MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Business
  • ಅಂದು ದುಶ್ಮನ್, ಇಂದು ದೋಸ್ತಿ : 5 ವರ್ಷಗಳ ಬಳಿಕ ಚೀನಾಕ್ಕೆ ಮಣೆ ಹಾಕಲು ಭಾರತದ ಚಿಂತನೆ?

ಅಂದು ದುಶ್ಮನ್, ಇಂದು ದೋಸ್ತಿ : 5 ವರ್ಷಗಳ ಬಳಿಕ ಚೀನಾಕ್ಕೆ ಮಣೆ ಹಾಕಲು ಭಾರತದ ಚಿಂತನೆ?

ಗಲ್ವಾನ್ ಸಂಘರ್ಷದ ನಂತರ ಸರ್ಕಾರಿ ಕಾಂಟ್ರ್ಯಾಕ್ಟ್‌ಗಳಿಂದ ನಿಷೇಧಕ್ಕೊಳಗಾಗಿದ್ದ ಚೀನಾ ಕಂಪನಿಗಳ ಮೇಲಿನ ನಿರ್ಬಂಧವನ್ನು ತೆಗೆದುಹಾಕುವ ಬಗ್ಗೆ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಈ ನಿರ್ಧಾರ 5 ವರ್ಷಗಳ ಬಳಿಕ ಉಭಯ ದೇಶಗಳ ನಡುವಿನ ವಾಣಿಜ್ಯ ಸಂಬಂಧವನ್ನು ಪುನಃಸ್ಥಾಪಿಸುವ ಸಾಧ್ಯತೆಯನ್ನು ಸೂಚಿಸುತ್ತಿದೆ.

1 Min read
Author : Kannadaprabha News
Published : Jan 09 2026, 11:18 AM IST
Share this Photo Gallery
  • FB
  • TW
  • Linkdin
  • Whatsapp
15
ಗಲ್ವಾನ್‌ ಸಂಘರ್ಷ ಬಳಿಕ ಭಾರತದಿಂದ ನಿರ್ಬಂಧ
Image Credit : Social Media

ಗಲ್ವಾನ್‌ ಸಂಘರ್ಷ ಬಳಿಕ ಭಾರತದಿಂದ ನಿರ್ಬಂಧ

ನವದೆಹಲಿ: ಮಾನಸ ಸರೋವರ ಯಾತ್ರೆ ಪುನರಾರಂಭ, ನೇರ ವಿಮಾನ ಸೇವೆ ಮತ್ತೆ ಶುರುವಾದ ಬೆನ್ನಲ್ಲೇ ಇದೀಗ ಭಾರತ-ಚೀನಾ ನಡುವಿನ ವಾಣಿಜ್ಯ ಸಂಬಂಧವೂ ಸಹಜ ಸ್ಥಿತಿಗೆ ಮರಳುವ ಸಾಧ್ಯತೆ ಗೋಚರಿಸುತ್ತಿದೆ.

25
 ಐದು ವರ್ಷಗಳ ಹಿಂದಿನ ನಿರ್ಬಂಧ
Image Credit : China India

ಐದು ವರ್ಷಗಳ ಹಿಂದಿನ ನಿರ್ಬಂಧ

ಭಾರತದ ಸರ್ಕಾರಿ ಕಾಂಟ್ರ್ಯಾಕ್ಟ್‌ಗಳಿಗೆ ಬಿಡ್‌ ಮಾಡುವ ಸಂಬಂಧ ಚೀನಾ ಕಂಪನಿಗಳ ಮೇಲೆ ಹಾಕಲಾಗಿದ್ದ ಐದು ವರ್ಷಗಳ ಹಿಂದಿನ ನಿರ್ಬಂಧವನ್ನು ಇದೀಗ ಕೇಂದ್ರ ಸರ್ಕಾರ ರದ್ದುಪಡಿಸವ ಬಗ್ಗೆ ಕೇಂದ್ರ ಸರ್ಕಾರ ಗಂಭೀರ ಚಿಂತನೆ ನಡೆಸಿದೆ.

Related Articles

Related image1
ಜನನ ಪ್ರಮಾಣ ಹೆಚ್ಚಿಸಲು ಕಾಂಡೋಮ್‌ಗಳ ಮೇಲೆ ಶೇ. 13ರಷ್ಟು ತೆರಿಗೆ ವಿಧಿಸಿದ ಚೀನಾ!
Related image2
ಭಾರತ-ಪಾಕ್ ಯುದ್ಧ ವೇಳೆ ಮಧ್ಯಸ್ಥಿಕೆ ವಹಿಸಿದ್ದು ನಾವು: ಚೀನಾ!
35
ವಾಣಿಜ್ಯ ಸಂಬಂಧ ಪುನಸ್ಥಾಪನೆ?
Image Credit : stockphoto

ವಾಣಿಜ್ಯ ಸಂಬಂಧ ಪುನಸ್ಥಾಪನೆ?

ಈ ಮೂಲಕ ಐದು ವರ್ಷಗಳ ಹಿಂದಿನ ಗಲ್ವಾನ್‌ ಸಂಘರ್ಷ ಬಳಿಕ ಹದಗೆಟ್ಟಿದ್ದ ವಾಣಿಜ್ಯ ಸಂಬಂಧ ಪುನಸ್ಥಾಪನೆಗೆ ಮುಂದಾಗಿದೆ. 2020ರಲ್ಲಿ ಭಾರತ ಮತ್ತು ಚೀನಾ ಯೋಧರ ನಡುವೆ ಸಂಭವಿಸಿದ್ದ ಗಲ್ವಾನ್‌ ಸಂಘರ್ಷದ ಬಳಿಕ ಎರಡೂ ದೇಶಗಳ ನಡುವಿನ ವ್ಯಾಪಾರ-ವಹಿವಟು ಹದಗೆಟ್ಟಿತ್ತು. ಚೀನಾದ ಕಂಪನಿಗಳ ಮೇಲೆ ಭಾರತ ಹಲವು ನಿರ್ಬಂಧಗಳನ್ನು ಹೇರಿತ್ತು.

45
 ಚೀನಾ ಕಂಪನಿ
Image Credit : Social Media

ಚೀನಾ ಕಂಪನಿ

ಭಾರತದಲ್ಲಿ 67.45 ಲಕ್ಷ ಕೋಟಿ ರು. ವೆಚ್ಚದ ಸರ್ಕಾರಿ ಟೆಂಡರ್‌ಗಳಿಂದ ಚೀನಾ ಕಂಪನಿಗಳನ್ನು ದೂರವಿಡುವ ನಿರ್ಧಾರ ಕೈಗೊಳ್ಳಲಾಗಿತ್ತು. ಇತ್ತೀಚೆಗಷ್ಟೇ 1,900 ಕೋಟಿ ಮೌಲ್ಯದ ರೈಲು ಯೋಜನೆಯಿಂದ ಚೀನಾದ ಸರ್ಕಾರಿ ಸ್ವಾಮ್ಯದ ಸಿಆರ್‌ಆರ್‌ಸಿ ಕಂಪನಿಯನ್ನು ಹೊರಗಿಡಲಾಗಿತ್ತು.

ಇದನ್ನೂ ಓದಿ: 250 ಕೋಟಿ ಮೌಲ್ಯದ 53.5 ಎಕರೆ ಭೂಮಿ ಅಕ್ರಮ ಮಾರಾಟ; ಇನ್ಪೋಸಿಸ್‌ನಿಂದ ಮೊದಲ ಪ್ರತಿಕ್ರಿಯೆ

55
ನಿರ್ಬಂಧ ತೆರವಿನ ಕುರಿತು ಚಿಂತನೆ
Image Credit : X

ನಿರ್ಬಂಧ ತೆರವಿನ ಕುರಿತು ಚಿಂತನೆ

ಆದರೆ ಚೀನಾ ಕಂಪನಿಗಳ ಮೇಲಿನ ನಿರ್ಬಂಧದಿಂದಾಗಿ ವಿದ್ಯುತ್‌ ಯೋಜನೆಗಳಿಗೆ ಅಗತ್ಯವಿದ್ದ ಉಪಕರಣಗಳನ್ನು ಚೀನಾದಿಂದ ತರಿಸಲೂ ಸಮಸ್ಯೆಯಾಗಿತ್ತು. ಆದರೆ ಇತ್ತೀಚೆಗೆ ಅಮೆರಿಕದ ಬದಲಾಗಿರುವ ನಿಲುವಿನ ಹಿನ್ನೆಲೆಯಲ್ಲಿ ಹಣಕಾಸು ಸಚಿವಾಲಯವು ಚೀನಾ ಕಂಪನಿಗಳ ಮೇಲಿನ ನಿರ್ಬಂಧ ತೆರವಿನ ಕುರಿತು ಚಿಂತನೆ ನಡೆಸಿದೆ. ಈ ಕುರಿತ ಅಂತಿಮ ನಿರ್ಧಾರ ಪ್ರಧಾನಿ ತೆಗೆದುಕೊಳ್ಳಲಿದ್ದಾರೆ.

ಇದನ್ನೂ ಓದಿ: Infosys: 250 ಕೋಟಿ ಮೌಲ್ಯದ ಭೂಮಿ ಅಕ್ರಮ ಮಾರಾಟ; ಇನ್ಫೋಸಿಸ್‌ಗೆ ಶಾಕ್ ನೀಡಿದ ರಾಜ್ಯ ಸರ್ಕಾರ

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
ಚೀನಾ
ಭಾರತ
ವ್ಯವಹಾರ
ಅಂತರರಾಷ್ಟ್ರೀಯ ಸುದ್ದಿ
ವ್ಯಾಪಾರ ಸುದ್ದಿ

Latest Videos
Recommended Stories
Recommended image1
ಭಾರತದ ಮೇಲೆ ಟ್ರಂಪ್‌ 500% ತೆರಿಗೆ ಬ್ರಹ್ಮಾಸ್ತ್ರ?
Recommended image2
​ಗ್ರಾಂ ಚಿನ್ನಕ್ಕೆ ಕೇವಲ ₹181! ಈ ದೇಶದಲ್ಲಿ ಬಂಗಾರಕ್ಕಿಂತ ಬ್ರೆಡ್ ಬೆಲೆಯೇ ಹೆಚ್ಚು!
Recommended image3
ಇದ್ದೊಬ್ಬ ಮಗನನ್ನು ಕಳೆದುಕೊಂಡ ಅನಿಲ್‌ ಅಗರ್ವಾಲ್‌, ದಿಕ್ಕಿಲ್ಲದಂತಾದ 35 ಸಾವಿರ ಕೋಟಿ ಸಂಪತ್ತು..
Related Stories
Recommended image1
ಜನನ ಪ್ರಮಾಣ ಹೆಚ್ಚಿಸಲು ಕಾಂಡೋಮ್‌ಗಳ ಮೇಲೆ ಶೇ. 13ರಷ್ಟು ತೆರಿಗೆ ವಿಧಿಸಿದ ಚೀನಾ!
Recommended image2
ಭಾರತ-ಪಾಕ್ ಯುದ್ಧ ವೇಳೆ ಮಧ್ಯಸ್ಥಿಕೆ ವಹಿಸಿದ್ದು ನಾವು: ಚೀನಾ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved