MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • Cine World
  • ಪದ್ಮ ಪ್ರಶಸ್ತಿ ಪಡೆದು ಸಂಭ್ರಮಿಸಿದ ನಟ ಅಜಿತ್ ಕುಮಾರ್ ದಿಢೀರ್ ಆಸ್ಪತ್ರೆಗೆ ದಾಖಲು

ಪದ್ಮ ಪ್ರಶಸ್ತಿ ಪಡೆದು ಸಂಭ್ರಮಿಸಿದ ನಟ ಅಜಿತ್ ಕುಮಾರ್ ದಿಢೀರ್ ಆಸ್ಪತ್ರೆಗೆ ದಾಖಲು

ನಟ ಅಜಿತ್ ಕುಮಾರ್ ದೆಹಲಿಯಲ್ಲಿ ರಾಷ್ಟ್ರಪತಿಗಳಿಂದ ಪದ್ಮ ಭೂಷಣ ಪ್ರಶಸ್ತಿ ಸ್ವೀಕರಿಸಿ ಚೆನ್ನೈಗೆ ಮರಳಿದ ವೇಳೆ ಗಾಯಗೊಂಡಿದ್ದಾರೆ. ಪರಿಣಾಮ ನಟ ಅಜಿತ್ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. 

1 Min read
Chethan Kumar
Published : Apr 30 2025, 03:29 PM IST| Updated : Apr 30 2025, 04:31 PM IST
Share this Photo Gallery
  • FB
  • TW
  • Linkdin
  • Whatsapp
13

ಆಸ್ಪತ್ರೆಗೆ ದಾಖಲಾದ ಅಜಿತ್ ಕುಮಾರ್ : ತಮಿಳು ಸಿನಿಮಾದಲ್ಲಿ ಮುಂಚೂಣಿಯ ಮಾಸ್ ನಟ ಅಜಿತ್ ಕುಮಾರ್. ಇತ್ತೀಚೆಗೆ ಬಿಡುಗಡೆಯಾಗ 'ಗುಡ್ ಬ್ಯಾಡ್ ಅಗ್ಲಿ' ಚಿತ್ರ  ಬಾಕ್ಸ್ ಆಫೀಸ್‌ನಲ್ಲಿ 250 ಕೋಟಿ ರೂ.ಗಿಂತ ಹೆಚ್ಚು ಗಳಿಕೆ ಕಂಡಿತು. ಅಜಿತ್ ಅವರ ವೃತ್ತಿಜೀವನದಲ್ಲಿ ಅತಿ ಹೆಚ್ಚು ಗಳಿಕೆ ಕಂಡ ಚಿತ್ರ 'ಗುಡ್ ಬ್ಯಾಡ್ ಅಗ್ಲಿ'.  ಚಿತ್ರಗಳ ಯಶಸ್ಸು, ಮತ್ತೊಂದು ಭಾರತದ ಉನ್ನತ ಪ್ರಶಸ್ತಿ ಪಡೆದಿರುವ ಅಜಿತ್ ದಿಢೀರ್ ಆಸ್ಪತ್ರೆ ದಾಖಲಾಗಿದ್ದಾರೆ.

23
ಅಜಿತ್‌ಗೆ ಪದ್ಮ ಭೂಷಣ ಪ್ರಶಸ್ತಿ

ಅಜಿತ್‌ಗೆ ಪದ್ಮ ಭೂಷಣ ಪ್ರಶಸ್ತಿ

ಪದ್ಮ ಭೂಷಣ ಪ್ರಶಸ್ತಿ ಪಡೆದ ಅಜಿತ್

ಅಜಿತ್ ಸಿನಿಮಾ ಸಾಧನೆಗಾಗಿ ಕಳೆದ ಜನವರಿಯಲ್ಲಿ ಅವರಿಗೆ ಪದ್ಮ ಭೂಷಣ ಪ್ರಶಸ್ತಿ ಘೋಷಿಸಲಾಯಿತು. ಈ ಹಿನ್ನೆಲೆಯಲ್ಲಿ,  ಏಪ್ರಿಲ್ 28 ರಂದು ದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ಅಜಿತ್‌ಗೆ ಪದ್ಮ ಭೂಷಣ ಪ್ರಶಸ್ತಿ ನೀಡಲಾಯಿತು. ಇದಕ್ಕಾಗಿ ಕುಟುಂಬದೊಂದಿಗೆ ದೆಹಲಿಗೆ ತೆರಳಿದ್ದ ನಟ ಅಜಿತ್ ಕುಮಾರ್ ನಿನ್ನೆ ಚೆನ್ನೈಗೆ ಮರಳಿದರು. ವಿಮಾನ ನಿಲ್ದಾಣದಲ್ಲಿ ಅಜಿತ್‌ಗೆ ಉತ್ಸಾಹಭರಿತ ಸ್ವಾಗತ ದೊರಕಿತು. ಆದರೆ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಸಿದ್ದ ಕಾರಣ ಅಜಿತ್ ಕುಮಾರ್ ಆಸ್ಪತ್ರೆ ದಾಖಲಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. 

Related Articles

Related image1
ಇಟಲಿ ಕಾರ್ ರೇಸ್‌ನಲ್ಲಿ ನಟ ಅಜಿತ್ ಟೀಂಗೆ 3ನೇ ಸ್ಥಾನ: ಸಂಭ್ರಮದ ವಿಡಿಯೋ ವೈರಲ್!
Related image2
ಅಜಿತ್‌ರ 'ಗುಡ್ ಬ್ಯಾಡ್ ಅಗ್ಲಿ' OTT ಬಿಡುಗಡೆ: ಯಾವಾಗ? ಎಲ್ಲಿ ರಿಲೀಸ್?
33
ಅಜಿತ್, ಶಾಲಿನಿ

ಅಜಿತ್, ಶಾಲಿನಿ

ಅಜಿತ್ ಆಸ್ಪತ್ರೆಗೆ ದಾಖಲು

ನಟ ಅಜಿತ್ ಕುಮಾರ್ ಪತ್ನಿ ಜೊತೆ ಚೆನ್ನೈ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದರು. ಪದ್ಮ ಭೂಷಣ ಪ್ರಶಸ್ತಿ ವಿಜೇತ ಅಜಿತ್ ನೋಡಲು ಅಭಿನಂದನೆ ಸಲ್ಲಿಸಲು ಕಿಕ್ಕಿರಿದು ಅಭಿಮಾನಿಗಳು ಸೇರಿದ್ದರು. ನಟ ಅಜಿತ್ ಹೊರಬರುತ್ತಿದ್ದಂತೆ ಅಬಿಮಾನಿಗಳು ಮುತ್ತಿಗೆ ಹಾಕಿದ್ದಾರೆ. ಇದರಿಂದ ಅಜಿತ್ ಕಾಲಿಗೆ ಕಾಯವಾಗಿದೆ. ಕಾರ್ ರೇಸ್ ವೇಳೆ ಗಾಯಗೊಂಡಿದ್ದ ಕಾಲಿಗೆ ಮತ್ತೆ ಗಾಯವಾಗಿದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಅಜಿತ್‌ಗೆ ಫಿಸಿಯೋಥೆರಪಿ ಚಿಕಿತ್ಸೆ ನೀಡಲಾಗುತ್ತಿದೆ.

About the Author

CK
Chethan Kumar
ಎಲೆಕ್ಟ್ರಾನಿಕ್, ಡಿಜಿಟಲ್ ಮಾಧ್ಯಮ ಸೇರಿ ಪತ್ರಿಕೋದ್ಯಮದಲ್ಲಿ 13 ವರ್ಷಗಳ ಅನುಭವ. ಊರು ಧರ್ಮಸ್ಥಳ. ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿದ್ದು ಉಜಿರೆ ಎಸ್‌ಡಿಎಂನಲ್ಲಿ. ಟಿವಿ9, ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಕಾರ್ಯ ನಿರ್ವಹಿಸಿದ ಅನುಭವವಿದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ, ಜಿಯೋ ಪಾಲಿಟಿಕ್ಸ್, ಆಟೋ, ಟೆಕ್, ಸ್ಪೋರ್ಟ್ಸ್..ಏನೇ ಕೊಟ್ಟರೂ ಬರೆಯೋದು ನನ್ನ ಶಕ್ತಿ.
ಮನರಂಜನಾ ಸುದ್ದಿ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved