MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Astrology
  • ಗೆದ್ದರೆ ಸಂತೋಷ, ಸೋತರೆ ಅನುಭವ: 20 'ವಿವೇಕ'ವಾಣಿ ಪಾಲಿಸಿದರೆ ಜೀವನವೇ ಪಾವನ!

ಗೆದ್ದರೆ ಸಂತೋಷ, ಸೋತರೆ ಅನುಭವ: 20 'ವಿವೇಕ'ವಾಣಿ ಪಾಲಿಸಿದರೆ ಜೀವನವೇ ಪಾವನ!

ಏಳಿ ಏದ್ದೇಳಿ, ಗುರಿ ಮುಟ್ಟುವ ತನಕ ನಿಲ್ಲದಿರಿ..' ಎಂದು ಸತ್ತಂತೆ ಮಲಗಿದ್ದವರನ್ನು ಎಚ್ಚರಿಸಿದ ಸ್ವಾಮಿ ವಿವೇಕಾನಂದ ಅವರು ಸದಾ ಕಾಲಕ್ಕೂ ಸಲ್ಲುವವರು. ಮನದ ಸೋಂಬೇರಿತನವನ್ನು ಬಡಿದೆಚ್ಚರಿಸುವ ಅವರ ನುಡಿಮುತ್ತುಗಳು ಸದಾ ಕಾಲಕ್ಕೂ ಸ್ಫೂರ್ತಿ ನೀಡುವಂಥದ್ದು. ದೇಶದ ಅತ್ಯಂತ ಪ್ರಭಾವಿ ಆಧ್ಯಾತ್ಮಿಕ ಚಿಂತಕರಾಗಿದ್ದ ವಿವೇಕಾನಂದ ಅವರು ತಮ್ಮ ಭಾಷಣದ ಮೂಲಕ ಧಾರ್ಮಿಕತೆಯನ್ನು ಬಡಿದೆಬ್ಬಿಸುವಲ್ಲಿ ಯಶಸ್ವಿಯಾದವರು. ವೇದಾಂತ ತತ್ವಗಳ ಮೂಲಕ ದೌರ್ಜನ್ಯಕ್ಕೊಳಗಾದವರನ್ನು ಮೇಲೆತ್ತಲು ಶ್ರಮಿಸಿದರು. 'ಏಳಿ ಎದ್ದೇಳಿ, ಗುರಿ ಮುಟ್ಟುವವರೆಗೂ ನಿಲ್ಲದಿರಿ' ಎಂದು ಯುವಜನತೆಯನ್ನು ಬಡಿದೆಬ್ಬಿಸಿದ ವಿವೇಕಾನಂದರ ಆಯ್ದ 20 'ಸಿಂಹವಾಣಿ' ಇಲ್ಲಿವೆ.

1 Min read
Precilla olivia
Published : Jul 04 2019, 02:09 PM IST| Updated : Jan 12 2020, 11:27 AM IST
Share this Photo Gallery
  • FB
  • TW
  • Linkdin
  • Whatsapp
118
ಸಾಧ್ಯವೇ ಇಲ್ಲ ಎಂದುಕೊಂಡರೆ ಏನನ್ನೂ ಸಾಧಿಸಲಾಗದು. ಪ್ರಯತ್ನಿಸುವುದರಿಂದ ನಷ್ಟವೇನಿದೆ? ಗೆದ್ದರೆ ಸಂತೋಷ, ಸೋತರೆ ಅನುಭವ.

ಸಾಧ್ಯವೇ ಇಲ್ಲ ಎಂದುಕೊಂಡರೆ ಏನನ್ನೂ ಸಾಧಿಸಲಾಗದು. ಪ್ರಯತ್ನಿಸುವುದರಿಂದ ನಷ್ಟವೇನಿದೆ? ಗೆದ್ದರೆ ಸಂತೋಷ, ಸೋತರೆ ಅನುಭವ.

ಸಾಧ್ಯವೇ ಇಲ್ಲ ಎಂದುಕೊಂಡರೆ ಏನನ್ನೂ ಸಾಧಿಸಲಾಗದು. ಪ್ರಯತ್ನಿಸುವುದರಿಂದ ನಷ್ಟವೇನಿದೆ? ಗೆದ್ದರೆ ಸಂತೋಷ, ಸೋತರೆ ಅನುಭವ.
218
ನಮ್ಮ ದುಃಖಗಳಿಗೆಲ್ಲ ನಾವೇ ಜವಾಬ್ಧಾರರು, ಮತ್ತಾರೂ ಅಲ್ಲ. ನಮ್ಮ ಅದೃಷ್ಟವನ್ನು ರೂಪಿಸಿಕೊಳ್ಳುವವರು ನಾವೇ.

ನಮ್ಮ ದುಃಖಗಳಿಗೆಲ್ಲ ನಾವೇ ಜವಾಬ್ಧಾರರು, ಮತ್ತಾರೂ ಅಲ್ಲ. ನಮ್ಮ ಅದೃಷ್ಟವನ್ನು ರೂಪಿಸಿಕೊಳ್ಳುವವರು ನಾವೇ.

ನಮ್ಮ ದುಃಖಗಳಿಗೆಲ್ಲ ನಾವೇ ಜವಾಬ್ಧಾರರು, ಮತ್ತಾರೂ ಅಲ್ಲ. ನಮ್ಮ ಅದೃಷ್ಟವನ್ನು ರೂಪಿಸಿಕೊಳ್ಳುವವರು ನಾವೇ.
318
ಸಾಧ್ಯವೇ ಇಲ್ಲ ಎಂದುಕೊಂಡರೆ ಏನನ್ನೂ ಸಾಧಿಸಲಾಗದು. ಪ್ರಯತ್ನಿಸುವುದರಿಂದ ನಷ್ಟವೇನಿದೆ? ಗೆದ್ದರೆ ಸಂತೋಷ, ಸೋತರೆ ಅನುಭವ.

ಸಾಧ್ಯವೇ ಇಲ್ಲ ಎಂದುಕೊಂಡರೆ ಏನನ್ನೂ ಸಾಧಿಸಲಾಗದು. ಪ್ರಯತ್ನಿಸುವುದರಿಂದ ನಷ್ಟವೇನಿದೆ? ಗೆದ್ದರೆ ಸಂತೋಷ, ಸೋತರೆ ಅನುಭವ.

ಸಾಧ್ಯವೇ ಇಲ್ಲ ಎಂದುಕೊಂಡರೆ ಏನನ್ನೂ ಸಾಧಿಸಲಾಗದು. ಪ್ರಯತ್ನಿಸುವುದರಿಂದ ನಷ್ಟವೇನಿದೆ? ಗೆದ್ದರೆ ಸಂತೋಷ, ಸೋತರೆ ಅನುಭವ.
418
ಕಾಲ ಕೆಟ್ಟಿತೆಂದು ಜನರು ಹೇಳುತ್ತಾರೆ. ಆದರೆ, ಕಾಲ ಕೆಡುವುದಿಲ್ಲ. ಕೆಡುವುದು ಜನರ ನಡತೆ ಮತ್ತು ಆಚಾರ- ವಿಚಾರ ಮಾತ್ರ.

ಕಾಲ ಕೆಟ್ಟಿತೆಂದು ಜನರು ಹೇಳುತ್ತಾರೆ. ಆದರೆ, ಕಾಲ ಕೆಡುವುದಿಲ್ಲ. ಕೆಡುವುದು ಜನರ ನಡತೆ ಮತ್ತು ಆಚಾರ- ವಿಚಾರ ಮಾತ್ರ.

ಕಾಲ ಕೆಟ್ಟಿತೆಂದು ಜನರು ಹೇಳುತ್ತಾರೆ. ಆದರೆ, ಕಾಲ ಕೆಡುವುದಿಲ್ಲ. ಕೆಡುವುದು ಜನರ ನಡತೆ ಮತ್ತು ಆಚಾರ- ವಿಚಾರ ಮಾತ್ರ.
518
ಗುರು ಎಂದರೆ ವ್ಯಕ್ತಿಯಲ್ಲ, ಒಂದು ಶಕ್ತಿ. ಅಜ್ಞಾನದ ಕತ್ತಲೆಯ ಕಳೆದು ಸುಜ್ಞಾನದೆಡೆಗೆ ಕರೆದುಕೊಂಡು ಹೋಗುವ ಶಬ್ಧವೇ ಗುರು.

ಗುರು ಎಂದರೆ ವ್ಯಕ್ತಿಯಲ್ಲ, ಒಂದು ಶಕ್ತಿ. ಅಜ್ಞಾನದ ಕತ್ತಲೆಯ ಕಳೆದು ಸುಜ್ಞಾನದೆಡೆಗೆ ಕರೆದುಕೊಂಡು ಹೋಗುವ ಶಬ್ಧವೇ ಗುರು.

ಗುರು ಎಂದರೆ ವ್ಯಕ್ತಿಯಲ್ಲ, ಒಂದು ಶಕ್ತಿ. ಅಜ್ಞಾನದ ಕತ್ತಲೆಯ ಕಳೆದು ಸುಜ್ಞಾನದೆಡೆಗೆ ಕರೆದುಕೊಂಡು ಹೋಗುವ ಶಬ್ಧವೇ ಗುರು.
618
ಜೀವ ನಮ್ಮ ಮಾತನ್ನು ಕೇಳುವುದಿಲ್ಲ, ಯಾವಾಗ ಬೇಕಾದರೂ ಹೋಗಬಹುದು. ಜೀವನ ನಮ್ಮ ಮಾತನ್ನು ಕೇಳುತ್ತದೆ, ಹೇಗೆ ಬೇಕಾದರೂ ರೂಪಿಸಿಕೊಳ್ಳಬಹುದು.

ಜೀವ ನಮ್ಮ ಮಾತನ್ನು ಕೇಳುವುದಿಲ್ಲ, ಯಾವಾಗ ಬೇಕಾದರೂ ಹೋಗಬಹುದು. ಜೀವನ ನಮ್ಮ ಮಾತನ್ನು ಕೇಳುತ್ತದೆ, ಹೇಗೆ ಬೇಕಾದರೂ ರೂಪಿಸಿಕೊಳ್ಳಬಹುದು.

ಜೀವ ನಮ್ಮ ಮಾತನ್ನು ಕೇಳುವುದಿಲ್ಲ, ಯಾವಾಗ ಬೇಕಾದರೂ ಹೋಗಬಹುದು. ಜೀವನ ನಮ್ಮ ಮಾತನ್ನು ಕೇಳುತ್ತದೆ, ಹೇಗೆ ಬೇಕಾದರೂ ರೂಪಿಸಿಕೊಳ್ಳಬಹುದು.
718
ಸಾಧನೆ ಇಲ್ಲದೇ ಸತ್ತರೆ ಸಾವಿಗೆ ಅವಮಾನ. ಆದರ್ಶ ಇಲ್ಲದೆ ಬದುಕಿದರೆ ಬದುಕಿಗೆ ಅವಮಾನ.

ಸಾಧನೆ ಇಲ್ಲದೇ ಸತ್ತರೆ ಸಾವಿಗೆ ಅವಮಾನ. ಆದರ್ಶ ಇಲ್ಲದೆ ಬದುಕಿದರೆ ಬದುಕಿಗೆ ಅವಮಾನ.

ಸಾಧನೆ ಇಲ್ಲದೇ ಸತ್ತರೆ ಸಾವಿಗೆ ಅವಮಾನ. ಆದರ್ಶ ಇಲ್ಲದೆ ಬದುಕಿದರೆ ಬದುಕಿಗೆ ಅವಮಾನ.
818
ನಿಮ್ಮನ್ನು ನೀವು ಜಯಿಸಿ, ಆಗ ಇಡೀ ಜಗತ್ತೇ ನಿಮ್ಮದಾಗುತ್ತದೆ.

ನಿಮ್ಮನ್ನು ನೀವು ಜಯಿಸಿ, ಆಗ ಇಡೀ ಜಗತ್ತೇ ನಿಮ್ಮದಾಗುತ್ತದೆ.

ನಿಮ್ಮನ್ನು ನೀವು ಜಯಿಸಿ, ಆಗ ಇಡೀ ಜಗತ್ತೇ ನಿಮ್ಮದಾಗುತ್ತದೆ.
918
ನೀನು ಯೋಚನೆ ಮಾಡದೆ ಹೇಳುವ ಒಂದೊಂದು ಮಾತು, ನಿನ್ನನ್ನು ಒಂದೊಂದು ನಿಮಿಷವೂ ಯೋಚನೆ ಮಾಡಿಸುತ್ತೆ.

ನೀನು ಯೋಚನೆ ಮಾಡದೆ ಹೇಳುವ ಒಂದೊಂದು ಮಾತು, ನಿನ್ನನ್ನು ಒಂದೊಂದು ನಿಮಿಷವೂ ಯೋಚನೆ ಮಾಡಿಸುತ್ತೆ.

ನೀನು ಯೋಚನೆ ಮಾಡದೆ ಹೇಳುವ ಒಂದೊಂದು ಮಾತು, ನಿನ್ನನ್ನು ಒಂದೊಂದು ನಿಮಿಷವೂ ಯೋಚನೆ ಮಾಡಿಸುತ್ತೆ.
1018
ಮಾರ್ಗದರ್ಶನ ನೀಡುವವರು ಇಲ್ಲದಿದ್ದರೇನು? ಹೊಸ ಮಾರ್ಗ ಸೃಷ್ಟಿಸುವ ಧೈರ್ಯ, ತಾಕತ್ತು ನಿನ್ನಲ್ಲಿದ್ದರೆ ಇಡೀ ಜಗತ್ತು ನಿನ್ನ ಹಿಂದೆ.

ಮಾರ್ಗದರ್ಶನ ನೀಡುವವರು ಇಲ್ಲದಿದ್ದರೇನು? ಹೊಸ ಮಾರ್ಗ ಸೃಷ್ಟಿಸುವ ಧೈರ್ಯ, ತಾಕತ್ತು ನಿನ್ನಲ್ಲಿದ್ದರೆ ಇಡೀ ಜಗತ್ತು ನಿನ್ನ ಹಿಂದೆ.

ಮಾರ್ಗದರ್ಶನ ನೀಡುವವರು ಇಲ್ಲದಿದ್ದರೇನು? ಹೊಸ ಮಾರ್ಗ ಸೃಷ್ಟಿಸುವ ಧೈರ್ಯ, ತಾಕತ್ತು ನಿನ್ನಲ್ಲಿದ್ದರೆ ಇಡೀ ಜಗತ್ತು ನಿನ್ನ ಹಿಂದೆ.
1118
ಹಣವಂತರ ಜೊತೆ ನೂರಾರು ವರ್ಷ ಬದುಕುವುದಕ್ಕಿಂತ, ಹರದಯವಂತರ ಜೊತೆ ಮೂರು ದಿನ ಬದುಕಿದರೂ ಜೀವನ ಸಾರ್ಥಕ.

ಹಣವಂತರ ಜೊತೆ ನೂರಾರು ವರ್ಷ ಬದುಕುವುದಕ್ಕಿಂತ, ಹರದಯವಂತರ ಜೊತೆ ಮೂರು ದಿನ ಬದುಕಿದರೂ ಜೀವನ ಸಾರ್ಥಕ.

ಹಣವಂತರ ಜೊತೆ ನೂರಾರು ವರ್ಷ ಬದುಕುವುದಕ್ಕಿಂತ, ಹರದಯವಂತರ ಜೊತೆ ಮೂರು ದಿನ ಬದುಕಿದರೂ ಜೀವನ ಸಾರ್ಥಕ.
1218
ನಿನ್ನ ಹೃದಯದಲ್ಲಿ ಪ್ರಾಮಾಣಿಕತೆ ತುಂಬಿದ್ದರೆ ನಿನ್ನ ಶತ್ರು ಮಾತ್ರವಲ್ಲ, ಇಡೀ ಪ್ರಪಂಚ ನಿನ್ನೆದುರು ಆಯುಧವನ್ನು ಕೆಳಗಿಡುತ್ತದೆ.

ನಿನ್ನ ಹೃದಯದಲ್ಲಿ ಪ್ರಾಮಾಣಿಕತೆ ತುಂಬಿದ್ದರೆ ನಿನ್ನ ಶತ್ರು ಮಾತ್ರವಲ್ಲ, ಇಡೀ ಪ್ರಪಂಚ ನಿನ್ನೆದುರು ಆಯುಧವನ್ನು ಕೆಳಗಿಡುತ್ತದೆ.

ನಿನ್ನ ಹೃದಯದಲ್ಲಿ ಪ್ರಾಮಾಣಿಕತೆ ತುಂಬಿದ್ದರೆ ನಿನ್ನ ಶತ್ರು ಮಾತ್ರವಲ್ಲ, ಇಡೀ ಪ್ರಪಂಚ ನಿನ್ನೆದುರು ಆಯುಧವನ್ನು ಕೆಳಗಿಡುತ್ತದೆ.
1318
ಮನಸ್ಸನ್ನು ಶಕ್ತಿಯುತವೂ, ಶಿಸ್ತುಬದ್ದವೂ ಆಗಿಸುವುದರಲ್ಲಿಯೇ ಜ್ಞಾನದ ಮೌಲ್ಯವಿರುವುದು.

ಮನಸ್ಸನ್ನು ಶಕ್ತಿಯುತವೂ, ಶಿಸ್ತುಬದ್ದವೂ ಆಗಿಸುವುದರಲ್ಲಿಯೇ ಜ್ಞಾನದ ಮೌಲ್ಯವಿರುವುದು.

ಮನಸ್ಸನ್ನು ಶಕ್ತಿಯುತವೂ, ಶಿಸ್ತುಬದ್ದವೂ ಆಗಿಸುವುದರಲ್ಲಿಯೇ ಜ್ಞಾನದ ಮೌಲ್ಯವಿರುವುದು.
1418
ನಿಂತ ನೀರಿನಲ್ಲಿ ಕ್ರಿಮಿ ಹುಟ್ಟುತ್ತವೆ. ಕೆಲಸವಿಲ್ಲದವ ಮನುಷ್ಯನಲ್ಲಿ ಕೆಟ್ಟ ವಿಚಾರಗಳು ಜನಿಸುತ್ತವೆ.

ನಿಂತ ನೀರಿನಲ್ಲಿ ಕ್ರಿಮಿ ಹುಟ್ಟುತ್ತವೆ. ಕೆಲಸವಿಲ್ಲದವ ಮನುಷ್ಯನಲ್ಲಿ ಕೆಟ್ಟ ವಿಚಾರಗಳು ಜನಿಸುತ್ತವೆ.

ನಿಂತ ನೀರಿನಲ್ಲಿ ಕ್ರಿಮಿ ಹುಟ್ಟುತ್ತವೆ. ಕೆಲಸವಿಲ್ಲದವ ಮನುಷ್ಯನಲ್ಲಿ ಕೆಟ್ಟ ವಿಚಾರಗಳು ಜನಿಸುತ್ತವೆ.
1518
ನಿನ್ನ ನಂಬಿದವರನ್ನು ಎಂದಿಗೂ ಮೋಸ ಮಾಡಬೇಡ, ಸಹಾಯ ಮಾಡಿದರವರನ್ನು ಮರೆಯಬೇಡ, ಮನೆ ಬಾಗಿಲಿಗೆ ಬಂದವರನ್ನು ಅವಮಾನ ಮಾಡಬೇಡ.

ನಿನ್ನ ನಂಬಿದವರನ್ನು ಎಂದಿಗೂ ಮೋಸ ಮಾಡಬೇಡ, ಸಹಾಯ ಮಾಡಿದರವರನ್ನು ಮರೆಯಬೇಡ, ಮನೆ ಬಾಗಿಲಿಗೆ ಬಂದವರನ್ನು ಅವಮಾನ ಮಾಡಬೇಡ.

ನಿನ್ನ ನಂಬಿದವರನ್ನು ಎಂದಿಗೂ ಮೋಸ ಮಾಡಬೇಡ, ಸಹಾಯ ಮಾಡಿದರವರನ್ನು ಮರೆಯಬೇಡ, ಮನೆ ಬಾಗಿಲಿಗೆ ಬಂದವರನ್ನು ಅವಮಾನ ಮಾಡಬೇಡ.
1618
ಸತ್ಯಕ್ಕಾಗಿ ಯಾವುದನ್ನು ಬೇಕಾದರೂ ತ್ಯಾಗ ಮಾಡಿ. ಆದರೆ, ಯಾವುದಕ್ಕೂ ಸತ್ಯವನ್ನು ತ್ಯಾಗ ಮಾಡಬೇಡಿ.

ಸತ್ಯಕ್ಕಾಗಿ ಯಾವುದನ್ನು ಬೇಕಾದರೂ ತ್ಯಾಗ ಮಾಡಿ. ಆದರೆ, ಯಾವುದಕ್ಕೂ ಸತ್ಯವನ್ನು ತ್ಯಾಗ ಮಾಡಬೇಡಿ.

ಸತ್ಯಕ್ಕಾಗಿ ಯಾವುದನ್ನು ಬೇಕಾದರೂ ತ್ಯಾಗ ಮಾಡಿ. ಆದರೆ, ಯಾವುದಕ್ಕೂ ಸತ್ಯವನ್ನು ತ್ಯಾಗ ಮಾಡಬೇಡಿ.
1718
ಬದುಕುವ ಆಸೆ ಇದ್ದರೆ ನಿನ್ನ ಶತ್ರುಗಳ ಕಣ್ಣೆದುರಲ್ಲೇ ಬದುಕು. ಅವರು ನಿನ್ನ ಎದುರು ಸುಳಿದಾಗೆಲ್ಲಾ ನಿನ್ನಲ್ಲಿ ಬದುಕುವ ಛಲ ಎಚ್ಚೆತ್ತುಕೊಳ್ಳುತ್ತದೆ.

ಬದುಕುವ ಆಸೆ ಇದ್ದರೆ ನಿನ್ನ ಶತ್ರುಗಳ ಕಣ್ಣೆದುರಲ್ಲೇ ಬದುಕು. ಅವರು ನಿನ್ನ ಎದುರು ಸುಳಿದಾಗೆಲ್ಲಾ ನಿನ್ನಲ್ಲಿ ಬದುಕುವ ಛಲ ಎಚ್ಚೆತ್ತುಕೊಳ್ಳುತ್ತದೆ.

ಬದುಕುವ ಆಸೆ ಇದ್ದರೆ ನಿನ್ನ ಶತ್ರುಗಳ ಕಣ್ಣೆದುರಲ್ಲೇ ಬದುಕು. ಅವರು ನಿನ್ನ ಎದುರು ಸುಳಿದಾಗೆಲ್ಲಾ ನಿನ್ನಲ್ಲಿ ಬದುಕುವ ಛಲ ಎಚ್ಚೆತ್ತುಕೊಳ್ಳುತ್ತದೆ.
1818
ಇತರರಿಗಾಗಿ ಯಾರು ಮರುಗುತ್ತಾರೋ, ಅವರೇ ನಿಜವಾಗಿ ಬದುಕಿರುವವರು. ಉಳಿದವನು ಬದುಕಿದ್ದೂ ಸತ್ತಂತೆ.

ಇತರರಿಗಾಗಿ ಯಾರು ಮರುಗುತ್ತಾರೋ, ಅವರೇ ನಿಜವಾಗಿ ಬದುಕಿರುವವರು. ಉಳಿದವನು ಬದುಕಿದ್ದೂ ಸತ್ತಂತೆ.

ಇತರರಿಗಾಗಿ ಯಾರು ಮರುಗುತ್ತಾರೋ, ಅವರೇ ನಿಜವಾಗಿ ಬದುಕಿರುವವರು. ಉಳಿದವನು ಬದುಕಿದ್ದೂ ಸತ್ತಂತೆ.

About the Author

PO
Precilla olivia

Latest Videos
Recommended Stories
Recommended image1
ಡಿಸೆಂಬರ್ 29 ಕ್ಕೆ ಬುಧ ಕೇತು ನಕ್ಷತ್ರದಲ್ಲಿ, ಹೊಸ ವರ್ಷದಲ್ಲಿ ಈ 3 ರಾಶಿಗೆ ಶ್ರೀಮಂತಿಕೆ
Recommended image2
ನಾಳೆ ಡಿಸೆಂಬರ್ 23 ರಂದು ಆದಿತ್ಯ ಮಂಗಲ ಯೋಗ, 5 ರಾಶಿಗೆ ಅದೃಷ್ಟ, ಸಂಪತ್ತು
Recommended image3
2026 ರಲ್ಲಿ ಮದುವೆಯಾಗುವ ರಾಶಿ ಇವು, ನಿಮ್ಮ ರಾಶಿಗಿದೆಯೇ ಮದುವೆಯ ಭಾಗ್ಯ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved