MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • Chikkamagaluru
  • ಶೃಂಗೇರಿ ಶಾರದಾ ಪೀಠಕ್ಕೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್.ಎ ಬೊಬ್ಡೆ ಭೇಟಿ !

ಶೃಂಗೇರಿ ಶಾರದಾ ಪೀಠಕ್ಕೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್.ಎ ಬೊಬ್ಡೆ ಭೇಟಿ !

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಶರದ್ ಅರವಿಂದ್ ಬೊಬ್ಡೆ ದಿಢೀರ್ ಶೃಂಗೇರಿ ಶಾರದಾಂಬೆ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಈ ಕುರಿತ ಹೆಚ್ಚಿನ ವಿವರ ಇಲ್ಲಿದೆ.

1 Min read
Suvarna News
Published : Jan 14 2021, 03:14 PM IST| Updated : Jan 16 2021, 01:38 PM IST
Share this Photo Gallery
  • FB
  • TW
  • Linkdin
  • Whatsapp
17
<p>ಇಡೀ ದೇಶದ ಕುತೂಹಲ ಕೆರಳಿದ್ದ ಕೃಷಿ ಕಾಯ್ದೆ ಹಾಗೂ ಪ್ರತಿಭಟನೆ ಕುರಿತು ಮಹತ್ವದ ಆದೇಶ ನೀಡಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಶರದ್ ಅರವಿಂದ್ ಬೊಬ್ಡೆ, ಇದೀಗ ದಿಢೀರ್ ಶೃಂಗೇರಿಗೆ ಭೇಟಿ ನೀಡಿದ್ದಾರೆ.<br />&nbsp;</p>

<p>ಇಡೀ ದೇಶದ ಕುತೂಹಲ ಕೆರಳಿದ್ದ ಕೃಷಿ ಕಾಯ್ದೆ ಹಾಗೂ ಪ್ರತಿಭಟನೆ ಕುರಿತು ಮಹತ್ವದ ಆದೇಶ ನೀಡಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಶರದ್ ಅರವಿಂದ್ ಬೊಬ್ಡೆ, ಇದೀಗ ದಿಢೀರ್ ಶೃಂಗೇರಿಗೆ ಭೇಟಿ ನೀಡಿದ್ದಾರೆ.<br />&nbsp;</p>

ಇಡೀ ದೇಶದ ಕುತೂಹಲ ಕೆರಳಿದ್ದ ಕೃಷಿ ಕಾಯ್ದೆ ಹಾಗೂ ಪ್ರತಿಭಟನೆ ಕುರಿತು ಮಹತ್ವದ ಆದೇಶ ನೀಡಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಶರದ್ ಅರವಿಂದ್ ಬೊಬ್ಡೆ, ಇದೀಗ ದಿಢೀರ್ ಶೃಂಗೇರಿಗೆ ಭೇಟಿ ನೀಡಿದ್ದಾರೆ.
 

27
<p>ಶೃಂಂಗೇರಿಯ ಶಾರದಾಂಬೆ ದರ್ಶನ ಪಡೆದ ನ್ಯಾಯಮೂರ್ತಿ ಎಸ್.ಎ.ಬೊಬ್ಡೆ , ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಜಗದ್ಗುರುಗಳನ್ನು ಭೇಟಿ ಮಾಡಿದರು.</p>

<p>ಶೃಂಂಗೇರಿಯ ಶಾರದಾಂಬೆ ದರ್ಶನ ಪಡೆದ ನ್ಯಾಯಮೂರ್ತಿ ಎಸ್.ಎ.ಬೊಬ್ಡೆ , ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಜಗದ್ಗುರುಗಳನ್ನು ಭೇಟಿ ಮಾಡಿದರು.</p>

ಶೃಂಂಗೇರಿಯ ಶಾರದಾಂಬೆ ದರ್ಶನ ಪಡೆದ ನ್ಯಾಯಮೂರ್ತಿ ಎಸ್.ಎ.ಬೊಬ್ಡೆ , ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಜಗದ್ಗುರುಗಳನ್ನು ಭೇಟಿ ಮಾಡಿದರು.

37
<p>ಉಭಯ ಶ್ರೀಗಳ ಭೇಟಿ ಮಾಡಿದ ಶರದ್ ಅರವಿಂದ್ ಬೊಬ್ಡೆ ಆಶೀರ್ವಾದ ಪಡೆದರು. ಬಳಿಕ ನ್ಯಾಯಮೂರ್ತಿ ಶರದ್ ಅರವಿಂದ್ ಬೊಬ್ಡೆ &nbsp;ಕೆಲ ಹೊತ್ತು ಶ್ರೀಗಳ ಜೊತೆ ಸಮಾಲೋಚನೆ ನಡೆಸಿದರು.&nbsp;</p>

<p>ಉಭಯ ಶ್ರೀಗಳ ಭೇಟಿ ಮಾಡಿದ ಶರದ್ ಅರವಿಂದ್ ಬೊಬ್ಡೆ ಆಶೀರ್ವಾದ ಪಡೆದರು. ಬಳಿಕ ನ್ಯಾಯಮೂರ್ತಿ ಶರದ್ ಅರವಿಂದ್ ಬೊಬ್ಡೆ &nbsp;ಕೆಲ ಹೊತ್ತು ಶ್ರೀಗಳ ಜೊತೆ ಸಮಾಲೋಚನೆ ನಡೆಸಿದರು.&nbsp;</p>

ಉಭಯ ಶ್ರೀಗಳ ಭೇಟಿ ಮಾಡಿದ ಶರದ್ ಅರವಿಂದ್ ಬೊಬ್ಡೆ ಆಶೀರ್ವಾದ ಪಡೆದರು. ಬಳಿಕ ನ್ಯಾಯಮೂರ್ತಿ ಶರದ್ ಅರವಿಂದ್ ಬೊಬ್ಡೆ  ಕೆಲ ಹೊತ್ತು ಶ್ರೀಗಳ ಜೊತೆ ಸಮಾಲೋಚನೆ ನಡೆಸಿದರು. 

47
<p>ಬೊಬ್ಡೆ ಆಗಮನದಿಂದ ಜಿಲ್ಲಾಡಳಿತ ಭದ್ರತೆ ಕ್ರಮ ಕೈಗೊಂಡಿತ್ತು. ಇನ್ನು ಶೃಂಗೇರಿ ಮಠದ ಆಡಳಿತಾಧಿಕಾರಿಗಳು ಎಸ್.ಎ.ಬೊಬ್ಡೆಗೆ ಪೂರ್ಣಕುಂಭ ಸ್ವಾಗತ ನೀಡಿದರು.&nbsp;</p>

<p>ಬೊಬ್ಡೆ ಆಗಮನದಿಂದ ಜಿಲ್ಲಾಡಳಿತ ಭದ್ರತೆ ಕ್ರಮ ಕೈಗೊಂಡಿತ್ತು. ಇನ್ನು ಶೃಂಗೇರಿ ಮಠದ ಆಡಳಿತಾಧಿಕಾರಿಗಳು ಎಸ್.ಎ.ಬೊಬ್ಡೆಗೆ ಪೂರ್ಣಕುಂಭ ಸ್ವಾಗತ ನೀಡಿದರು.&nbsp;</p>

ಬೊಬ್ಡೆ ಆಗಮನದಿಂದ ಜಿಲ್ಲಾಡಳಿತ ಭದ್ರತೆ ಕ್ರಮ ಕೈಗೊಂಡಿತ್ತು. ಇನ್ನು ಶೃಂಗೇರಿ ಮಠದ ಆಡಳಿತಾಧಿಕಾರಿಗಳು ಎಸ್.ಎ.ಬೊಬ್ಡೆಗೆ ಪೂರ್ಣಕುಂಭ ಸ್ವಾಗತ ನೀಡಿದರು. 

57
<p>ಚಿಕ್ಕಮಗಳೂರಿನಲ್ಲಿರುವ ಶೃಂಗೇರಿ ಶಾರದಾಂಬೆಗೆ ನ್ಯಾಯಮೂರ್ತಿ ಬೊಬ್ಡೆ ಭೇಟಿ ನೀಡುತ್ತಿರುವುದು ಇದೇ ಮೊದಲಲ್ಲ. ಇದಕ್ಕೂ ಮೊದಲು 2019ರಲ್ಲಿ ಬೊಬ್ಡೆ ಶಾರದಾಂಬೆಗೆ ಭೇಟಿ ನೀಡಿದ್ದರು.</p>

<p>ಚಿಕ್ಕಮಗಳೂರಿನಲ್ಲಿರುವ ಶೃಂಗೇರಿ ಶಾರದಾಂಬೆಗೆ ನ್ಯಾಯಮೂರ್ತಿ ಬೊಬ್ಡೆ ಭೇಟಿ ನೀಡುತ್ತಿರುವುದು ಇದೇ ಮೊದಲಲ್ಲ. ಇದಕ್ಕೂ ಮೊದಲು 2019ರಲ್ಲಿ ಬೊಬ್ಡೆ ಶಾರದಾಂಬೆಗೆ ಭೇಟಿ ನೀಡಿದ್ದರು.</p>

ಚಿಕ್ಕಮಗಳೂರಿನಲ್ಲಿರುವ ಶೃಂಗೇರಿ ಶಾರದಾಂಬೆಗೆ ನ್ಯಾಯಮೂರ್ತಿ ಬೊಬ್ಡೆ ಭೇಟಿ ನೀಡುತ್ತಿರುವುದು ಇದೇ ಮೊದಲಲ್ಲ. ಇದಕ್ಕೂ ಮೊದಲು 2019ರಲ್ಲಿ ಬೊಬ್ಡೆ ಶಾರದಾಂಬೆಗೆ ಭೇಟಿ ನೀಡಿದ್ದರು.

67
<p>ಕಳೆದ ಬಾರಿಯ ದೇವಸ್ಥಾನ ಭೇಟಿಯಲ್ಲಿ ನ್ಯಾಯಮೂರ್ತಿ ಶೃಂಗೇರಿ ಮಠದ ಆವರಣದಲ್ಲಿರುವ ಇತರ ದೇವಸ್ಥಾನಗಳಿಗೂ ಭೇಟಿ ನೀಡಿ ಪೂಜೆ ಸಲ್ಲಿಸಿದ್ದರು</p>

<p>ಕಳೆದ ಬಾರಿಯ ದೇವಸ್ಥಾನ ಭೇಟಿಯಲ್ಲಿ ನ್ಯಾಯಮೂರ್ತಿ ಶೃಂಗೇರಿ ಮಠದ ಆವರಣದಲ್ಲಿರುವ ಇತರ ದೇವಸ್ಥಾನಗಳಿಗೂ ಭೇಟಿ ನೀಡಿ ಪೂಜೆ ಸಲ್ಲಿಸಿದ್ದರು</p>

ಕಳೆದ ಬಾರಿಯ ದೇವಸ್ಥಾನ ಭೇಟಿಯಲ್ಲಿ ನ್ಯಾಯಮೂರ್ತಿ ಶೃಂಗೇರಿ ಮಠದ ಆವರಣದಲ್ಲಿರುವ ಇತರ ದೇವಸ್ಥಾನಗಳಿಗೂ ಭೇಟಿ ನೀಡಿ ಪೂಜೆ ಸಲ್ಲಿಸಿದ್ದರು

77
<p>ಶಕ್ತಿ ಗಣಪತಿ, ಶಂಕರಾಚಾರ್ಯ ದೇವಸ್ಥಾನ, ತೋರಣ ಗಣಪತಿ, ವಿದ್ಯಾಶಂಕರ ದೇವಸ್ಥಾನ, ಸುಬ್ರಹ್ಮಣ್ಯ ದೇವಸ್ಥಾನಗಳಿಗೂ ಕಳೆದ ಬಾರಿ ನ್ಯಾಯಮೂರ್ತಿ ಬೊಬ್ಡೆ ಭೇಟಿ ನೀಡಿದ್ದರು.</p>

<p>ಶಕ್ತಿ ಗಣಪತಿ, ಶಂಕರಾಚಾರ್ಯ ದೇವಸ್ಥಾನ, ತೋರಣ ಗಣಪತಿ, ವಿದ್ಯಾಶಂಕರ ದೇವಸ್ಥಾನ, ಸುಬ್ರಹ್ಮಣ್ಯ ದೇವಸ್ಥಾನಗಳಿಗೂ ಕಳೆದ ಬಾರಿ ನ್ಯಾಯಮೂರ್ತಿ ಬೊಬ್ಡೆ ಭೇಟಿ ನೀಡಿದ್ದರು.</p>

ಶಕ್ತಿ ಗಣಪತಿ, ಶಂಕರಾಚಾರ್ಯ ದೇವಸ್ಥಾನ, ತೋರಣ ಗಣಪತಿ, ವಿದ್ಯಾಶಂಕರ ದೇವಸ್ಥಾನ, ಸುಬ್ರಹ್ಮಣ್ಯ ದೇವಸ್ಥಾನಗಳಿಗೂ ಕಳೆದ ಬಾರಿ ನ್ಯಾಯಮೂರ್ತಿ ಬೊಬ್ಡೆ ಭೇಟಿ ನೀಡಿದ್ದರು.

About the Author

SN
Suvarna News

Latest Videos
Recommended Stories
Recommended image1
ಕಾಂಗ್ರೆಸ್ ಮುಖಂಡ ಗಣೇಶ್ ಗೌಡ ಕೊಲೆ ರಹಸ್ಯ ರಿವೀಲ್: ಪೊಲೀಸರ ಬಲೆಗೆ ಬಿದ್ದ ಮೂವರು!
Recommended image2
ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ
Recommended image3
ಚಿಕ್ಕಮಗಳೂರು: ಬ್ಯಾನರ್ ಗಲಾಟೆ, ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ, ಬಜರಂಗದಳ ಕಾರ್ಯಕರ್ತರ ಮೇಲೆ ಶಂಕೆ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved