ವಲಸೆ ಕಾರ್ಮಿಕರು, ರೈತರಿಗೆ ಬಂಪರ್; 2ನೇ ಹಂತದ ಆರ್ಥಿಕ ಪ್ಯಾಕೇಜ್ ಸೂಪರ್!
ಕುಸಿದಿರುವ ಆರ್ಥಿಕತೆ ಜೊತೆ ನವಭಾರತ ನಿರ್ಮಾಣಕ್ಕೆ ಪಣತೊಟ್ಟಿರುವ ಪ್ರಧಾನಿ ಮೋದಿ ವಿಶೇಷ 20 ಲಕ್ಷ ಕೋಟಿ ರೂಪಾಯಿ ಪ್ಯಾಕೇಜ್ ಘೋಷಿಸಿದ್ದರು. ಇದೀಗ ಪ್ಯಾಕೇಜ್ ಕುರಿತು 2 ಹಂತವಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿವರಿಸಿದ್ದಾರೆ. ಇಂದು ವಲಸೆ ಕಾರ್ಮಿಕರು, ಸಣ್ಣ ರೈತರು, ಮಧ್ಯಮ ವರ್ಗ ಸೇರಿದಂತೆ ಹಲವು ಕ್ಷೇತ್ರಗಳಿಗೆ ಬಂಪರ್ ಕೊಡುಗೆ ನೀಡಿದ್ದಾರೆ.
17

<p>20 ಲಕ್ಷ ಕೋಟಿ ರೂಪಾಯಿ ಆರ್ಥಿಕ ಪ್ಯಾಕೇಜ್ ವಿಂಗಡಿಸಿದ ಹಣಹಾಸು ಸಚಿವೆ ನಿರ್ಮಲಾ ಸೀತಾರಾಮನ್</p>
20 ಲಕ್ಷ ಕೋಟಿ ರೂಪಾಯಿ ಆರ್ಥಿಕ ಪ್ಯಾಕೇಜ್ ವಿಂಗಡಿಸಿದ ಹಣಹಾಸು ಸಚಿವೆ ನಿರ್ಮಲಾ ಸೀತಾರಾಮನ್
27
<p>ವಲಸಿಗರಿಗೆ ಅಗ್ಗದ ದರದಲ್ಲಿ ಬಾಡಿಗೆ ಮನೆ ಯೋಜನೆ ಸ್ಕೀಮ್ ಜಾರಿಗೆ ತರಲಾಗಿದೆ</p>
ವಲಸಿಗರಿಗೆ ಅಗ್ಗದ ದರದಲ್ಲಿ ಬಾಡಿಗೆ ಮನೆ ಯೋಜನೆ ಸ್ಕೀಮ್ ಜಾರಿಗೆ ತರಲಾಗಿದೆ
37
<p>SDRFಗೆ 11,000 ಕೋಟಿ ರೂಪಾಯಿ ನೆರವು ನೀಡಿದ ಕೇಂದ್ರ ಸರ್ಕಾರ</p>
SDRFಗೆ 11,000 ಕೋಟಿ ರೂಪಾಯಿ ನೆರವು ನೀಡಿದ ಕೇಂದ್ರ ಸರ್ಕಾರ
47
<p>ರೈತರ ಸಾಲ ಮರುಪಾವತಿಗೆ ಅವಧಿ 3 ತಿಂಗಳು ವಿಸ್ತರಣೆ ಹಾಗೂ ಕಿಸಾನ್ ಕ್ರೆಡಿಟ್ ಕಾರ್ಡ್ಗಳಿಗೆ 25 ಸಾವಿರ ಕೋಟಿ ನೆರವು</p>
ರೈತರ ಸಾಲ ಮರುಪಾವತಿಗೆ ಅವಧಿ 3 ತಿಂಗಳು ವಿಸ್ತರಣೆ ಹಾಗೂ ಕಿಸಾನ್ ಕ್ರೆಡಿಟ್ ಕಾರ್ಡ್ಗಳಿಗೆ 25 ಸಾವಿರ ಕೋಟಿ ನೆರವು
57
<p>ಉದ್ಯೋಗ ಖಾತ್ರಿ ಯೋಜನೆಯಡಿ ವಲಸಿಗರಿಗೆ ಉದ್ಯೋಗ, ಇದಕ್ಕಾಗಿ 10 ಸಾವಿರ ಕೋಟಿ ರೂಪಾಯಿ</p>
ಉದ್ಯೋಗ ಖಾತ್ರಿ ಯೋಜನೆಯಡಿ ವಲಸಿಗರಿಗೆ ಉದ್ಯೋಗ, ಇದಕ್ಕಾಗಿ 10 ಸಾವಿರ ಕೋಟಿ ರೂಪಾಯಿ
67
<p>ಎಲ್ಲಾ ಕಾರ್ಮಿಕರಿಗೆ ಕನಿಷ್ಠ ವೇತನ ನಿಗದಿ, ಇದಕ್ಕಾಗಿ ಒಂದೇ ಭಾರತ ಒಂದೇ ವೇತನ ಯೋಜನೆ ಜಾರಿ</p>
ಎಲ್ಲಾ ಕಾರ್ಮಿಕರಿಗೆ ಕನಿಷ್ಠ ವೇತನ ನಿಗದಿ, ಇದಕ್ಕಾಗಿ ಒಂದೇ ಭಾರತ ಒಂದೇ ವೇತನ ಯೋಜನೆ ಜಾರಿ
77
<p>10ಕ್ಕೂ ಹೆಚ್ಚು ಕಾರ್ಮಿಕರಿರುವ ಸಂಸ್ಥೆಗಳಿಗೆ ಇಎಸ್ಐ ಕಡ್ಡಾಯ ಮಾಡಲಾಗಿದೆ</p>
10ಕ್ಕೂ ಹೆಚ್ಚು ಕಾರ್ಮಿಕರಿರುವ ಸಂಸ್ಥೆಗಳಿಗೆ ಇಎಸ್ಐ ಕಡ್ಡಾಯ ಮಾಡಲಾಗಿದೆ
Latest Videos