ಆರ್ಥಿಕ ಬಿಕ್ಕಟ್ಟು: ತಂದೆಗೆ ನೆರವಾಗಲು ಕಾಲೇಜು ಬಿಟ್ಟ ಅಭಿಷೇಕ್ ಬಚ್ಚನ್!
90ರ ದಶಕದ ಆರಂಭದಲ್ಲಿ, ಅಮಿತಾಬ್ ಬಚ್ಚನ್ ತುಂಬಾ ಕಷ್ಟದಲ್ಲಿದ್ದರು. ಬಿಗ್ ಬಿ ಅರ್ಥಿಕ ಸಂಕಷ್ಷದಲ್ಲಿದ್ದರು. ಆ ಸಮಯದಲ್ಲಿ ಅಭಿಷೇಕ್ ಬಚ್ಚನ್ ತಮ್ಮ ತಂದೆಯನ್ನು ಬೆಂಬಲಿಸಲು ಕಾಲೇಜು ತೊರೆದರು. ಈ ವಿಷಯವನ್ನು ಸ್ವತಃ ಅಭಿಷೇಕ್ ಇಂಟರ್ವ್ಯೂವ್ನಲ್ಲಿ ಹೇಳಿದ್ದಾರೆ.

<p>ಯೂಟ್ಯೂಬರ್ ರಣವೀರ್ ಅಲ್ಲಾಬಾದಿಯಾ ಜೊತೆ ಸಂದರ್ಶನದಲ್ಲಿ ಅಭಿಷೇಕ್ ಬಚ್ಚನ್ ತಮ್ಮ ಕುಟುಂಬದ ಕಷ್ಟದ ಸಮಯದ ಬಗ್ಗೆ ಮಾತಾನಾಡಿದ್ದಾರೆ.</p>
ಯೂಟ್ಯೂಬರ್ ರಣವೀರ್ ಅಲ್ಲಾಬಾದಿಯಾ ಜೊತೆ ಸಂದರ್ಶನದಲ್ಲಿ ಅಭಿಷೇಕ್ ಬಚ್ಚನ್ ತಮ್ಮ ಕುಟುಂಬದ ಕಷ್ಟದ ಸಮಯದ ಬಗ್ಗೆ ಮಾತಾನಾಡಿದ್ದಾರೆ.
<p>90ರ ದಶಕದಲ್ಲಿ, ಬಚ್ಚನ್ ಕುಟುಂಬವು ತೀವ್ರ ಆರ್ಥಿಕ ಬಿಕ್ಕಟ್ಟನ್ನು ಎದುರಿಸಿತು. ಆ ಸಮಯದಲ್ಲಿ ಅಮಿತಾಬ್ ಬಚ್ಚನ್ ಅವರ ಕಂಪನಿಯ ಎಬಿಸಿಎಲ್ ಭಾರಿ ನಷ್ಟ ಅನುಭವಿಸುತ್ತಿತ್ತು.</p>
90ರ ದಶಕದಲ್ಲಿ, ಬಚ್ಚನ್ ಕುಟುಂಬವು ತೀವ್ರ ಆರ್ಥಿಕ ಬಿಕ್ಕಟ್ಟನ್ನು ಎದುರಿಸಿತು. ಆ ಸಮಯದಲ್ಲಿ ಅಮಿತಾಬ್ ಬಚ್ಚನ್ ಅವರ ಕಂಪನಿಯ ಎಬಿಸಿಎಲ್ ಭಾರಿ ನಷ್ಟ ಅನುಭವಿಸುತ್ತಿತ್ತು.
<p>ಕಾಲೇಜಿನಲ್ಲಿದ್ದ ಅಭಿಷೇಕ್ ಬಿಕ್ಕಟ್ಟಿನ ಸಂದರ್ಭದಲ್ಲಿ ತಂದೆಗೆ ಸಹಾಯ ಮಾಡಲು ಯೂನಿವರ್ಸಿಟಿಯ ಬಿಡಬೇಕಾಯಿತು. </p>
ಕಾಲೇಜಿನಲ್ಲಿದ್ದ ಅಭಿಷೇಕ್ ಬಿಕ್ಕಟ್ಟಿನ ಸಂದರ್ಭದಲ್ಲಿ ತಂದೆಗೆ ಸಹಾಯ ಮಾಡಲು ಯೂನಿವರ್ಸಿಟಿಯ ಬಿಡಬೇಕಾಯಿತು.
<p>ಆ ಸಮಯದಲ್ಲಿ ಅಭಿಷೇಕ್ ತಮ್ಮ ತಂದೆಗೆ ಯಾವುದೇ ರೀತಿಯಲ್ಲಿ ಸಹಾಯ ಮಾಡುವಷ್ಟು ಸಮರ್ಪಕ ಅಥವಾ ಅರ್ಹರಲ್ಲದಿದ್ದರೂ ತನ್ನ ತಂದೆಯ ಜೊತೆ ಇರಬೇಕೆಂದು ಭಾವಿಸಿದರು ಎಂದು ಹೇಳಿಕೊಂಡಿದ್ದಾರೆ ಜ್ಯೂನಿಯರ್ ಬಚ್ಚನ್.</p>
ಆ ಸಮಯದಲ್ಲಿ ಅಭಿಷೇಕ್ ತಮ್ಮ ತಂದೆಗೆ ಯಾವುದೇ ರೀತಿಯಲ್ಲಿ ಸಹಾಯ ಮಾಡುವಷ್ಟು ಸಮರ್ಪಕ ಅಥವಾ ಅರ್ಹರಲ್ಲದಿದ್ದರೂ ತನ್ನ ತಂದೆಯ ಜೊತೆ ಇರಬೇಕೆಂದು ಭಾವಿಸಿದರು ಎಂದು ಹೇಳಿಕೊಂಡಿದ್ದಾರೆ ಜ್ಯೂನಿಯರ್ ಬಚ್ಚನ್.
<p>'ನಾನು ಬೋಸ್ಟನ್ ವಿಶ್ವವಿದ್ಯಾಲಯದಲ್ಲಿ ಓದುತ್ತಿದ್ದೆ. ಲಿಬರಲ್ ಆರ್ಟ್ಸ್ ನಂತರ ಪರ್ಫಾಮಿಂಗ್ ಆರ್ಟ್ಸ್ನಲ್ಲಿ ಮೇಜರ್ ಮಾಡಿದ ನಾನು ನನ್ನ ಶಿಕ್ಷಣವನ್ನು ತೊರೆದಿದ್ದೇನೆ. ಏಕೆಂದರೆ ನನ್ನ ತಂದೆ ಆರ್ಥಿಕ ಸಂಕಷ್ಟ ಅನುಭವಿಸುತ್ತಿದ್ದರು. ಅವರು ಎಬಿಸಿಎಲ್ ಎಂಬ ಬ್ಯುಸಿನೆಸ್ ಪ್ರಾರಂಭಿಸಿ, ಕೈ ಸುಟ್ಟುಕೊಂಡಿದ್ದರು,' ಎಂದು ಅಭಿಷೇಕ್ ಹೇಳಿದರು. </p>
'ನಾನು ಬೋಸ್ಟನ್ ವಿಶ್ವವಿದ್ಯಾಲಯದಲ್ಲಿ ಓದುತ್ತಿದ್ದೆ. ಲಿಬರಲ್ ಆರ್ಟ್ಸ್ ನಂತರ ಪರ್ಫಾಮಿಂಗ್ ಆರ್ಟ್ಸ್ನಲ್ಲಿ ಮೇಜರ್ ಮಾಡಿದ ನಾನು ನನ್ನ ಶಿಕ್ಷಣವನ್ನು ತೊರೆದಿದ್ದೇನೆ. ಏಕೆಂದರೆ ನನ್ನ ತಂದೆ ಆರ್ಥಿಕ ಸಂಕಷ್ಟ ಅನುಭವಿಸುತ್ತಿದ್ದರು. ಅವರು ಎಬಿಸಿಎಲ್ ಎಂಬ ಬ್ಯುಸಿನೆಸ್ ಪ್ರಾರಂಭಿಸಿ, ಕೈ ಸುಟ್ಟುಕೊಂಡಿದ್ದರು,' ಎಂದು ಅಭಿಷೇಕ್ ಹೇಳಿದರು.
<p>'ನಾನು ಅವರಿಗೆ ಯಾವುದೇ ರೀತಿಯಲ್ಲಿ ಸಹಾಯ ಮಾಡಲು ಅರ್ಹನಾಗಿರಲಿಲ್ಲ. ಆದರೆ ಮಗನಾಗಿ ತಂದೆಯ ಜೊತೆ ಇರಬೇಕು ಎಂದು ಓದುವುದ ನಿಲ್ಲಿಸಿ ಬಂದೆ. ನಾನು ಅವರಿ ಕಂಪನಿಯ ವ್ಯವಹಾರದಲ್ಲಿ ಸಹಾಯ ಮಾಡಲು ಪ್ರಾರಂಭಿಸಿದೆ 'ಎಂದ ಅಭಿಷೇಕ್.</p>
'ನಾನು ಅವರಿಗೆ ಯಾವುದೇ ರೀತಿಯಲ್ಲಿ ಸಹಾಯ ಮಾಡಲು ಅರ್ಹನಾಗಿರಲಿಲ್ಲ. ಆದರೆ ಮಗನಾಗಿ ತಂದೆಯ ಜೊತೆ ಇರಬೇಕು ಎಂದು ಓದುವುದ ನಿಲ್ಲಿಸಿ ಬಂದೆ. ನಾನು ಅವರಿ ಕಂಪನಿಯ ವ್ಯವಹಾರದಲ್ಲಿ ಸಹಾಯ ಮಾಡಲು ಪ್ರಾರಂಭಿಸಿದೆ 'ಎಂದ ಅಭಿಷೇಕ್.
<p>'ನನಗೆ ಕೆಲಸವಿಲ್ಲ, ಯಾರೂ ನನಗೆ ಕೆಲಸ ನೀಡುತ್ತಿಲ್ಲ, ನನ್ನ ಸಿನಿಮಾಗಳು ನೆಡೆಯುತ್ತಿಲ್ಲ ಮತ್ತು ದಯವಿಟ್ಟು ಕೆಲಸ ಮಾಡಲು ನನಗೆ ಸಿನಿಮಾ ನೀಡಿ ಎಂದು ಕೇಳಲು ಬಂದಿದ್ದೇನೆ, ಎಂದು ಬಿಗ್ ಬಿ ಚೋಪ್ರಾ ಅವರಿಗೆ ಕೇಳಿಕೊಂಡಿದ್ದರು' ಎಂಬ ವಿಷಯವನ್ನು ಅಭಿಷೇಕ್ ಬಹಿರಂಗ ಪಡಿಸಿದ್ದರು.</p>
'ನನಗೆ ಕೆಲಸವಿಲ್ಲ, ಯಾರೂ ನನಗೆ ಕೆಲಸ ನೀಡುತ್ತಿಲ್ಲ, ನನ್ನ ಸಿನಿಮಾಗಳು ನೆಡೆಯುತ್ತಿಲ್ಲ ಮತ್ತು ದಯವಿಟ್ಟು ಕೆಲಸ ಮಾಡಲು ನನಗೆ ಸಿನಿಮಾ ನೀಡಿ ಎಂದು ಕೇಳಲು ಬಂದಿದ್ದೇನೆ, ಎಂದು ಬಿಗ್ ಬಿ ಚೋಪ್ರಾ ಅವರಿಗೆ ಕೇಳಿಕೊಂಡಿದ್ದರು' ಎಂಬ ವಿಷಯವನ್ನು ಅಭಿಷೇಕ್ ಬಹಿರಂಗ ಪಡಿಸಿದ್ದರು.
<p>ಅಮಿತಾಬ್ಗೆ ಶಾರುಖ್ ಖಾನ್ ಅವರ ಮೊಹಬ್ಬಾತೆನ್ ಸಿನಿಮಾ ನೀಡಲಾಯಿತು. ಕೌನ್ ಬನೇಗಾ ಕರೋಡ್ಪತಿ ಹೋಸ್ಟ್ ಆಗಿ ಟಿವಿಗೆ ಪಾದಾರ್ಪಣೆ ಮಾಡಿದರು. ಆದರ ನಂತರ ಉಳಿದಿದ್ದು ಇತಿಹಾಸ.<br /> </p>
ಅಮಿತಾಬ್ಗೆ ಶಾರುಖ್ ಖಾನ್ ಅವರ ಮೊಹಬ್ಬಾತೆನ್ ಸಿನಿಮಾ ನೀಡಲಾಯಿತು. ಕೌನ್ ಬನೇಗಾ ಕರೋಡ್ಪತಿ ಹೋಸ್ಟ್ ಆಗಿ ಟಿವಿಗೆ ಪಾದಾರ್ಪಣೆ ಮಾಡಿದರು. ಆದರ ನಂತರ ಉಳಿದಿದ್ದು ಇತಿಹಾಸ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.