MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Astrology
  • ಕೆಟ್ಟ ಲಗ್ನದಲ್ಲಿ ಡಿಕೆಶಿ ಪ್ರಮಾಣವಚನ? ಕಾಂಗ್ರೆಸ್​ ಛಿದ್ರ ಛಿದ್ರ- ಅಧಿಕಾರಿಗಳ ಆತ್ಮಹತ್ಯೆ! ಭಯಾನಕ ಭವಿಷ್ಯವಾಣಿ

ಕೆಟ್ಟ ಲಗ್ನದಲ್ಲಿ ಡಿಕೆಶಿ ಪ್ರಮಾಣವಚನ? ಕಾಂಗ್ರೆಸ್​ ಛಿದ್ರ ಛಿದ್ರ- ಅಧಿಕಾರಿಗಳ ಆತ್ಮಹತ್ಯೆ! ಭಯಾನಕ ಭವಿಷ್ಯವಾಣಿ

ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮುಹೂರ್ತವು ಅತ್ಯಂತ ಕೆಟ್ಟದ್ದಾಗಿದೆ ಎಂದು ಜ್ಯೋತಿಷಿಗಳು ಭವಿಷ್ಯ ನುಡಿದಿದ್ದಾರೆ.  ಕೆಟ್ಟ ಲಗ್ನದಿಂದಾಗಿ ಕಾಂಗ್ರೆಸ್ ಪಕ್ಷವು 2-3 ಭಾಗಗಳಾಗಿ ಒಡೆಯಲಿದೆ ಎಂದು ಖ್ಯಾತ ಜ್ಯೋತಿಷಿ ಮೀಥಾ ಕ್ರಿಸ್ಟಲ್ ಎಚ್ಚರಿಸಿದ್ದಾರೆ.

1 Min read
Author : Suchethana D
Published : Jun 06 2026, 12:21 PM IST
Share this Photo Gallery
  • FB
  • TW
  • Linkdin
  • Whatsapp
15
ಡಿಕೆಶಿ ಪ್ರಮಾಣ ವಚನ ಕೆಟ್ಟ ಗಳಿಗೆ?
Image Credit : Instagram

ಡಿಕೆಶಿ ಪ್ರಮಾಣ ವಚನ ಕೆಟ್ಟ ಗಳಿಗೆ?

ವಾಸ್ತು ಮತ್ತು ಸಂಖ್ಯಾಶಾಸ್ತ್ರದ ಕುರಿತು ಇಂಚಿಂಚಾಗಿ ತಲೆಕೆಡಿಸಿಕೊಳ್ತಿರೋ, ತಾವು ತೆಗೆದುಕೊಂಡಿರುವ ಪ್ರಮಾಣವಚನದ ಸ್ಥಳ ಸೇರಿದಂತೆ ತಾವು ಕುಳಿತುಕೊಳ್ಳುವ ಆಸನದವರೆಗೆ ಪ್ರತಿಯೊಂದಕ್ಕೂ ಸಿಕ್ಕಾಪಟ್ಟೆ ತಲೆ ಕೆಡಿಸಿಕೊಂಡಿರೋ ಡಿ.ಕೆ.ಶಿವಕುಮಾರ್​ ಅವರು, ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮುಹೂರ್ತವೇ ಅತ್ಯಂತ ಕೆಟ್ಟದ್ದಾಗಿದೆ ಎನ್ನುವ ಮಾತು ಜ್ಯೋತಿಷಿ ವಲಯದಲ್ಲಿ ಭಾರಿ ಕೇಳಿಬರುತ್ತಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
25
ಒಳ್ಳೆಯ ಮುಹೂರ್ತ ಫಿಕ್ಸ್​
Image Credit : DK Shivakumar

ಒಳ್ಳೆಯ ಮುಹೂರ್ತ ಫಿಕ್ಸ್​

ಆರಂಭದಲ್ಲಿ ಜೂನ್ 4 ಅಥವಾ ಜೂನ್ 5 ರಂದು ಡಿ.ಕೆ. ಶಿವಕುಮಾರ್ ಅವರ ಪದಗ್ರಹಣ ಕಾರ್ಯಕ್ರಮ ನಡೆಯಬಹುದು ಎಂದು ಅಂದಾಜಿಸಲಾಗಿತ್ತು. ಆದರೆ, ಮುಹೂರ್ತದ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದ ಡಿಕೆಶಿ ಕುಟುಂಬ, ಪ್ರಸಿದ್ಧ ಜ್ಯೋತಿಷಿ ಆರಾಧ್ಯ ಅವರ ಸಲಹೆಯನ್ನು ಪಡೆದಿದ್ದರು ಎನ್ನಲಾಗಿದೆ. ಜ್ಯೋತಿಷಿಗಳ ಲೆಕ್ಕಾಚಾರ ಮತ್ತು ಸಲಹೆಯ ಮೇರೆಗೆ ಮೇ 3ರಂದು ಗೋಧೂಳಿ ಮುಹೂರ್ತದಲ್ಲಿ ಅಧಿಕಾರ ಸ್ವೀಕರಿಸಲು ದಿನಾಂಕವನ್ನು ಅಂತಿಮಗೊಳಿಸಲಾಗಿತ್ತು.

Related Articles

Related image1
ಇದ್ದರೆಷ್ಟು, ಹೋದರೆಷ್ಟು? ಹಲ್​ಚಲ್ ಸೃಷ್ಟಿಸಿದ ಎಂ.ಬಿ.ಪಾಟೀಲ್ ​ ಟ್ವೀಟ್, ಯಾರಿಗೆ ಟಾಂಟ್​ ಕೊಟ್ರು ಸಚಿವರು?
Related image2
2028ರಿಂದ ಡಿಕೆಶಿಗೆ ಡೇಂಜರ್​: ವಿಜಯ್​ ಪಿಎಂ ಆಗೋ ಮೊದಲು ಜೈಲಿಗೆ- ತ್ರಿಷಾ ಸಿಎಂ; ಗುರೂಜಿ ಭವಿಷ್ಯವಾಣಿ ಏನಿದೆ
35
ಕಾಂಗ್ರೆಸ್ 2-3 ಭಾಗ
Image Credit : Asianet News

ಕಾಂಗ್ರೆಸ್ 2-3 ಭಾಗ

ಅಂದು ಸಂಜೆ 4.15ಕ್ಕೆ ಡಿಕೆ ಶಿವಕುಮಾರ್​ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿದರು. ಆದರೆ ಈ ಗಳಿಗೆ ಅತ್ಯಂತ ಕೆಟ್ಟದ್ದಾಗಿದ್ದು, ಇದರಿಂದಾಗಿ ಕಾಂಗ್ರೆಸ್​ 2-3 ಭಾಗ ಆಗುವುದಾಗಿ ಖ್ಯಾತ ಜ್ಯೋತಿಷಿಯಾಗಿರುವ ಮೀಥಾ ಕ್ರಿಸ್ಟಲ್​ ಅವರು ಹೇಳಿದ್ದಾರೆ. ಹಿಂದೆ ನಾನು ಹೇಳಿದ್ದೆಲ್ಲವೂ ನಡೆದಿದೆ. ಇದು ಕೂಡ ನಡೆದೇ ನಡೆಯುತ್ತದೆ ಎಂದಿದ್ದಾರೆ.

45
15-3ಕ್ಕೆ ಆಗಿ ಬರಲ್ಲ
Image Credit : Asianet News

15-3ಕ್ಕೆ ಆಗಿ ಬರಲ್ಲ

ಡಿಕೆ ಶಿವಕುಮಾರ್​ ಅವರು ಹುಟ್ಟಿದ್ದು ಮೇ 15. 15 ಮತ್ತು ಅವರು ಪ್ರಮಾಣ ವಚನ ಸ್ವೀಕರಿಸಿದ 3ನೇ ತಾರೀಖಿಗು ಆಗಿ ಬರುವುದೇ ಇಲ್ಲ. 15 ಮತ್ತು 3 ಶತ್ರುಗಳು. ಅಷ್ಟೇ ಅಲ್ಲದೇ ಪ್ರಮಾಣ ವಚನ ಸ್ವೀಕಾರದ ಟೈಮ್​ನಲ್ಲಿ ಲಗ್ನ ಮತ್ತು ಗ್ರಹ ತುಂಬಾ ಮಹತ್ವದ್ದು. ಆದರೆ ಡಿಕೆಶಿ ಪ್ರಮಾಣ ವಚನ ಸ್ವೀಕರಿಸಿದ ಸಂಜೆ 4.15 ಅತ್ಯಂತ ಕೆಟ್ಟ ಲಗ್ನವಿತ್ತು. ಇದರಿಂದ ಬಹಳಷ್ಟು ಏಳು ಬೀಳುಗಳು ನಡೆಯುತ್ತದೆ ಎಂದಿದ್ದಾರೆ ಮೀಥಾ.

55
ಪ್ರಶಾಂತ್​ ಕಿಣಿ ಭವಿಷ್ಯ
Image Credit : Asianet News

ಪ್ರಶಾಂತ್​ ಕಿಣಿ ಭವಿಷ್ಯ

ಅಷ್ಟಕ್ಕೂ ಇದಾಗಲೇ ಕಾಂಗ್ರೆಸ್​ ಇಬ್ಭಾಗ ಆಗಲಿದೆ ಎಂದು ಪ್ರಶಾಂತ್​ ಕಿಣಿ ಅವರೂ ಹೇಳಿದ್ದರು. ಅದರಂತೆಯೇ ಇದೀಗ ಮೀಥಾ ಅವರು ಈ ವಿಷಯವನ್ನು ತಮ್ಮ ಸೋಷಿಯಲ್​ ಮೀಡಿಯಾದಲ್ಲಿ ವಿವರಿಸಿದ್ದಾರೆ. ಅಧಿಕಾರಗಳ ಆತ್ಮಹತ್ಯೆಯಾಗುತ್ತದೆ. ಸಚಿವರು ಇಬ್ಭಾಗವಾಗುತ್ತದೆ. ಮುಹೂರ್ತದ ಟೈಮ್​ ಅನ್ನು ಡಿಕೆಶಿ ಸರಿಪಡಿಸಿಕೊಳ್ಳಬೇಕಿತ್ತು. ಆದರೆ ಅವರು ಹಾಗೆ ಮಾಡಲಿಲ್ಲ ಎಂದಿದ್ದಾರೆ.

About the Author

SD
Suchethana D
Suchetana ಮಲೆನಾಡಿನ ಹೆಬ್ಬಾಗಿಲು ಶಿರಸಿಯವಳು. ಓದಿದ್ದು LLB, ಒಲಿದದ್ದು ಪತ್ರಿಕೋದ್ಯಮ, ಪ್ರಜಾವಾಣಿಯಲ್ಲಿ 15 ವರ್ಷಗಳ ಅನುಭವ. ಇದರಲ್ಲಿ 10 ವರ್ಷ ನ್ಯಾಯಾಂಗ ವರದಿಗಾರಿಕೆ. ಕಾನೂನು ಮತ್ತು ಮಹಿಳಾ ಸಂವೇದನೆಗೆ ಸಂಬಂಧಿಸಿದ ಲೇಖನಗಳಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ, ಮುಂಬೈನ ಲಾಡ್ಲಿ ಮೀಡಿಯಾ ಅವಾರ್ಡ್​, ರೋಟರಿ ಎಕ್ಸಲೆನ್ಸ್​ ಅವಾರ್ಡ್​ ಸೇರಿದಂತೆ ಕೆಲವು ಪ್ರಶಸ್ತಿಗಳು ಲಭಿಸಿವೆ. ಚೀನಾದಲ್ಲಿ ನಡೆದ ಭಾರತ ಮಟ್ಟದ ಯುವ ನಿಯೋಗದಲ್ಲಿ ಮಾಧ್ಯಮ ಕ್ಷೇತ್ರದಿಂದ ಪ್ರತಿನಿಧಿಯಾಗಿ ಆಯ್ಕೆ. ವಿಜಯವಾಣಿಯಲ್ಲಿ ಕೆಲಸ ಮಾಡಿ ಈಗ ದೂರದರ್ಶನ ಚಂದನದಲ್ಲಿ ಮತ್ತು ಏಷ್ಯಾನೆಟ್​ ಸುವರ್ಣದಲ್ಲಿ ಫ್ರೀಲ್ಯಾನ್ಸರ್​ ಆಗಿ ಕೆಲಸ ನಿರ್ವಹಣೆ.
ಜ್ಯೋತಿಷ್ಯ
ಡಿ.ಕೆ. ಶಿವಕುಮಾರ್
ಕರ್ನಾಟಕ ಸರ್ಕಾರ
Latest Videos
Recommended Stories
Recommended image1
ಇಂದಿನಿಂದ ಐದು ದಿನ ಈ ಕನಸು ಕಂಡ್ರೆ ನಿರ್ಲಕ್ಷ್ಯ ಬೇಡ, ಜೀವಕ್ಕೇ ಅಪಾಯತರ್ಬಹುದು ಎಚ್ಚರ
Recommended image2
ಇಂದು ಶನಿವಾರ ಚಂದ್ರನಿಂದ ಬದಲಾಗಲಿದೆ ರಾಶಿ, ಯಾರಿಗೆ ಯಶಸ್ಸು? ಯಾರ ಬಜೆಟ್ ಖಾಲಿ?
Recommended image3
ವಾರದ ಅದೃಷ್ಟ ಜಾತಕ-ಜೂನ್ 8 ರಿಂದ 14 ಗಜಲಕ್ಷ್ಮಿ ಯೋಗ, ಈ ರಾಶಿಯವರಿಗೆ ಆರ್ಥಿಕ ಲಾಭ
Related Stories
Recommended image1
ಇದ್ದರೆಷ್ಟು, ಹೋದರೆಷ್ಟು? ಹಲ್​ಚಲ್ ಸೃಷ್ಟಿಸಿದ ಎಂ.ಬಿ.ಪಾಟೀಲ್ ​ ಟ್ವೀಟ್, ಯಾರಿಗೆ ಟಾಂಟ್​ ಕೊಟ್ರು ಸಚಿವರು?
Recommended image2
2028ರಿಂದ ಡಿಕೆಶಿಗೆ ಡೇಂಜರ್​: ವಿಜಯ್​ ಪಿಎಂ ಆಗೋ ಮೊದಲು ಜೈಲಿಗೆ- ತ್ರಿಷಾ ಸಿಎಂ; ಗುರೂಜಿ ಭವಿಷ್ಯವಾಣಿ ಏನಿದೆ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved