MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • Bengaluru Urban
  • CJ Roy Case: ಸಾಲ, ಬೆದರಿಕೆ, ಒತ್ತಡ: ಸೋದರನ ಸಾವಿನ ಕಾರಣ ಬಿಚ್ಚಿಟ್ರಾ ಬಾಬು ರಾಯ್?

CJ Roy Case: ಸಾಲ, ಬೆದರಿಕೆ, ಒತ್ತಡ: ಸೋದರನ ಸಾವಿನ ಕಾರಣ ಬಿಚ್ಚಿಟ್ರಾ ಬಾಬು ರಾಯ್?

ಉದ್ಯಮಿ ಸಿ.ಜೆ.ರಾಯ್ ಅವರ ಸಾವಿನ ತನಿಖೆ ಚುರುಕುಗೊಂಡಿದ್ದು, ಪೊಲೀಸರು ಅವರ ಎರಡು ಮೊಬೈಲ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಆದಾಯ ತೆರಿಗೆ ಇಲಾಖೆಯ ಒತ್ತಡವೇ ಸಾವಿಗೆ ಕಾರಣ ಎಂದು ಸಹೋದರ ಬಾಬು ರಾಯ್ ಆರೋಪಿಸಿದ್ದು, ಸರ್ಕಾರ ಉನ್ನತ ಮಟ್ಟದ ತನಿಖೆಗೆ ಮುಂದಾಗಿದೆ.

1 Min read
Author : Mahmad Rafik
Published : Jan 31 2026, 10:13 AM IST
Share this Photo Gallery
  • FB
  • TW
  • Linkdin
  • Whatsapp
15
ಉದ್ಯಮಿ ಸಿ.ಜೆ.ರಾಯ್ ಕುಟುಂಬ
Image Credit : Asianet News

ಉದ್ಯಮಿ ಸಿ.ಜೆ.ರಾಯ್ ಕುಟುಂಬ

ಉದ್ಯಮಿ ಸಿ.ಜೆ.ರಾಯ್ ಕುಟುಂಬಸ್ಥರೆಲ್ಲರೂ ಬೆಂಗಳೂರಿಗೆ ಆಗಮಿಸಿದ್ದು, ಘಟನೆ ಬಗ್ಗೆ ಪೊಲೀಸರಿಂದ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಹಾಗೆಯೇ ಪೊಲೀಸರು ಸಿ.ಜೆ.ರಾಯ್ ಕುರಿತು ಕುಟುಂಬಸ್ಥರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಸಿ.ಜೆ.ರಾಯ್ ಬಳಕೆ ಮಾಡ್ತಿದ್ದ ಎರಡು ಮೊಬೈಲ್‌ಗಳನ್ನು ವಶಕ್ಕೆ ಪಡೆದುಕೊಂಡಿರುವ ಮಾಹಿತಿ ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಲಭ್ಯವಾಗಿದೆ.

25
ಎರಡು ಬಾರಿ ಕರೆ ಮಾಡಿದ್ದರು
Image Credit : Asianet News

ಎರಡು ಬಾರಿ ಕರೆ ಮಾಡಿದ್ದರು

ಸಿ.ಜೆ.ರಾಯ್ ಸೋದರ ಬಾಬು ರಾಯ್ ಸುದ್ದಿ ಸಂಸ್ಥೆ ಜೊತೆ ಮಾತನಾಡಿದ್ದಾರೆ. ಶುಕ್ರವಾರ ಬೆಳಗ್ಗೆ 10.40ಕ್ಕೆ ಎರಡು ಬಾರಿ ಕರೆ ಮಾಡಿದ್ದರು. ಎಲ್ಲಿದ್ದೀಯಾ? ನಿನ್ನೊಂದಿಗೆ ಮಾತನಾಡಬೇಕು ಎಂದು ಹೇಳಿದ್ದರು. ನಾನು ಇಂದು ಸಂಜೆ 7 ಗಂಟೆಗೆ ಇಲ್ಲಿಗೆ ಬರ್ತೀನಿ ಎಂದು ಹೇಳಿದ್ದೆ ಎಂಬ ಮಾಹಿತಿಯನ್ನು ಹಂಚಿಕೊಂಡಿದ್ದರು.

Related Articles

Related image1
ತೆರಿಗೆ ದಾಳಿಗೆ ಬೇಸತ್ರಾ ಸಿ.ಜೆ.ರಾಯ್, ಕಾಫಿ ಡೇ ಸಿದ್ಧಾರ್ಥ್ ಸಾವು ಮುನ್ನೆಲೆಗೆ
Related image2
CJ Roy Death: ಕೋಟಿ ಇದ್ದರೂ ನೆಮ್ಮದಿಯಿಲ್ಲ; ಶ್ರೀಮಂತ ಉದ್ಯಮಿಗಳ ಆತ್ಮ*ಹತ್ಯೆಯ ಹಿಂದಿನ ಕಹಿ ಸತ್ಯ ಏನು?
35
ಅದಾಯ ತೆರಿಗೆ ಅಧಿಕಾರಿಗಳ ಒತ್ತಡ
Image Credit : Asianet News

ಅದಾಯ ತೆರಿಗೆ ಅಧಿಕಾರಿಗಳ ಒತ್ತಡ

ನನಗೆ ಗೊತ್ತಿರುವ ಮಾಹಿತಿ ಪ್ರಕಾರ, ಸೋದರ ಸಿ.ಜೆ.ರಾಯ್‌ ಅವರಿಗೆ ಯಾವುದೇ ಒತ್ತಡಗಳು ಇರಲಿಲ್ಲ. ಆತನಿಗೆ ಯಾವುದೇ ಬೆದರಿಕೆ, ಸಾಲದ ಒತ್ತಡಗಳು ಇರಲಿಲ್ಲ. ಅದಾಯ ತೆರಿಗೆ ಒತ್ತಡ ಬಿಟ್ರೆ ಆತನಿಗೆ ಯಾವುದೇ ಒತ್ತಡ ಇರಲಿಲ್ಲ. ವಿಷಯ ಕೇಳಿ ಬಂದಿದ್ದು, ಮನೆಯವರು ಜೊತೆ ಮಾತನಾಡಿ ಅಂತ್ಯಕ್ರಿಯೆ ಬಗ್ಗೆ ನಿರ್ಧರಿಸುತ್ತೇವೆ ಎಂದು ಹೇಳಿದರು.

45
 ಐಟಿ ದಾಳಿ
Image Credit : instagram

ಐಟಿ ದಾಳಿ

ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಒಂದು ತಿಂಗಳಿನಿಂದ ತನಿಖೆ ನಡೆಸುತ್ತಿದ್ದರು. ಐಟಿ ಆಫೀಸರ್ ಕೃಷ್ಣ ಪ್ರಸಾದ್ ಎಂಬವರಿದ್ದರು. ಹಾಗಾಗಿ ಅವರನ್ನೇ ಈ ಸಂಬಂಧ ಹೆಚ್ಚಿನ ಮಾಹಿತಿಯನ್ನು ಕೇಳಬೇಕಾಗುತ್ತದೆ. ಐಟಿ ದಾಳಿ ಮುಂಚೆಯೂ ನಡೆದಿತ್ತು. ಪ್ರತ್ಯೇಕವಾಗಿ ದೂರು ಸಲ್ಲಿಸಬೇಕಾ ಎಂಬುದನ್ನು ಸಿಬ್ಬಂದಿ ಜೊತೆ ಮಾತನಾಡಿ ನಿರ್ಧರಿಸುತ್ತೇವೆ ಎಂದರು.

ಇದನ್ನೂ ಓದಿ: ಖ್ಯಾತ ನಟಿ, ಮಾಡೆಲ್ & ರೆಸಾರ್ಟ್: ಇದೆಲ್ಲವೂ ಆಗರ್ಭ ಶ್ರೀಮಂತರ ತೆವಲುಗಳು ಎಂದ ಚಂದ್ರಚೂಡ

55
ಸತ್ಯ ಹೊರಗೆ ಬರಬೇಕು
Image Credit : Social Media

ಸತ್ಯ ಹೊರಗೆ ಬರಬೇಕು

ಇದೇ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಬಾಬು ರಾಯ್, ಸತ್ಯ ಹೊರಗೆ ಬರಬೇಕು ಅಷ್ಟೇ ಎಂದರು. ಈ ಬಗ್ಗೆ ಶುಕ್ರವಾರ ಮಾತನಾಡಿದ್ದ ಡಿಕೆ ಶಿವಕುಮಾರ್, ಉನ್ನತ ಮಟ್ಟದ ತನಿಖೆ ಮಾಡಿ, ಜನರಿಗೆ ಸತ್ಯಾಂಶ ತಿಳಿಸುವ ಕೆಲಸವನ್ನ ನಮ್ಮ ಸರ್ಕಾರ ಮಾಡುತ್ತದೆ. ಐಟಿ ಬಗ್ಗೆ ನಾನು‌ ಮಾತನಾಡಿದರೆ ರಾಜಕೀಯ ಆಗುತ್ತದೆ. ಈ ಕಿರುಕುಳವನ್ನ ನಾನು ಖಂಡಿಸುತ್ತೇನೆ. ಇದು ಸರಿಯಲ್ಲ ಎಂದಿದ್ದರು.

ಇದನ್ನೂ ಓದಿ: ಕೇರಳ ಟು ದುಬೈವರೆಗೆ ರಾಯ್‌ ಕಟ್ಟಿದ್ದ ಕಾನ್ಫಿಡೆಂಟ್‌ ಸಾಮ್ರಾಜ್ಯ! ಸೇಲ್ಸ್ ಮ್ಯಾನ್ ಬೈದಿಕ್ಕೆ ಶಪಥ ಮಾಡಿದ್ದ ರಾಯ್

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಸಿ.ಜೆ. ರಾಯ್
ಬೆಂಗಳೂರು
ಐಟಿ ದಾಳಿ
ಆದಾಯ ತೆರಿಗೆ

Latest Videos
Recommended Stories
Recommended image1
ಕೇರಳ ಟು ದುಬೈವರೆಗೆ ರಾಯ್‌ ಕಟ್ಟಿದ್ದ ಕಾನ್ಫಿಡೆಂಟ್‌ ಸಾಮ್ರಾಜ್ಯ! ಸೇಲ್ಸ್ ಮ್ಯಾನ್ ಬೈದಿಕ್ಕೆ ಶಪಥ ಮಾಡಿದ್ದ ರಾಯ್
Recommended image2
ಹೋಂ ವರ್ಕ್‌ ಮಾಡದ್ದಕ್ಕೆ ಬಾಲಕನಿಗೆ ಭಯಾನಕ ಶಿಕ್ಷೆ! ಬಲವಂತದಿಂದ ಶಾಲೆಗೆ ಕಳಿಸಿದರೆ ಸಾಯುವೆ ಎಂದ ವಿದ್ಯಾರ್ಥಿ
Recommended image3
ಖ್ಯಾತ ನಟಿ, ಮಾಡೆಲ್ & ರೆಸಾರ್ಟ್: ಇದೆಲ್ಲವೂ ಆಗರ್ಭ ಶ್ರೀಮಂತರ ತೆವಲುಗಳು ಎಂದ ಚಂದ್ರಚೂಡ
Related Stories
Recommended image1
ತೆರಿಗೆ ದಾಳಿಗೆ ಬೇಸತ್ರಾ ಸಿ.ಜೆ.ರಾಯ್, ಕಾಫಿ ಡೇ ಸಿದ್ಧಾರ್ಥ್ ಸಾವು ಮುನ್ನೆಲೆಗೆ
Recommended image2
CJ Roy Death: ಕೋಟಿ ಇದ್ದರೂ ನೆಮ್ಮದಿಯಿಲ್ಲ; ಶ್ರೀಮಂತ ಉದ್ಯಮಿಗಳ ಆತ್ಮ*ಹತ್ಯೆಯ ಹಿಂದಿನ ಕಹಿ ಸತ್ಯ ಏನು?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved