MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
Ind vs SL 2nd Test
Today's Horoscope in Kannada
Mandya Jaggery Price
Bengaluru Garden City
Bengaluru Fake Medicine Racket
Karnataka-Tamil Nadu Border
Karnataka IAS Officer Missing
Pakistan-based Gang Doddaballapur
NICE Road Toll
Bhadra Irrigation Project
Minister B Nagendra
Valmiki Corporation Scam
BJP vs Minister B Nagendra
Bengaluru Airport Metro
Mysuru Chamundeshwari Temple Priest
Kabini Dam Water Level
  • Home
  • Entertainment
  • Cine World
  • ಆ ತರಹದ ಪಾರ್ಟಿಗಳಿಗೆ ಹೋಗಿದ್ರೆ ಇಷ್ಟೊತ್ತಿಗೆ ನಾನೂ ಹೀರೋಯಿನ್ ಆಗಿರ್ತಿದ್ದೆ ಅನ್ನೋದಾ ಪುಷ್ಪಾ ನಟಿ!

ಆ ತರಹದ ಪಾರ್ಟಿಗಳಿಗೆ ಹೋಗಿದ್ರೆ ಇಷ್ಟೊತ್ತಿಗೆ ನಾನೂ ಹೀರೋಯಿನ್ ಆಗಿರ್ತಿದ್ದೆ ಅನ್ನೋದಾ ಪುಷ್ಪಾ ನಟಿ!

ಆಗಾಗ ತಮ್ಮ ಹೇಳಿಕೆಯ ಮೂಲಕ ವಿವಾದ ಸೃಷ್ಟಿಸಿಕೊಳ್ಳುವ ಟಾಲಿವುಡ್ ನಟಿ, ನಿರೂಪಕಿ ಅನಸೂಯಾ ಭಾರಧ್ವಾಜ್ ಇದೀಗ ತೆಲುಗು ಸಿನಿರಂಗದ ಕುರಿತು ನೀಡಿರುವ ಹೇಳಿಕೆ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

1 Min read
Author : Govindaraj S
Published : Nov 05 2023, 08:36 AM IST
Share this Photo Gallery
  • FB
  • TW
  • Linkdin
  • Whatsapp
16

ಪೋಷಕ ಪಾತ್ರಗಳ ಮೂಲಕವೇ ಟಾಲಿವುಡ್‌ ಅಂಗಳದಲ್ಲಿ ಅನಸೂಯಾ ಗುರುತಿಸಿಕೊಂದ್ದು, ಇದೀಗ ನಿರೂಪಣೆಯಿಂದ ದೂರವೇ ಉಳಿದು ಸಂಪೂರ್ಣ ಗಮನವನ್ನು ಸಿನಿಮಾಗಳತ್ತ ಹಾಯಿಸಿದ್ದಾರೆ. ಜೊತೆಗೆ  ಸಾಲು ಸಾಲು ಅವಕಾಶಗಳನ್ನೂ ಪಡೆಯುತ್ತಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
26

ಇತ್ತೀಚೆಗೆ ಅವರು ʼವಿಮಾನʼ ಎಂಬ ಚಿತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾದಲ್ಲಿ ನಟ ಸಮುದ್ರಖನಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಶಿವ ಪ್ರಸಾದ್ ಯಾನಾಳ ನಿರ್ದೇಶನದ ಈ ಚಿತ್ರವನ್ನು ಕಿರಣ್ ಕೊರ್ರಪಾಟಿ ನಿರ್ಮಿಸಿದ್ದಾರೆ. ಈ ಸಿನಿಮಾದಲ್ಲಿ ಅನಸೂಯಾ ಸುಮತಿ ಎಂಬ ವೇಶ್ಯೆ ಪಾತ್ರದಲ್ಲಿ ನಟಿಸಿದ್ದಾರೆ.

36

ಸದಾ ವಿವಾದಾತ್ಮಕ ಹೇಳಿಕೆಗಳ ಮೂಲಕ ಸೋಷಿಯಲ್‌ ಮೀಡಿಯಾದಲ್ಲಿ ಟ್ರೋಲ್‌ಗೆ ಒಳಗಾಗುವ ನಟಿ, ಇತ್ತೀಚೆಗಷ್ಟೇ ಸಂದರ್ಶನವೊಂದರಲ್ಲಿ ನೀಡಿದ ಹೇಳಿಕೆ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. 

46

ಪವನ್‌ ಕಲ್ಯಾಣ್‌ ಅಭಿನಯದ ಅತ್ತಾರಿಂಟಿಕಿ ದಾರೇದಿ ಸಿನಿಮಾದಲ್ಲಿ ಹಾಡೊಂದರಲ್ಲಿ ನಟಿಸುವ ಅವಕಾಶ ಸಿಕ್ಕಿತ್ತು. ಆದರೆ ಅದರಲ್ಲಿ ಸಾಕಷ್ಟು ನಾಯಕಿಯರಿದ್ದರು, ನಾನು ಗುಂಪಿನ ಭಾಗವಾಗಲು ಇಷ್ಟಪಡುವುದಿಲ್ಲ ಎಂದು ಸಂದರ್ಶನದಲ್ಲಿ ಹೇಳಿದ್ದಾರೆ.

56

ಅತ್ತಾರಿಂಟಿಕಿ ದಾರೇದಿ ಚಿತ್ರದ ಅವಕಾಶ ನಿರಾಕರಿಸಿದಾಗ ನನ್ನ ಮೇಲೆ ಸಾಕಷ್ಟು ಟೀಕೆಗಳು ಬಂದವು. ನಾನು ನಿರಾಕರಿಸಿದ್ದು ತಪ್ಪಲ್ಲ. ಆದರೆ ಹೇಳುವ ರೀತಿ ತಪ್ಪಾಗಿತ್ತು ಎಂದೆನಿಸಿತು. ಹಾಗಾಗಿ ಆ ಚಿತ್ರದ ನಿರ್ದೇಶಕ ತ್ರಿವಿಕ್ರಮ್ ಅವರಲ್ಲಿ ನಾನು ಕ್ಷಮೆ ಕೇಳುತ್ತೇನೆ ಎಂದಿದ್ದಾರೆ ಅನಸೂಯಾ.  

66

ನಾನು ಶೂಟಿಂಗ್‌ನಲ್ಲಿ ನನ್ನ ಕೆಲಸವನ್ನು ನಾನು ನೋಡಿಕೊಳ್ಳುತ್ತೇನೆ. ಸಿನಿಮಾದ ನಂತರ ಪಾರ್ಟಿಗಳಿಂದ ದೂರ ಉಳಿಯುತ್ತೇನೆ. ಇದರಿಂದಾಗಿ ಸಾಕಷ್ಟು ಅವಕಾಶಗಳನ್ನೂ ಕಳೆದುಕೊಂಡಿದ್ದೇನೆ. ಪಾರ್ಟಿಗಳಿಗೆ ಹೋಗಿ ಅವಕಾಶಗಳು ಬಂದರೆ ನನಗೆ ಬೇಡ ಎಂದು ಅನಸೂಯಾ ಹೇಳಿದ್ದು, ಇದೀಗ ಈ ಹೇಳಿಕೆಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

GS
Govindaraj S
ಏಷ್ಯಾನೆಟ್ ಸುವರ್ಣ ಡಿಜಿಟಲ್ ಕನ್ನಡ ವಿಭಾಗದಲ್ಲಿ ಉಪ ಸಂಪಾದಕ. ಕಳೆದ 8 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದಿದ್ದು ಬೆಂಗಳೂರಿನಲ್ಲಿ. ಸ್ನಾತಕೋತ್ತರ ಪದವಿಯನ್ನು ಬೆಂಗಳೂರು ವಿಶ್ವವಿದ್ಯಾಲಯದಿಂದ ಪಡೆದಿದ್ದೇನೆ. ದೂರದರ್ಶನದಲ್ಲಿ ಇಂಟರ್ನ್‌ಶಿಪ್ ನಿರ್ವಹಣೆ. ಪ್ರಜಾವಾಣಿ ಮತ್ತು ಉದಯವಾಣಿ ಡಿಜಿಟಲ್ ವಿಭಾಗದಲ್ಲಿ ಬರಹಗಾರ ಹಾಗೂ ಕಂಟೆಂಟ್ ಡೆವಲಪರ್ ಆಗಿ ಕೆಲಸ ಮಾಡಿದ್ದೇನೆ. ಮನರಂಜನೆ ಸುದ್ದಿಗಳ ಬಗ್ಗೆ ತುಂಬಾ ಆಸಕ್ತಿ. ಸಿನಿಮಾ ವೀಕ್ಷಿಸುವುದು, ಸಂಗೀತ ಕೇಳುವುದು ಮತ್ತು ಕ್ರೀಡೆ ನೆಚ್ಚಿನ ಹವ್ಯಾಸಗಳು.
ಟಾಲಿವುಡ್

Latest Videos
Recommended Stories
Recommended image1
‘ನಾನು ಮದ್ಯಪಾನ ಬಿಡಲು ಅವರೇ ಕಾರಣ’..: ಸೂಪರ್‌ಸ್ಟಾರ್ ರಜನಿಕಾಂತ್ ಹೇಳಿದ ಆ ಘಟನೆಯೇನು?
Recommended image2
ಗಂಡ ಸತ್ತರೆ ಕುಂಕುಮ, ಬಳೆ ಯಾಕೆ ತೆಗೀಬೇಕು? ನಟಿ ಅನಸೂಯಾ ಹೇಳಿಕೆಯಿಂದ ಭಾರೀ ಚರ್ಚೆ
Recommended image3
ಆಘಾತ..! ಅಪಘಾತಕ್ಕೆ ಈಡಾದ ಸ್ಟಾರ್ ನಟ ಅಜಿತ್‌ ಕುಮಾರ್‌ ಕಾರು; ಈಗ ಹೇಗಿದೆ 'ತಲಾ'ರ ಆರೋಗ್ಯ?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved