- Home
- Karnataka Districts
- Chikkamagaluru
- ಶೃಂಗೇರಿ ಶಾರದಾ ಪೀಠಕ್ಕೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್.ಎ ಬೊಬ್ಡೆ ಭೇಟಿ !
ಶೃಂಗೇರಿ ಶಾರದಾ ಪೀಠಕ್ಕೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್.ಎ ಬೊಬ್ಡೆ ಭೇಟಿ !
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಶರದ್ ಅರವಿಂದ್ ಬೊಬ್ಡೆ ದಿಢೀರ್ ಶೃಂಗೇರಿ ಶಾರದಾಂಬೆ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಈ ಕುರಿತ ಹೆಚ್ಚಿನ ವಿವರ ಇಲ್ಲಿದೆ.

<p>ಇಡೀ ದೇಶದ ಕುತೂಹಲ ಕೆರಳಿದ್ದ ಕೃಷಿ ಕಾಯ್ದೆ ಹಾಗೂ ಪ್ರತಿಭಟನೆ ಕುರಿತು ಮಹತ್ವದ ಆದೇಶ ನೀಡಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಶರದ್ ಅರವಿಂದ್ ಬೊಬ್ಡೆ, ಇದೀಗ ದಿಢೀರ್ ಶೃಂಗೇರಿಗೆ ಭೇಟಿ ನೀಡಿದ್ದಾರೆ.<br /> </p>
ಇಡೀ ದೇಶದ ಕುತೂಹಲ ಕೆರಳಿದ್ದ ಕೃಷಿ ಕಾಯ್ದೆ ಹಾಗೂ ಪ್ರತಿಭಟನೆ ಕುರಿತು ಮಹತ್ವದ ಆದೇಶ ನೀಡಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಶರದ್ ಅರವಿಂದ್ ಬೊಬ್ಡೆ, ಇದೀಗ ದಿಢೀರ್ ಶೃಂಗೇರಿಗೆ ಭೇಟಿ ನೀಡಿದ್ದಾರೆ.
<p>ಶೃಂಂಗೇರಿಯ ಶಾರದಾಂಬೆ ದರ್ಶನ ಪಡೆದ ನ್ಯಾಯಮೂರ್ತಿ ಎಸ್.ಎ.ಬೊಬ್ಡೆ , ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಜಗದ್ಗುರುಗಳನ್ನು ಭೇಟಿ ಮಾಡಿದರು.</p>
ಶೃಂಂಗೇರಿಯ ಶಾರದಾಂಬೆ ದರ್ಶನ ಪಡೆದ ನ್ಯಾಯಮೂರ್ತಿ ಎಸ್.ಎ.ಬೊಬ್ಡೆ , ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಜಗದ್ಗುರುಗಳನ್ನು ಭೇಟಿ ಮಾಡಿದರು.
<p>ಉಭಯ ಶ್ರೀಗಳ ಭೇಟಿ ಮಾಡಿದ ಶರದ್ ಅರವಿಂದ್ ಬೊಬ್ಡೆ ಆಶೀರ್ವಾದ ಪಡೆದರು. ಬಳಿಕ ನ್ಯಾಯಮೂರ್ತಿ ಶರದ್ ಅರವಿಂದ್ ಬೊಬ್ಡೆ ಕೆಲ ಹೊತ್ತು ಶ್ರೀಗಳ ಜೊತೆ ಸಮಾಲೋಚನೆ ನಡೆಸಿದರು. </p>
ಉಭಯ ಶ್ರೀಗಳ ಭೇಟಿ ಮಾಡಿದ ಶರದ್ ಅರವಿಂದ್ ಬೊಬ್ಡೆ ಆಶೀರ್ವಾದ ಪಡೆದರು. ಬಳಿಕ ನ್ಯಾಯಮೂರ್ತಿ ಶರದ್ ಅರವಿಂದ್ ಬೊಬ್ಡೆ ಕೆಲ ಹೊತ್ತು ಶ್ರೀಗಳ ಜೊತೆ ಸಮಾಲೋಚನೆ ನಡೆಸಿದರು.
<p>ಬೊಬ್ಡೆ ಆಗಮನದಿಂದ ಜಿಲ್ಲಾಡಳಿತ ಭದ್ರತೆ ಕ್ರಮ ಕೈಗೊಂಡಿತ್ತು. ಇನ್ನು ಶೃಂಗೇರಿ ಮಠದ ಆಡಳಿತಾಧಿಕಾರಿಗಳು ಎಸ್.ಎ.ಬೊಬ್ಡೆಗೆ ಪೂರ್ಣಕುಂಭ ಸ್ವಾಗತ ನೀಡಿದರು. </p>
ಬೊಬ್ಡೆ ಆಗಮನದಿಂದ ಜಿಲ್ಲಾಡಳಿತ ಭದ್ರತೆ ಕ್ರಮ ಕೈಗೊಂಡಿತ್ತು. ಇನ್ನು ಶೃಂಗೇರಿ ಮಠದ ಆಡಳಿತಾಧಿಕಾರಿಗಳು ಎಸ್.ಎ.ಬೊಬ್ಡೆಗೆ ಪೂರ್ಣಕುಂಭ ಸ್ವಾಗತ ನೀಡಿದರು.
<p>ಚಿಕ್ಕಮಗಳೂರಿನಲ್ಲಿರುವ ಶೃಂಗೇರಿ ಶಾರದಾಂಬೆಗೆ ನ್ಯಾಯಮೂರ್ತಿ ಬೊಬ್ಡೆ ಭೇಟಿ ನೀಡುತ್ತಿರುವುದು ಇದೇ ಮೊದಲಲ್ಲ. ಇದಕ್ಕೂ ಮೊದಲು 2019ರಲ್ಲಿ ಬೊಬ್ಡೆ ಶಾರದಾಂಬೆಗೆ ಭೇಟಿ ನೀಡಿದ್ದರು.</p>
ಚಿಕ್ಕಮಗಳೂರಿನಲ್ಲಿರುವ ಶೃಂಗೇರಿ ಶಾರದಾಂಬೆಗೆ ನ್ಯಾಯಮೂರ್ತಿ ಬೊಬ್ಡೆ ಭೇಟಿ ನೀಡುತ್ತಿರುವುದು ಇದೇ ಮೊದಲಲ್ಲ. ಇದಕ್ಕೂ ಮೊದಲು 2019ರಲ್ಲಿ ಬೊಬ್ಡೆ ಶಾರದಾಂಬೆಗೆ ಭೇಟಿ ನೀಡಿದ್ದರು.
<p>ಕಳೆದ ಬಾರಿಯ ದೇವಸ್ಥಾನ ಭೇಟಿಯಲ್ಲಿ ನ್ಯಾಯಮೂರ್ತಿ ಶೃಂಗೇರಿ ಮಠದ ಆವರಣದಲ್ಲಿರುವ ಇತರ ದೇವಸ್ಥಾನಗಳಿಗೂ ಭೇಟಿ ನೀಡಿ ಪೂಜೆ ಸಲ್ಲಿಸಿದ್ದರು</p>
ಕಳೆದ ಬಾರಿಯ ದೇವಸ್ಥಾನ ಭೇಟಿಯಲ್ಲಿ ನ್ಯಾಯಮೂರ್ತಿ ಶೃಂಗೇರಿ ಮಠದ ಆವರಣದಲ್ಲಿರುವ ಇತರ ದೇವಸ್ಥಾನಗಳಿಗೂ ಭೇಟಿ ನೀಡಿ ಪೂಜೆ ಸಲ್ಲಿಸಿದ್ದರು
<p>ಶಕ್ತಿ ಗಣಪತಿ, ಶಂಕರಾಚಾರ್ಯ ದೇವಸ್ಥಾನ, ತೋರಣ ಗಣಪತಿ, ವಿದ್ಯಾಶಂಕರ ದೇವಸ್ಥಾನ, ಸುಬ್ರಹ್ಮಣ್ಯ ದೇವಸ್ಥಾನಗಳಿಗೂ ಕಳೆದ ಬಾರಿ ನ್ಯಾಯಮೂರ್ತಿ ಬೊಬ್ಡೆ ಭೇಟಿ ನೀಡಿದ್ದರು.</p>
ಶಕ್ತಿ ಗಣಪತಿ, ಶಂಕರಾಚಾರ್ಯ ದೇವಸ್ಥಾನ, ತೋರಣ ಗಣಪತಿ, ವಿದ್ಯಾಶಂಕರ ದೇವಸ್ಥಾನ, ಸುಬ್ರಹ್ಮಣ್ಯ ದೇವಸ್ಥಾನಗಳಿಗೂ ಕಳೆದ ಬಾರಿ ನ್ಯಾಯಮೂರ್ತಿ ಬೊಬ್ಡೆ ಭೇಟಿ ನೀಡಿದ್ದರು.