MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Entertainment
  • Cine World
  • ನಟ ಯಶ್‌ ಡಿಪ್ರೆಶನ್‌ನಲ್ಲಿದ್ದಾರೆ; ಖ್ಯಾತ ಜ್ಯೋತಿಷಿ ವೇಣು ಸ್ವಾಮಿ ಮಾತಿಗೆ ರಾಕಿಂಗ್‌ ಸ್ಟಾರ್‌ ಫ್ಯಾನ್ಸ್‌ ಗರಂ!

ನಟ ಯಶ್‌ ಡಿಪ್ರೆಶನ್‌ನಲ್ಲಿದ್ದಾರೆ; ಖ್ಯಾತ ಜ್ಯೋತಿಷಿ ವೇಣು ಸ್ವಾಮಿ ಮಾತಿಗೆ ರಾಕಿಂಗ್‌ ಸ್ಟಾರ್‌ ಫ್ಯಾನ್ಸ್‌ ಗರಂ!

ಸೆಲೆಬ್ರಿಟಿ ಜ್ಯೋತಿಷಿ ವೇಣು ಸ್ವಾಮಿ ಅವರು ತೆಲುಗು ನಟ-ನಟಿಯರ ವೈಯಕ್ತಿಕ ಜೀವನ, ಕರಿಯರ್‌ ಬಗ್ಗೆ ಮಾತನಾಡಿದ್ದುಂಟು, ಅವರ ಭವಿಷ್ಯಗಳಲ್ಲಿ ಬಹುತೇಕ ಸತ್ಯವಾದರೆ, ಇನ್ನೂ ಕೆಲವು ಆಗಿಲ್ಲ. ಈಗ ರಾಕಿಂಗ್‌ ಸ್ಟಾರ್‌ ಯಶ್‌ ಬಗ್ಗೆ ಕೂಡ ಮಾತನಾಡಿದ್ದು, ವೀಕ್ಷಕರು ಸಿಟ್ಟಾಗಿದ್ದಾರೆ. 

1 Min read
Author : Padmashree Bhat
Published : Mar 14 2026, 11:06 AM IST
Share this Photo Gallery
  • FB
  • TW
  • Linkdin
  • Whatsapp
16
ಟಾಕ್ಸಿಕ್‌ ರಿಲೀಸ್‌ ಆಗಬೇಕಿತ್ತು
Image Credit : instagram

ಟಾಕ್ಸಿಕ್‌ ರಿಲೀಸ್‌ ಆಗಬೇಕಿತ್ತು

ನಟ ಯಶ್‌ ಅವರು ಟಾಕ್ಸಿಕ್‌ ಸಿನಿಮಾ ಕೆಲಸದಲ್ಲಿ ಬ್ಯುಸಿ ಆಗಿದ್ದಾರೆ. ಎಲ್ಲ ಅಂದುಕೊಂಡಂತೆ ಆಗಿದ್ದರೆ ಈ ಸಿನಿಮಾ ಈ ಯುಗಾದಿಗೆ ರಿಲೀಸ್‌ ಆಗಬೇಕಿತ್ತು. ಇರಾಕ್‌, ಇರಾನ್‌ ಯುದ್ಧದ ಎಫೆಕ್ಟ್‌ನಿಂದಾಗಿ ಈ ಸಿನಿಮಾ ತಡವಾಗಿ ರಿಲೀಸ್‌ ಆಗಲಿದೆ.

26
ಯಶ್‌ ಮೇಲೆ ನಿರೀಕ್ಷೆಯದೆ
Image Credit : our own

ಯಶ್‌ ಮೇಲೆ ನಿರೀಕ್ಷೆಯದೆ

ನಟ ಯಶ್‌ ಅವರು ಕಳೆದ ಹತ್ತು ವರ್ಷಗಳಿಂದ ಕೆಜಿಎಫ್‌ ಸಿನಿಮಾದಲ್ಲಿ ಬ್ಯುಸಿಯಾದರು, ಆ ಬಳಿಕ ಟಾಕ್ಸಿಕ್‌ ಸಿನಿಮಾದಲ್ಲಿ ಬ್ಯುಸಿಯಾದರು. ಟಾಕ್ಸಿಕ್‌ ಸಿನಿಮಾ ಬಗ್ಗೆ ಸಿಕ್ಕಾಪಟ್ಟೆ ನಿರೀಕ್ಷೆಯಿದೆ. ಯಶ್‌ ಅವರನ್ನು ತೆರೆ ಮೇಲೆ ನೋಡಲು ವೀಕ್ಷಕರು ಕಾಯುತ್ತಿದ್ದಾರೆ.

Related Articles

Related image1
ನಾಗ ಚೈತನ್ಯ-ಶೋಭಿತಾ ಭವಿಷ್ಯ ಬಿಚ್ಚಿಟ್ಟ ಜ್ಯೋತಿಷಿ ವೇಣು ಸ್ವಾಮಿಗೆ ಸಂಕಷ್ಟ: ಕೋರ್ಟ್‌ನಿಂದ ಬಿಗ್ ಶಾಕ್?
Related image2
ವಿಜಯ್‌ ದೇವರಕೊಂಡ ಜೊತೆ ಮದುವೆಯಾದ್ರೆ ಡಿವೋರ್ಸ್‌ ಆಗತ್ತೆ ಅಂತ ರಶ್ಮಿಕಾ ಮಂದಣ್ಣಗೆ ಭವಿಷ್ಯ ಹೇಳಿದ್ದೆ: ವೇಣು ಸ್ವಾಮಿ
36
ವೇಣು ಸ್ವಾಮಿ ಮಾತಿಗೆ ಕಿಡಿ ಕಾರಿದ ಯಶ್‌ ಫ್ಯಾನ್ಸ್
Image Credit : our own

ವೇಣು ಸ್ವಾಮಿ ಮಾತಿಗೆ ಕಿಡಿ ಕಾರಿದ ಯಶ್‌ ಫ್ಯಾನ್ಸ್

ವೇಣು ಸ್ವಾಮಿ ಅವರು ಸೆಲೆಬ್ರಿಟಿಗಳ ಬಗ್ಗೆ ಜ್ಯೋತಿಷ್ಯ ಹೇಳುವಂತಿಲ್ಲ ಎಂದು ಹೇಳಲಾಗಿತ್ತು. ಆದರೂ ಕೂಡ ಅವರು Eha Tv Live ಅಲ್ಲಿ ಯಶ್‌ ಬಗ್ಗೆ ಮಾತನಾಡಿದ್ದಾರೆ, ಎರಡು ತಿಂಗಳ ಹಿಂದೆ ಈ ಸಂದರ್ಶನ ನಡೆದಿದ್ದು, ಈಗ ವಿಡಿಯೋ ವೈರಲ್‌ ಆಗ್ತಿದೆ. ಯಶ್‌ ಅಭಿಮಾನಿಗಳು ವೇಣು ಸ್ವಾಮಿ ಮಾತಿಗೆ ಕಿಡಿ ಕಾರಿದ್ದಾರೆ.

46
ಒಳ್ಳೆಯ ಸಿನಿಮಾ ಕೊಡಲು ಯಶ್‌ ಪ್ರಯತ್ನ
Image Credit : our own

ಒಳ್ಳೆಯ ಸಿನಿಮಾ ಕೊಡಲು ಯಶ್‌ ಪ್ರಯತ್ನ

ನಟ ಯಶ್‌ ಕಷ್ಟದಿಂದ ಬಂದವರು, ಅವರಿಗೆ ಜೀವನದಲ್ಲಿ ಸ್ಪಷ್ಟತೆ ಇದೆ. ಅಷ್ಟೇ ಅಲ್ಲದೆ ಒಳ್ಳೆಯ ಸಿನಿಮಾ ಕೊಡಬೇಕು ಎನ್ನುವ ಕಾರಣಕ್ಕೆ ಅವರು ಕೆಲ ವರ್ಷಗಳಿಂದ ತೆರೆ ಮೇಲೆ ಕಾಣಿಸಿಕೊಂಡಿಲ್ಲ ಅಷ್ಟೇ.

56
ಕನ್ನಡ ಆಗಿದ್ದಕ್ಕೆ ಮಾತಾಡ್ತಿದ್ದೀನಿ
Image Credit : Rashmika Mandanna Controversial Venu Swamy

ಕನ್ನಡ ಆಗಿದ್ದಕ್ಕೆ ಮಾತಾಡ್ತಿದ್ದೀನಿ

"ನಾನು ತೆಲುಗು ಹೀರೋ ಆದರೆ ಮಾತನಾಡುತ್ತಿರಲಿಲ್ಲ, ಕನ್ನಡ ಆಗಿದ್ದಕ್ಕೆ ಮಾತನಾಡುತ್ತಿದ್ದೇನೆ" ಎಂದು ಜ್ಯೋತಿಷಿ ವೇಣು ಸ್ವಾಮಿ ಅವರು ಮಾತನಾಡಿದ್ದಾರೆ.

66
ಯಶ್‌ ಪರಿಸ್ಥಿತಿ ಭಯಂಕರವಾಗಿದೆ
Image Credit : our own

ಯಶ್‌ ಪರಿಸ್ಥಿತಿ ಭಯಂಕರವಾಗಿದೆ

"ಯಶ್‌ ಎಂಬ ಹೀರೋ ಇದ್ದಾರೆ, ಅವರ ಪರಿಸ್ಥಿತಿ ಭಯಂಕರವಾಗಿದೆ, ಕೆಜಿಎಫ್‌ ಎಂಬ ಎರಡು ಸಿನಿಮಾಗಳನ್ನು ನೀಡಿದ್ದು, ಜನರಿಗೆ ಸಿಕ್ಕಾಪಟ್ಟೆ ನಿರೀಕ್ಷೆಯಿದೆ. ಆ ನಿರೀಕ್ಷೆಯನ್ನು ತಲುಪಬೇಕು, ಸೆಲೆಬ್ರಿಟಿ ಸ್ಟೇಟಸ್‌ ಹ್ಯಾಂಡಲ್‌ ಮಾಡೋದು ಸುಲಭ ಇಲ್ಲ" ಎಂದು ವೇಣು ಸ್ವಾಮಿ ಅವರು ಸಂದರ್ಶನದಲ್ಲಿ ಮಾತನಾಡಿದ್ದಾರೆ.

 
 
 
 
View this post on Instagram
 
 
 
 
 
 
 
 
 
 
 

A post shared by EHA TV (@ehatvlive)

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

PB
Padmashree Bhat
ಪದ್ಮಶ್ರೀ ಭಟ್. ವಿಜಯವಾಣಿ, ಒನ್ ಇಂಡಿಯಾ, ವಿಜಯ ಕರ್ನಾಟಕ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, ಒಟ್ಟು ಎಂಟು ವರ್ಷಗಳಿಗೂ ಅಧಿಕ ವೃತ್ತಿಜೀವನದ ಅನುಭವವಿದೆ.‌ ಸಿನಿಮಾ, ಟಿವಿ ಕ್ಷೇತ್ರದಲ್ಲಿ ಆಸಕ್ತಿ ಇದ್ದು, ಈಗಾಗಲೇ ಸಾಕಷ್ಟು ಸುಪ್ರಸಿದ್ಧ ತಾರೆಯರ, ಸಾಧಕರ ಸಂದರ್ಶನ ಮಾಡಿರುವೆ. ಅಷ್ಟೇ ಅಲ್ಲದೆ ಬ್ಯೂಟಿ, ಆರೋಗ್ಯ, ಧಾರ್ಮಿಕ ವಿಷಯಗಳನ್ನು ಬರೆಯೋದು ನಂಗಿಷ್ಟ. ಪುಸ್ತಕ ಓದುವುದು, ಇನ್ನುಳಿದಂತೆ ಇತರರ ಸಂದರ್ಶನ ಕೇಳೋದು, ಪ್ರವಾಸ ನನ್ನ ಹವ್ಯಾಸಗಳಲ್ಲೊಂದು. ಉತ್ತರ ಕನ್ನಡದ ಸಿರಸಿಯವಳು.
ಮನರಂಜನಾ ಸುದ್ದಿ
ಜ್ಯೋತಿಷ್ಯ
ಯಶ್
ಟಾಕ್ಸಿಕ್
Latest Videos
Recommended Stories
Recommended image1
'ಗೀತ ಗೋವಿಂದಂ' ಸಿನಿಮಾಗೆ ಮೊದಲ ಆಯ್ಕೆ ಬೇರೊಬ್ಬ ನಟಿ.. ಆದ್ರೆ ರಶ್ಮಿಕಾ ಮಂದಣ್ಣ ಪಾಲಾಗಿದ್ದು ಹೇಗೆ? ಸೀಕ್ರೆಟ್ ಹೊರಬಿತ್ತು!
Recommended image2
Ram Charan: ಫ್ಯಾನ್ಸ್‌ಗೆ ಡಬಲ್ ಧಮಾಕಾ! ಹುಟ್ಟುಹಬ್ಬಕ್ಕೆ ರಾಮ್ ಚರಣ್ ಕಡೆಯಿಂದ 2 ಬಿಗ್ ಗಿಫ್ಟ್: ಏನದು?
Recommended image3
ಡೀಲ್ ಕ್ಯಾನ್ಸಲ್! ₹120 ಕೋಟಿ ಒಪ್ಪಂದದಿಂದ ಹಿಂದೆ ಸರಿದ ಅಮೆಜಾನ್ ಪ್ರೈಮ್? ಜನ ನಾಯಗನ್ ಚಿತ್ರತಂಡಕ್ಕೆ ಶಾಕ್!
Related Stories
Recommended image1
ನಾಗ ಚೈತನ್ಯ-ಶೋಭಿತಾ ಭವಿಷ್ಯ ಬಿಚ್ಚಿಟ್ಟ ಜ್ಯೋತಿಷಿ ವೇಣು ಸ್ವಾಮಿಗೆ ಸಂಕಷ್ಟ: ಕೋರ್ಟ್‌ನಿಂದ ಬಿಗ್ ಶಾಕ್?
Recommended image2
ವಿಜಯ್‌ ದೇವರಕೊಂಡ ಜೊತೆ ಮದುವೆಯಾದ್ರೆ ಡಿವೋರ್ಸ್‌ ಆಗತ್ತೆ ಅಂತ ರಶ್ಮಿಕಾ ಮಂದಣ್ಣಗೆ ಭವಿಷ್ಯ ಹೇಳಿದ್ದೆ: ವೇಣು ಸ್ವಾಮಿ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved