MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • Cine World
  • ಪೋಲಿಸ್‌ ಫೌಂಡೇಶನ್‌ಗೆ 2 ಕೋಟಿ ನೀಡಿದ ಬಾಲಿವುಡ್ ಕೊಡುಗೈ ದಾನಿ

ಪೋಲಿಸ್‌ ಫೌಂಡೇಶನ್‌ಗೆ 2 ಕೋಟಿ ನೀಡಿದ ಬಾಲಿವುಡ್ ಕೊಡುಗೈ ದಾನಿ

ಇಡೀ ಜಗತ್ತೇ ಪ್ರಸ್ತುತ ಕೊರೋನಾ ವೈರಸ್ ವಿರುದ್ಧ ಹೋರಾಡುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಅನೇಕ ಬಾಲಿವುಡ್ ಸೆಲಬ್ರೆಟಿಗಳು  ಜನರಿಗೆ ಸಹಾಯ ಮಾಡಲು ಮುಂದೆ ಬರುತ್ತಿದ್ದಾರೆ. ಈ ಪಟ್ಟಿಯಲ್ಲಿ ಅಕ್ಷಯ್ ಕುಮಾರ್ ಮೊದಲಿಗರು. ಪಿಎಂ ಕೇರ್ಸ್ ನಿಧಿಗೆ 25 ಕೋಟಿ ಮತ್ತು ಬೃಹತ್‌ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಗೆ 3 ಕೋಟಿ ರೂ. ದೇಣಿಗೆ ನೀಡಿರುವ ಅಕ್ಷಯ್ ಕುಮಾರ್ ಮತ್ತೊಮ್ಮೆ ತಮ್ಮ ಸಹಾಯ ಹಸ್ತ ಚಾಚಿದ್ದಾರೆ. ಅಕ್ಷಯ್ ಕುಮಾರ್ ಈಗ ಮುಂಬೈ ಪೊಲೀಸ್ ಪ್ರತಿಷ್ಠಾನಕ್ಕೆ 2 ಕೋಟಿ ದೇಣಿಗೆ ನೀಡಿದ್ದು, ಇದಕ್ಕಾಗಿ ಅವರಿಗೆ ಮುಂಬೈ ಪೊಲೀಸ್ ಆಯುಕ್ತರು ಧನ್ಯವಾದ ಅರ್ಪಿಸಿದ್ದಾರೆ.

1 Min read
Suvarna News
Published : Apr 28 2020, 06:43 PM IST
Share this Photo Gallery
  • FB
  • TW
  • Linkdin
  • Whatsapp
19
<p>ಬಾಲಿವುಡ್‌ನ ಕೊಡುಗೈ ದಾನಿ ಅಕ್ಷಯ್‌ ಕುಮಾರ್.</p>

<p>ಬಾಲಿವುಡ್‌ನ ಕೊಡುಗೈ ದಾನಿ ಅಕ್ಷಯ್‌ ಕುಮಾರ್.</p>

ಬಾಲಿವುಡ್‌ನ ಕೊಡುಗೈ ದಾನಿ ಅಕ್ಷಯ್‌ ಕುಮಾರ್.

29
<p>ಈಗ ಮುಂಬೈ ಪೊಲೀಸ್ ಪ್ರತಿಷ್ಠಾನಕ್ಕೆ 2 ಕೋಟಿ ದೇಣಿಗೆ ನೀಡುವ ಮೂಲಕ ಮತ್ತೆ ಹೃದಯವಂತಿಕೆ ಮೆರೆದಿರುವ ಸ್ಟಾರ್‌&nbsp;ನಟ.&nbsp;</p>

<p>ಈಗ ಮುಂಬೈ ಪೊಲೀಸ್ ಪ್ರತಿಷ್ಠಾನಕ್ಕೆ 2 ಕೋಟಿ ದೇಣಿಗೆ ನೀಡುವ ಮೂಲಕ ಮತ್ತೆ ಹೃದಯವಂತಿಕೆ ಮೆರೆದಿರುವ ಸ್ಟಾರ್‌&nbsp;ನಟ.&nbsp;</p>

ಈಗ ಮುಂಬೈ ಪೊಲೀಸ್ ಪ್ರತಿಷ್ಠಾನಕ್ಕೆ 2 ಕೋಟಿ ದೇಣಿಗೆ ನೀಡುವ ಮೂಲಕ ಮತ್ತೆ ಹೃದಯವಂತಿಕೆ ಮೆರೆದಿರುವ ಸ್ಟಾರ್‌ ನಟ. 

39
<p>ಮುಂಬೈ ಪೊಲೀಸ್ ಪ್ರತಿಷ್ಠಾನಕ್ಕೆ 2 ಕೋಟಿ ರೂ.ಗಳನ್ನು ಸಂಗ್ರಹಿಸಲು ಸಹಾಯ ಮಾಡಿದ್ದಕ್ಕಾಗಿ ಮುಂಬೈ ಪೊಲೀಸರು ಅಕ್ಷಯ್ ಕುಮಾರ್ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.</p>

<p>ಮುಂಬೈ ಪೊಲೀಸ್ ಪ್ರತಿಷ್ಠಾನಕ್ಕೆ 2 ಕೋಟಿ ರೂ.ಗಳನ್ನು ಸಂಗ್ರಹಿಸಲು ಸಹಾಯ ಮಾಡಿದ್ದಕ್ಕಾಗಿ ಮುಂಬೈ ಪೊಲೀಸರು ಅಕ್ಷಯ್ ಕುಮಾರ್ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.</p>

ಮುಂಬೈ ಪೊಲೀಸ್ ಪ್ರತಿಷ್ಠಾನಕ್ಕೆ 2 ಕೋಟಿ ರೂ.ಗಳನ್ನು ಸಂಗ್ರಹಿಸಲು ಸಹಾಯ ಮಾಡಿದ್ದಕ್ಕಾಗಿ ಮುಂಬೈ ಪೊಲೀಸರು ಅಕ್ಷಯ್ ಕುಮಾರ್ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.

49
<p>ನಗರದ ಸುರಕ್ಷತೆಗಾಗಿ ಮೀಸಲಾಗಿರುವ ಮುಂಬೈ ಪೋಲಿಸ್‌ ಮಹಿಳಾ ಮತ್ತು ಪುರುಷ ಸಹಚರರ ಪ್ರಾಣ ಉಳಿಸಲು ನಿಮ್ಮ ಸಹಕಾರವು ಸಹಾಯಕವಾಗಿದೆಯೆಂದು ಸಾಬೀತುಪಡಿಸುತ್ತದೆ ಎಂದು ಪೊಲೀಸ್ ಆಯುಕ್ತರ ಅಧಿಕೃತ ಟ್ವಿಟರ್‌ನಲ್ಲಿ ಟ್ವೀಟ್‌ ಮಾಡಿ ಥ್ಯಾಂಕ್ಸ್‌ ಹೇಳಿದ್ದಾರೆ ಈ ನಟನಿಗೆ.</p>

<p>ನಗರದ ಸುರಕ್ಷತೆಗಾಗಿ ಮೀಸಲಾಗಿರುವ ಮುಂಬೈ ಪೋಲಿಸ್‌ ಮಹಿಳಾ ಮತ್ತು ಪುರುಷ ಸಹಚರರ ಪ್ರಾಣ ಉಳಿಸಲು ನಿಮ್ಮ ಸಹಕಾರವು ಸಹಾಯಕವಾಗಿದೆಯೆಂದು ಸಾಬೀತುಪಡಿಸುತ್ತದೆ ಎಂದು ಪೊಲೀಸ್ ಆಯುಕ್ತರ ಅಧಿಕೃತ ಟ್ವಿಟರ್‌ನಲ್ಲಿ ಟ್ವೀಟ್‌ ಮಾಡಿ ಥ್ಯಾಂಕ್ಸ್‌ ಹೇಳಿದ್ದಾರೆ ಈ ನಟನಿಗೆ.</p>

ನಗರದ ಸುರಕ್ಷತೆಗಾಗಿ ಮೀಸಲಾಗಿರುವ ಮುಂಬೈ ಪೋಲಿಸ್‌ ಮಹಿಳಾ ಮತ್ತು ಪುರುಷ ಸಹಚರರ ಪ್ರಾಣ ಉಳಿಸಲು ನಿಮ್ಮ ಸಹಕಾರವು ಸಹಾಯಕವಾಗಿದೆಯೆಂದು ಸಾಬೀತುಪಡಿಸುತ್ತದೆ ಎಂದು ಪೊಲೀಸ್ ಆಯುಕ್ತರ ಅಧಿಕೃತ ಟ್ವಿಟರ್‌ನಲ್ಲಿ ಟ್ವೀಟ್‌ ಮಾಡಿ ಥ್ಯಾಂಕ್ಸ್‌ ಹೇಳಿದ್ದಾರೆ ಈ ನಟನಿಗೆ.

59
<p>ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 28 ರಂದು ಆರಂಭಿಸಿದ&nbsp;ಪಿಎಂ ಕೇರ್ಸ್ ಫಂಡ್‌ಗೆ ಅಕ್ಷಯ್ ಕುಮಾರ್&nbsp; 25 ಕೋಟಿ ದೇಣಿಗೆ ನೀಡಿದ ಮೊದಲ ಬಾಲಿವುಡ್ ನಟ.</p>

<p>ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 28 ರಂದು ಆರಂಭಿಸಿದ&nbsp;ಪಿಎಂ ಕೇರ್ಸ್ ಫಂಡ್‌ಗೆ ಅಕ್ಷಯ್ ಕುಮಾರ್&nbsp; 25 ಕೋಟಿ ದೇಣಿಗೆ ನೀಡಿದ ಮೊದಲ ಬಾಲಿವುಡ್ ನಟ.</p>

ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 28 ರಂದು ಆರಂಭಿಸಿದ ಪಿಎಂ ಕೇರ್ಸ್ ಫಂಡ್‌ಗೆ ಅಕ್ಷಯ್ ಕುಮಾರ್  25 ಕೋಟಿ ದೇಣಿಗೆ ನೀಡಿದ ಮೊದಲ ಬಾಲಿವುಡ್ ನಟ.

69
<p>'ಈ ಸಮಯದಲ್ಲಿ, ನಮ್ಮ ಜನರು ಜೀವಂತವಾಗಿರುವುದು ಅತ್ಯಂತ ಮುಖ್ಯವಾದ ವಿಷಯ. ಇದಕ್ಕಾಗಿ ನಾವು ಏನಾದರೂ ಮಾಡಬೇಕಾಗಿದೆ. ನನ್ನ ಉಳಿತಾಯದಿಂದ 25 ಕೋಟಿ ರೂ.ಗಳನ್ನು ಪಿಎಂ ಕೇರ್ಸ್ ಫಂಡ್‌ಗೆ &nbsp;ನೀಡುವುದಾಗಿ ನಾನು ಪ್ರತಿಜ್ಞೆ ಮಾಡುತ್ತೇನೆ. ನೀವೂ ಬಂದು ಜೀವಗಳನ್ನು ಉಳಿಸಿ. ಜೀವ ಇದ್ದರೆ ಜಗತ್ತು ಇದೆ' ಎಂದು ಅಕ್ಷಯ್ ಟ್ವಿಟ್ಟರ್ ನಲ್ಲಿ ಹೀಗೆ ಬರೆದುಕೊಂಡಿದ್ದರು.<br />&nbsp;</p>

<p>'ಈ ಸಮಯದಲ್ಲಿ, ನಮ್ಮ ಜನರು ಜೀವಂತವಾಗಿರುವುದು ಅತ್ಯಂತ ಮುಖ್ಯವಾದ ವಿಷಯ. ಇದಕ್ಕಾಗಿ ನಾವು ಏನಾದರೂ ಮಾಡಬೇಕಾಗಿದೆ. ನನ್ನ ಉಳಿತಾಯದಿಂದ 25 ಕೋಟಿ ರೂ.ಗಳನ್ನು ಪಿಎಂ ಕೇರ್ಸ್ ಫಂಡ್‌ಗೆ &nbsp;ನೀಡುವುದಾಗಿ ನಾನು ಪ್ರತಿಜ್ಞೆ ಮಾಡುತ್ತೇನೆ. ನೀವೂ ಬಂದು ಜೀವಗಳನ್ನು ಉಳಿಸಿ. ಜೀವ ಇದ್ದರೆ ಜಗತ್ತು ಇದೆ' ಎಂದು ಅಕ್ಷಯ್ ಟ್ವಿಟ್ಟರ್ ನಲ್ಲಿ ಹೀಗೆ ಬರೆದುಕೊಂಡಿದ್ದರು.<br />&nbsp;</p>

'ಈ ಸಮಯದಲ್ಲಿ, ನಮ್ಮ ಜನರು ಜೀವಂತವಾಗಿರುವುದು ಅತ್ಯಂತ ಮುಖ್ಯವಾದ ವಿಷಯ. ಇದಕ್ಕಾಗಿ ನಾವು ಏನಾದರೂ ಮಾಡಬೇಕಾಗಿದೆ. ನನ್ನ ಉಳಿತಾಯದಿಂದ 25 ಕೋಟಿ ರೂ.ಗಳನ್ನು ಪಿಎಂ ಕೇರ್ಸ್ ಫಂಡ್‌ಗೆ  ನೀಡುವುದಾಗಿ ನಾನು ಪ್ರತಿಜ್ಞೆ ಮಾಡುತ್ತೇನೆ. ನೀವೂ ಬಂದು ಜೀವಗಳನ್ನು ಉಳಿಸಿ. ಜೀವ ಇದ್ದರೆ ಜಗತ್ತು ಇದೆ' ಎಂದು ಅಕ್ಷಯ್ ಟ್ವಿಟ್ಟರ್ ನಲ್ಲಿ ಹೀಗೆ ಬರೆದುಕೊಂಡಿದ್ದರು.
 

79
<p>ಅಕ್ಷಯ್ ಕುಮಾರ್ ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ &nbsp;#DilSeThankYou ಎಂಬ ಅಭಿಯಾನವನ್ನು ಶುರು ಮಾಡಿದ್ದು, ಸಹ ನಟಟಿಯರಿಂದ ಒಳ್ಳೆ ಸಾಥ್‌ ಸಿಕ್ಕಿತ್ತು.&nbsp;</p>

<p>ಅಕ್ಷಯ್ ಕುಮಾರ್ ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ &nbsp;#DilSeThankYou ಎಂಬ ಅಭಿಯಾನವನ್ನು ಶುರು ಮಾಡಿದ್ದು, ಸಹ ನಟಟಿಯರಿಂದ ಒಳ್ಳೆ ಸಾಥ್‌ ಸಿಕ್ಕಿತ್ತು.&nbsp;</p>

ಅಕ್ಷಯ್ ಕುಮಾರ್ ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ  #DilSeThankYou ಎಂಬ ಅಭಿಯಾನವನ್ನು ಶುರು ಮಾಡಿದ್ದು, ಸಹ ನಟಟಿಯರಿಂದ ಒಳ್ಳೆ ಸಾಥ್‌ ಸಿಕ್ಕಿತ್ತು. 

89
<p>ಮಾರ್ಚ್ 24 ರಂದು ಬಿಡುಗಡೆಗೆ ತಯಾರಾಗಿದ ಅಕ್ಷಯ್ ಕುಮಾರ್ ಪೊಲೀಸ್ ಅಧಿಕಾರಿಯ ಪಾತ್ರ&nbsp;ನಿರ್ವಹಿಸಿರುವ ರೋಹಿತ್ ಶೆಟ್ಟಿ ನಿರ್ದೇಶನದ ಸೂರ್ಯವಂಶಿ ಚಿತ್ರ ಲಾಕ್‌ಡೌನ್ ಕಾರಣದಿಂದ ಮುಂದೂಡಲ್ಪಟ್ಟಿದೆ.&nbsp;</p>

<p>ಮಾರ್ಚ್ 24 ರಂದು ಬಿಡುಗಡೆಗೆ ತಯಾರಾಗಿದ ಅಕ್ಷಯ್ ಕುಮಾರ್ ಪೊಲೀಸ್ ಅಧಿಕಾರಿಯ ಪಾತ್ರ&nbsp;ನಿರ್ವಹಿಸಿರುವ ರೋಹಿತ್ ಶೆಟ್ಟಿ ನಿರ್ದೇಶನದ ಸೂರ್ಯವಂಶಿ ಚಿತ್ರ ಲಾಕ್‌ಡೌನ್ ಕಾರಣದಿಂದ ಮುಂದೂಡಲ್ಪಟ್ಟಿದೆ.&nbsp;</p>

ಮಾರ್ಚ್ 24 ರಂದು ಬಿಡುಗಡೆಗೆ ತಯಾರಾಗಿದ ಅಕ್ಷಯ್ ಕುಮಾರ್ ಪೊಲೀಸ್ ಅಧಿಕಾರಿಯ ಪಾತ್ರ ನಿರ್ವಹಿಸಿರುವ ರೋಹಿತ್ ಶೆಟ್ಟಿ ನಿರ್ದೇಶನದ ಸೂರ್ಯವಂಶಿ ಚಿತ್ರ ಲಾಕ್‌ಡೌನ್ ಕಾರಣದಿಂದ ಮುಂದೂಡಲ್ಪಟ್ಟಿದೆ. 

99
<p>ಅಕ್ಷಯ್ ಕುಮಾರ್ ಅಲ್ಲದೆ, ಅಜಯ್ ದೇವಗನ್ ಮತ್ತು ರಣವೀರ್ ಸಿಂಗ್ ಕೂಡ ಈ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದು ಜೊತೆಗೆ ಕತ್ರಿನಾ ಕೈಫ್ ಲೀಡ್‌ ಕೆಲಸ ಮಾಡುತ್ತಿದ್ದಾರೆ.</p>

<p>ಅಕ್ಷಯ್ ಕುಮಾರ್ ಅಲ್ಲದೆ, ಅಜಯ್ ದೇವಗನ್ ಮತ್ತು ರಣವೀರ್ ಸಿಂಗ್ ಕೂಡ ಈ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದು ಜೊತೆಗೆ ಕತ್ರಿನಾ ಕೈಫ್ ಲೀಡ್‌ ಕೆಲಸ ಮಾಡುತ್ತಿದ್ದಾರೆ.</p>

ಅಕ್ಷಯ್ ಕುಮಾರ್ ಅಲ್ಲದೆ, ಅಜಯ್ ದೇವಗನ್ ಮತ್ತು ರಣವೀರ್ ಸಿಂಗ್ ಕೂಡ ಈ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದು ಜೊತೆಗೆ ಕತ್ರಿನಾ ಕೈಫ್ ಲೀಡ್‌ ಕೆಲಸ ಮಾಡುತ್ತಿದ್ದಾರೆ.

About the Author

SN
Suvarna News

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved