MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • Bengaluru Urban
  • ಖ್ಯಾತ ನಟಿ, ಮಾಡೆಲ್ & ರೆಸಾರ್ಟ್: ಇದೆಲ್ಲವೂ ಆಗರ್ಭ ಶ್ರೀಮಂತರ ತೆವಲುಗಳು ಎಂದ ಚಂದ್ರಚೂಡ

ಖ್ಯಾತ ನಟಿ, ಮಾಡೆಲ್ & ರೆಸಾರ್ಟ್: ಇದೆಲ್ಲವೂ ಆಗರ್ಭ ಶ್ರೀಮಂತರ ತೆವಲುಗಳು ಎಂದ ಚಂದ್ರಚೂಡ

ಎಸ್ಎಂ ಕೃಷ್ಣ ಅವರ ಅಳಿಯ ಸಿದ್ಧಾರ್ಥ್ ಹೆಗಡೆಯವರ ದುರಂತ ಸಾವನ್ನು ಉಲ್ಲೇಖಿಸಿ, ಲೇಖನವು ಸಿ.ಜೆ. ರಾಯ್ ಅವರ ವಿವಾದಗಳು, ಹಗರಣಗಳು ಮತ್ತು ಅವರ ಮೇಲಿದ್ದ ಒತ್ತಡವನ್ನು ವಿವರಿಸುತ್ತದೆ. ಐಟಿ ದಾಳಿಯ ತೀವ್ರತೆ ಮತ್ತು ಅವರ ಅಜ್ಞಾತ ಸಹಾಯಗಳ ಬಗ್ಗೆ ಚಕ್ರವರ್ತಿ ಚಂದ್ರಚೂಡ ಮಾಹಿತಿ ಹಂಚಿಕೊಂಡಿದ್ದಾರೆ.

2 Min read
Author : Mahmad Rafik
Published : Jan 31 2026, 08:07 AM IST
Share this Photo Gallery
  • FB
  • TW
  • Linkdin
  • Whatsapp
15
ಸಿದ್ಧಾರ್ಥ್ ಹೆಗಡೆ ಸಾವು
Image Credit : Asianet News

ಸಿದ್ಧಾರ್ಥ್ ಹೆಗಡೆ ಸಾವು

ಆಗರ್ಭ ಶ್ರೀಮಂತರು ವಿಕೃತ ಸಾವಿಗೀಡಾಗಿರುವ ಹಲವಾರು ಉದಾಹರಣೆಗಳಿವೆ. ಹಗ್ಗದ ಗಾತ್ರದ ಪ್ಲಾಟಿನಂ ಸರಗಳನ್ನು ಹಾಕಿಕೊಂಡು ಐಷಾರಾಮಿ ಕಾರುಗಳಲ್ಲಿ ಬರುವ ಕೆಲವರು ದುರಂತ ಅಂತ್ಯ ಕಾಣುತ್ತಾರೆ. ಎಸ್ಎಂ ಕೃಷ್ಣ ಅವರಂತಯ ಕೃಪಾಶೀರ್ವಾದ ಇದ್ರೂ, ಕೇಂದ್ರ ಸರ್ಕಾರದ ಜೊತೆ ಗುದ್ದಾಡುವ ಸಾಮರ್ಥ್ಯವಿದ್ರೂ ಸಿದ್ಧಾರ್ಥ್ ಹೆಗಡೆ ನದಿಪಾಲಾದರು.

25
ಒಂದಿಷ್ಟು ವಿವಾದ ಮತ್ತು ಹಗರಣ
Image Credit : Asianet News

ಒಂದಿಷ್ಟು ವಿವಾದ ಮತ್ತು ಹಗರಣ

ದೊಡ್ಡಬಳ್ಳಾಪುರದ ರೆಸಾರ್ಟ್‌ನಲ್ಲಿ ಓರ್ವ ನಟಿಯ ಜೊತೆ ಸಿಜೆ ರಾಯ್‌ ಅವರ ದೊಡ್ಡ ಹಗರಣ ಬಂತು. ಆನಂತರ ಆ ನಟಿ ನಾನಲ್ಲ. ರೆಸಾರ್ಟ್‌ಗೆ ನಾನು ಹೋಗಿರಲಿಲ್ಲ ಎಂಬ ಸ್ಪಷ್ಟನೆಯನ್ನು ಸಹ ನೀಡಿದರು. ಆ ಸಂದರ್ಭದಲ್ಲಿ ಫೋಟೋ, ವಿಡಿಯೋಗಳು ಏನು ಇರಲಿಲ್ಲ. ಇಷ್ಟು ಮಾತ್ರವಲ್ಲದೇ ದುಬೈ ಮಾಡೆಲ್‌ಗಳ ಜೊತೆಗಿನ ಕೆಲ ಫೋಟೋಗಳು ಸಹ ಹೊರ ಬಂದಿದ್ದವು.

Related Articles

Related image1
CJ Roy Self Death: ಸಿಜೆ ರಾಯ್ ಆತ್ಮ*ಹತ್ಯೆ, ಬೆಳಿಗ್ಗೆಯಿಂದ ಲ್ಯಾಂಗ್‌ಫೋರ್ಡ್‌ ಆಫೀಸ್‌ನಲ್ಲಿ ಏನೇನಾಯ್ತು? ಸೀಕ್ರೆಟ್ ಇಲ್ಲಿದೆ!
Related image2
ಬಿಗ್ ಬಾಸ್ ವಿನ್ನರ್‌ಗೆ ₹50 ಲಕ್ಷ ನೀಡಿ 201 ವಿದ್ಯಾರ್ಥಿಗಳ ಶಿಕ್ಷಣಕ್ಕೆ ₹1 ಕೋಟಿ ಘೋಷಿಸಿದ್ದ ಸಿಜೆ ರಾಯ್
35
ಶ್ರೀಮಂತರ ತೆವಲುಗಳು
Image Credit : Asianet News

ಶ್ರೀಮಂತರ ತೆವಲುಗಳು

ಇದೆಲ್ಲವೂ ಶ್ರೀಮಂತರ ವೈಯಕ್ತಿಕ ತೆವಲುಗಳು. ಆದರತೆ ಇದ್ಯಾವೂದು ಕ್ರೈಂ ಅಂತ ನನಗೆ ಅನ್ನಿಸಿಲ್ಲ. ಎರಡೂ ಕಡೆಯಿಂದ ಸಮ್ಮತಿಯಿದ್ದಾಗ ಅದು ಅವರ ವೈಯಕ್ತಿಕ. ಇತ್ತೀಚೆಗಷ್ಟೇ ಸಿ.ಜೆ.ರಾಯ್ ಅವರು ಭಾರತ ತೊರೆದು ಅಮೆರಿಕಾದಲ್ಲಿ ನೆಲೆಸುತ್ತಾರೆ. ವಿಜಯ್ ಮಲ್ಯ, ಲಲಿತ್ ಮೋದಿಯಂತೆಯೇ ದೇಶ ಬಿಡ್ತಾರೆ ಎಂಬ ಮಾತುಗಳು ಕೇಳಿ ಬಂದಿದ್ದವು ಎಂಬ ಮಾಹಿತಿಯನ್ನು ಚಕ್ರವರ್ತಿ ಚಂದ್ರಚೂಡ ಹಂಚಿಕೊಂಡಿದ್ದಾರೆ.

45
ಮಾಡಿದ ಸಹಾಯವನ್ನು ಹೇಳಿಕೊಳ್ಳುತ್ತಿರಲಿಲ್ಲ
Image Credit : Asianet News

ಮಾಡಿದ ಸಹಾಯವನ್ನು ಹೇಳಿಕೊಳ್ಳುತ್ತಿರಲಿಲ್ಲ

ಈ ಬಾರಿಯ ಬಿಗ್‌ಬಾಸ್ ಕಾರ್ಯಕ್ರಮದ ಜೊತೆಯೂ ರಾಯ್ ಹೆಚ್ಚು ಗುರುತಿಸಿಕೊಂಡಿರಲಿಲ್ಲ. ಹೆಚ್ಚಾಗಿ ಹೊರಗೆಯೂ ರಾಯ್ ಕಾಣಿಸಿಕೊಳ್ಳುತ್ತಿರಲಿಲ್ಲ. ಬಿಗ್‌ಬಾಸ್ ವಿನ್ನರ್ ಹನುಮಂತ್‌ಗೆ ಮನೆಯೊಂದನ್ನು ನೀಡಿದ್ದರು. ಅದೇ ರೀತಿ ರಿಯಾಲಿಟಿ ಶೋ ಸ್ಪರ್ಧಿಗಳಿಗೆ ತುಂಬಾ ಸಹಾಯ ಮಾಡಿರುವ ವ್ಯಕ್ತಿ. ಆದ್ರೆ ಇದ್ಯಾವೂದನ್ನು ರಾಯ್ ಬಹಿರಂಗವಾಗಿ ಎಲ್ಲಿಯೂ ಹೇಳಿಕೊಳ್ಳುತ್ತಿರಲಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಸಿಜೆ ರಾಯ್ ಸಾವಿಗೂ ಕೆಲವೇ ಕ್ಷಣ ಮುನ್ನ ನಡೆದಿತ್ತು 3 ಅನುಮಾನಸ್ಪದ ಘಟನೆ, ದೂರು ದಾಖಲು

55
ಬಲವಾದ ಸಾಕ್ಷಿ, ದಾಖಲೆ ಜೊತೆ ಐಟಿ ದಾಳಿ
Image Credit : Asianet News

ಬಲವಾದ ಸಾಕ್ಷಿ, ದಾಖಲೆ ಜೊತೆ ಐಟಿ ದಾಳಿ

ಮುಂದುವರಿದು ಮಾತನಾಡಿದ ಚಕ್ರವರ್ತಿ ಚಂದ್ರಚೂಡ, ಈ ಬಾರಿ ಐಟಿ ದಾಳಿ ಮಾಡಿಸಿದವರು ಬಲವಾದ ದಾಖಲೆಗಳನ್ನು ಆದಾಯ ತೆರಿಗೆ ಇಲಾಖೆಗೆ ನೀಡಿದ್ದರು. ಈ ಬಾರಿ ಅಧಿಕಾರಿಗಳು ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದ್ರೆ ರಾಯ್ ಅವರ ಹಲವು ಭಾಗಗಳಲ್ಲಿಯ ವ್ಯವಹಾರಕ್ಕೆ ಧಕ್ಕೆಯುಂಟು ಆಗುತ್ತಿತ್ತು. ರಾಯ್ ಅವರಿಗಿದ್ದ ಒತ್ತಡಗಳನ್ನು ಸಾಮನ್ಯ ವ್ಯಕ್ತಿಗಳಿಗೆ ಊಹೆಯೂ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದ ಹೇಳುತ್ತಾರೆ.

ಇದನ್ನೂ ಓದಿ: ಸಾವಿಗೆ ಶರಣಾದ ಸಿಜೆ ರಾಯ್-ಕಿಚ್ಚ ಸುದೀಪ್ 'ಬಿಗ್ ಬಾಸ್ ಕನ್ನಡ-11' ವೇದಿಕೆ ಅದೇನು ಮಾತಾಡಿದ್ರು ಗೊತ್ತಾ?

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಸಿ.ಜೆ. ರಾಯ್
ಬೆಂಗಳೂರು
ನಟಿ

Latest Videos
Recommended Stories
Recommended image1
ಶಿವರಾತ್ರಿ ಪ್ರಯುಕ್ತ, ಬೆಂಗಳೂರಿನಿಂದ ವಿಜಯಪುರಕ್ಕೆ ವಿಶೇಷ ರೈಲು ಯಾವೆಲ್ಲ ಸ್ಟೇಷನ್‌ನಲ್ಲಿ ನಿಲುಗಡೆ ಇರಲಿದೆ
Recommended image2
ಬೆಂಗಳೂರು: ವೈಟ್‌ಫೀಲ್ಡ್‌ನಿಂದ ಬಂಗಾರಪೇಟೆ ಮೂಲಕ ಮಾರಿಕುಪ್ಪಂಗೆ ಸಂಚರಿಸೋ ಮೆಮೋ ರೈಲು ಸಮಯ ಪರಿಷ್ಕರಣೆ
Recommended image3
ಸಿಜೆ ರಾಯ್ ಸಾವಿಗೂ ಕೆಲವೇ ಕ್ಷಣ ಮುನ್ನ ನಡೆದಿತ್ತು 3 ಅನುಮಾನಸ್ಪದ ಘಟನೆ, ದೂರು ದಾಖಲು
Related Stories
Recommended image1
CJ Roy Self Death: ಸಿಜೆ ರಾಯ್ ಆತ್ಮ*ಹತ್ಯೆ, ಬೆಳಿಗ್ಗೆಯಿಂದ ಲ್ಯಾಂಗ್‌ಫೋರ್ಡ್‌ ಆಫೀಸ್‌ನಲ್ಲಿ ಏನೇನಾಯ್ತು? ಸೀಕ್ರೆಟ್ ಇಲ್ಲಿದೆ!
Recommended image2
ಬಿಗ್ ಬಾಸ್ ವಿನ್ನರ್‌ಗೆ ₹50 ಲಕ್ಷ ನೀಡಿ 201 ವಿದ್ಯಾರ್ಥಿಗಳ ಶಿಕ್ಷಣಕ್ಕೆ ₹1 ಕೋಟಿ ಘೋಷಿಸಿದ್ದ ಸಿಜೆ ರಾಯ್
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved