MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • Bengaluru Urban
  • ಮೆಜೆಸ್ಟಿಕ್ ನಿಲ್ದಾಣದಲ್ಲಿ ಮೆಟ್ರೋ ಟ್ರ್ಯಾಕಿಗೆ ಜಿಗಿದು ರೈಲಿನಡಿ ಸಿಲುಕಿದ ಪ್ರಯಾಣಿಕ

ಮೆಜೆಸ್ಟಿಕ್ ನಿಲ್ದಾಣದಲ್ಲಿ ಮೆಟ್ರೋ ಟ್ರ್ಯಾಕಿಗೆ ಜಿಗಿದು ರೈಲಿನಡಿ ಸಿಲುಕಿದ ಪ್ರಯಾಣಿಕ

Bengaluru Metro: ಬೆಂಗಳೂರಿನ ನಾಡಪ್ರಭು ಕೆಂಪೇಗೌಡ ( ಮೆಜೆಸ್ಟಿಕ್ ) ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ. ಇಂದು ಮಧ್ಯಾಹ್ನ 3 ಗಂಟೆ 19 ನಿಮಿಷಕ್ಕೆ ಈ ಘಟನೆ ನಡೆದಿದೆ. ಆತ್ಮ*ಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದಲೇ ಈ ವ್ಯಕ್ತಿ ಮುಂದಾಗಿದ್ದ ಎಂಬ ಮಾಹಿತಿ ಲಭ್ಯವಾಗಿದೆ.

1 Min read
Mahmad Rafik
Published : Oct 04 2025, 04:03 PM IST| Updated : Oct 04 2025, 04:48 PM IST
Share this Photo Gallery
  • FB
  • TW
  • Linkdin
  • Whatsapp
13
ಮೆಜೆಸ್ಟಿಕ್ ಮೆಟ್ರೋ ನಿಲ್ದಾಣ
Image Credit : our own

ಮೆಜೆಸ್ಟಿಕ್ ಮೆಟ್ರೋ ನಿಲ್ದಾಣ

ವ್ಯಕ್ತಿಯೋರ್ವ ರೈಲು ಬರುತ್ತಿರುವ ಸಂದರ್ಭದಲ್ಲಿ ಹಳಿ ಮೇಲೆ ಜಿಗಿದಿರುವ ಘಟನೆ ಬೆಂಗಳೂರಿನ ನಾಡಪ್ರಭು ಕೆಂಪೇಗೌಡ ( ಮೆಜೆಸ್ಟಿಕ್ ) ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ. ಇಂದು ಮಧ್ಯಾಹ್ನ 3 ಗಂಟೆ 19 ನಿಮಿಷಕ್ಕೆ ಈ ಘಟನೆ ನಡೆದಿದೆ.

23
ಹಸಿರು ಮಾರ್ಗ
Image Credit : Asianet News

ಹಸಿರು ಮಾರ್ಗ

ಮಾದಾವರ ಟು ಸಿಲ್ಕ್ ಇನ್ಸ್ಟಿಟ್ಯೂಟ್ ಹಸಿರು ಮಾರ್ಗದಲ್ಲಿ ಈ ಘಟನೆ ನಡೆದಿದೆ. ಸದ್ಯ ಈ ಪ್ರಯಾಣಿಕ ರೈಲಿನಡಿ ಸಿಲುಕಿದ್ದಾನೆ ಎಂದು ತಿಳಿದು ಬಂದಿದೆ. ಸದ್ಯ ಮೆಜೆಸ್ಟಿಕ್ 3ನೇ ಫ್ಲಾಟ್ ಫಾರಂನಲ್ಲಿ ಸಂಚಾರ ಸ್ಥಗಿತಗೊಳಿಸಲಾಗಿದೆ. ಆತ್ಮ*ಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದಲೇ ಈ ವ್ಯಕ್ತಿ ಮುಂದಾಗಿದ್ದ ಎಂಬ ಮಾಹಿತಿ ಲಭ್ಯವಾಗಿದೆ.

Related Articles

Related image1
ನಮ್ಮ ಮೆಟ್ರೋ ಪ್ರಯಾಣಿಕರಿಗೆ ಕೈಕೊಟ್ಟ ವ್ಯಾಟ್ಸಾಪ್ ಟಿಕೆಟ್, ಕೌಂಟರ್‌ನಲ್ಲಿ ಪರದಾಟ
Related image2
ನಮ್ಮ ಮೆಟ್ರೋಗೆ ₹13 ಸಾವಿರ ಕೋಟಿ ಸಾಲದ ಚಿಂತೆ: ಬಿಎಂಆರ್‌ಸಿಎಲ್‌ಗೆ ದೊಡ್ಡ ಸವಾಲು
33
ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ
Image Credit : our own

ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ

ರೈಲಿನಡಿ ಸಿಲುಕಿದ್ದ ವ್ಯಕ್ತಿಯನ್ನು ಮೇಲಕ್ಕೆ ಕರೆದುಕೊಂಡು ಬರಲಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವ್ಯಕ್ತಿಯ ವಯಸ್ಸು ಅಂದಾಜು 40 ಎಂದು ಹೇಳಲಾಗುತ್ತಿದ್ದು, ಗುರುತು ಪತ್ತೆಯಾಗಿಲ್ಲ. ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂದು ವೈದ್ಯರು ಹೇಳುತ್ತಿದ್ದಾರೆ.

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಬಿಎಂಆರ್‌ಸಿಎಲ್
ಬೆಂಗಳೂರು

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved