MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • Bengaluru Rural
  • ಬೆಂಗಳೂರು ಹೊಸೂರು ಫ್ಲೈಓವರ್ ಮೇಲೆ ಸ್ಲೀಪರ್ ಬಸ್ ಅಪಘಾತ, ನಾಲ್ವರಿಗೆ ಗಾಯ

ಬೆಂಗಳೂರು ಹೊಸೂರು ಫ್ಲೈಓವರ್ ಮೇಲೆ ಸ್ಲೀಪರ್ ಬಸ್ ಅಪಘಾತ, ನಾಲ್ವರಿಗೆ ಗಾಯ

ಬೆಂಗಳೂರು ಹೊಸೂರು ಫ್ಲೈಓವರ್ ಮೇಲೆ ಸ್ಲೀಪರ್ ಬಸ್ ಅಪಘಾತ, ನಾಲ್ವರಿಗೆ ಗಾಯ, ಚಿತ್ರದುರ್ಗ ಬಸ್ ದುರಂತದ ಬೆನ್ನಲ್ಲೇ ಇದೀಗ ಮತ್ತೊಂದು ಸ್ಲೀಪರ್ ಬಸ್ ಅಪಘಾತಕ್ಕೀಡಾಗಿದ್ದು, ಬಸ್ ಪ್ರಯಾಣವೇ ಆತಂಕ ಹುಟ್ಟಿಸುವಂತಿದೆ. 

1 Min read
Author : Chethan Kumar
Published : Dec 30 2025, 11:39 PM IST
Share this Photo Gallery
  • FB
  • TW
  • Linkdin
  • Whatsapp
15
ಚಂದಾಪುರ ಫ್ಲೈಓವರ್‌ನಲ್ಲಿ ಸ್ಲೀಪರ್ ಬಸ್ ಅಪಘಾತ
Image Credit : Asianet News

ಚಂದಾಪುರ ಫ್ಲೈಓವರ್‌ನಲ್ಲಿ ಸ್ಲೀಪರ್ ಬಸ್ ಅಪಘಾತ

ಚಿತ್ರದುರ್ಗ ಸ್ಲೀಪರ್ ಬಸ್ ದುರಂತ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಈ ಘಟನೆ ಬೆನ್ನಲ್ಲೇ ಇದೀಗ ಬೆಂಗಳೂರಿನ ಆನೇಕಲ್ ವ್ಯಾಪ್ತಿಯ ಚಂದಾಪುರಲ್ಲಿ ಸ್ಲೀಪರ ಬಸ್ ಅಪಘಾತಕ್ಕೀಡಾಗಿದೆ. ಘಟನೆಯಲ್ಲಿ ನಾಲ್ವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಅದೃಷ್ಠವಶಾತ್ ಹೆಚ್ಚಿನ ಪ್ರಾಣಹಾನಿಯಾಗಿಲ್ಲ.

25
ಗಾಯಾಳುಗಳು ಆಸ್ಪತ್ರೆ ದಾಖಲು
Image Credit : Asianet News

ಗಾಯಾಳುಗಳು ಆಸ್ಪತ್ರೆ ದಾಖಲು

ಬೆಂಗಳೂರಿನಿಂದ ಚೆನ್ನೈ ಕಡೆ ಪ್ರಯಾಣಿಸುತ್ತಿದ್ದ ಸ್ಲೀಪರ್ ಬಸ್ ಅಪಘಾತಕ್ಕೀಡಾಗಿದೆ. ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಈ ಘಟನೆ ನಡೆದಿದಿದೆ. ಗಾಯಗೊಂಡ ಪ್ರಯಾಣಿಕರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆ ದಾಖಲಿಸಲಾಗಿದೆ. ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ನಡೆದಿಲ್ಲ

Related Articles

Related image1
ಚಿತ್ರದುರ್ಗ ಬಸ್ ದುರಂತ; ಹಸೆಮಣೆಯಲ್ಲಿ ನೋಡಬೇಕಾದ ಮಕ್ಕಳನ್ನು ಚಟ್ಟದಲ್ಲಿರಿಸಿ ಕಣ್ಣೀರಿಟ್ಟ ಪೋಷಕರು!
Related image2
ಚಿತ್ರದುರ್ಗ ಬಸ್ ದುರಂತ: ಏ.28ಕ್ಕೆ ಮದುವೆ, ಎಲ್ಲಿದ್ದೀಯಮ್ಮಾ...ಫೋಟೋ ಹಿಡಿದುಕೊಂಡು ಆಸ್ಪತ್ರೆಯಲ್ಲಿ ಹಾಸನದ ಅಪ್ಪನ ಹುಡುಕಾಟ
35
ಓವರ್ ಟೇಕ್ ವೇಳೆ ಅಪಘಾತ
Image Credit : Asianet News

ಓವರ್ ಟೇಕ್ ವೇಳೆ ಅಪಘಾತ

ಬೆಂಗಳೂರಿನಿಂದ ಚೆನ್ನೈ ಕಡೆ ಹೊರಟಿದ್ದ ಸ್ಲೀಪರ್ ಬಸ್ ಫ್ಲೈಓವರ್ ಓವರ್ ಟೇಕ್ ಮಾಡುವ ವೇಳೆ ನಿಯಂತ್ರಣ ಕಳೆದುಕೊಂಡಿದೆ. ಪರಿಮಾಮ ಎದುರಿಗಿದ್ದ ಮತ್ತೊಂದು ಸ್ಲೀಪರ್ ಬಸ್‍‌ಗೆ ಡಿಕ್ಕಿ ಹೊಡೆದಿದೆ. ನಿನ್ನೆ (ಡಿ.29) ತಡ ರಾತ್ರಿ ಈ ಅಪಘಾತ ಸಂಭವಿಸಿದೆ.

45
ಸೂರ್ಯಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
Image Credit : Asianet News

ಸೂರ್ಯಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಸ್ಲೀಪರ್ ಬಸ್ ಅಪಘಾ ಸಂಬಂಧ ಸೂರ್ಯಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಿತ್ರದುರ್ಗ ಬಸ್ ದುರಂತದ ಬಳಿಕ ಖಾಸಗಿ ಬಸ್ ಮಾಲೀಕರು ಹಾಗೂ ಚಾಲಕರು ಸಂಪೂರ್ಣವಾಗಿ ಎಚ್ಚೆತ್ತುಕೊಂಡಿಲ್ಲ ಅನ್ನೋ ಆರೋಪಗಳು ಕೇಳಿಬಂದಿದೆ. ಸುರಕ್ಷತೆ ಕಡೆಗೆ ಹೆಚ್ಚಿನ ಗಮನ ನೀಡುತ್ತಿಲ್ಲ ಎಂದು ಪ್ರಯಾಣಿಕರ ಆಕ್ರೋಶ ಹೊರಹಾಕುತ್ತಿದ್ದಾರೆ.

ಸೂರ್ಯಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

55
ಚಿತ್ರದುರ್ಗ ದುರಂತದಲ್ಲಿ 7 ಸಾವು
Image Credit : Asianet News

ಚಿತ್ರದುರ್ಗ ದುರಂತದಲ್ಲಿ 7 ಸಾವು

ಚಿತ್ರದುರ್ಗ ಬಸ್ ದುರಂತದಲ್ಲಿ 7 ಮಂದಿ ಮೃತಪಟ್ಟ ಘಟನೆ ಡಿಸೆಂಬರ್ 25ರಂದು ನಡೆದಿತ್ತು. ಬಸ್ ಹೊತ್ತಿ ಉರಿದು ಪ್ರಯಾಣಿಕರು ಸಜೀವ ದಹನವಾಗಿದ್ದರು. ಹಲವು ಕನಸುಗಳನ್ನು ಹೊತ್ತು ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಬಲಿಯಾಗಿದ್ದರು. ಘಟನೆಯಲ್ಲಿ ಬಸ್ ಸಂಪೂರ್ಣ ಸುಟ್ಟು ಕರಕಲಾಗಿತ್ತು.

ಚಿತ್ರದುರ್ಗ ದುರಂತದಲ್ಲಿ 7 ಸಾವು

About the Author

CK
Chethan Kumar
ಎಲೆಕ್ಟ್ರಾನಿಕ್, ಡಿಜಿಟಲ್ ಮಾಧ್ಯಮ ಸೇರಿ ಪತ್ರಿಕೋದ್ಯಮದಲ್ಲಿ 13 ವರ್ಷಗಳ ಅನುಭವ. ಊರು ಧರ್ಮಸ್ಥಳ. ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿದ್ದು ಉಜಿರೆ ಎಸ್‌ಡಿಎಂನಲ್ಲಿ. ಟಿವಿ9, ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಕಾರ್ಯ ನಿರ್ವಹಿಸಿದ ಅನುಭವವಿದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ, ಜಿಯೋ ಪಾಲಿಟಿಕ್ಸ್, ಆಟೋ, ಟೆಕ್, ಸ್ಪೋರ್ಟ್ಸ್..ಏನೇ ಕೊಟ್ಟರೂ ಬರೆಯೋದು ನನ್ನ ಶಕ್ತಿ.
ಅಪಘಾತ
ಬೆಂಗಳೂರು
ಪೊಲೀಸ್

Latest Videos
Recommended Stories
Recommended image1
ಮದ್ವೆಯಾದ್ರೂ ಬೇರೆಯವಳೊಟ್ಟಿಗೆ ಲಿವಿಂಗ್ ಟುಗೆದರ್‌, ಅವಳ ತಂಗಿಗೆ ದೌರ್ಜನ್ಯ
Recommended image2
ತುಮಕೂರು-ಬೆಂ.ದಕ್ಷಿಣ ಜಿಲ್ಲೆಗೆ ರೈಲ್ವೆ ಸೌಕರ್ಯ ಕಲ್ಪಿಸಲು ಕೇಂದ್ರ ಸರ್ಕಾರ ಬದ್ಧ, ವಿ.ಸೋಮಣ್ಣ ಸ್ಪಷ್ಟನೆ
Recommended image3
New Year 2026 ಮದ್ಯಪ್ರಿಯರೇ ಡೋಂಟ್ ವರಿ, ಡಿ.31ಕ್ಕೆ ನೀವು ಹಲ್ಲು ಉಜ್ಜೋ ಮುಂಚೆಯೇ ಓಪನ್ ಇರುತ್ತೆ ಬಾರ್!
Related Stories
Recommended image1
ಚಿತ್ರದುರ್ಗ ಬಸ್ ದುರಂತ; ಹಸೆಮಣೆಯಲ್ಲಿ ನೋಡಬೇಕಾದ ಮಕ್ಕಳನ್ನು ಚಟ್ಟದಲ್ಲಿರಿಸಿ ಕಣ್ಣೀರಿಟ್ಟ ಪೋಷಕರು!
Recommended image2
ಚಿತ್ರದುರ್ಗ ಬಸ್ ದುರಂತ: ಏ.28ಕ್ಕೆ ಮದುವೆ, ಎಲ್ಲಿದ್ದೀಯಮ್ಮಾ...ಫೋಟೋ ಹಿಡಿದುಕೊಂಡು ಆಸ್ಪತ್ರೆಯಲ್ಲಿ ಹಾಸನದ ಅಪ್ಪನ ಹುಡುಕಾಟ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved