣ್ಣ ಪುತ್ರ ಸಂತೋಷ್ ತಮ್ಮಣ್ಣ ಹೇಳಿಕೆ