ಸ್ಟಾರ್ ಆದ ಮೇಲೂ ರಾಗಿ ಅಂಬಲಿ ಮಾಡಿಕೊಂಡು ಮೈಸೂರಿನಲ್ಲೇ ಉಳಿದಿದ್ದ ಖಾನ್!
ಬಾಲಿವುಡ್ ನ ಪ್ರತಿಭಾವಂತ ನಟ ಇರ್ಫಾನ್ ಖಾನ್ ಸಿನಿ ಜಗತ್ತಿನ ಪಯಣ ಮುಗಿಸಿದ್ದಾರೆ. ಕರ್ನಾಟಕದೊಂದಿಗೂ ಖಾನ್ ನಂಟು ಇಟ್ಟುಕೊಂಡಿದ್ದರು. ಹಿರಿಯ ರಂಗಕರ್ಮಿ ಅವರ ಶಿಷ್ಯರು ಸಹ ಹೌದು...

<p>ದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯಲ್ಲಿ ಪ್ರಸನ್ನ ಅವರ ಶಿಷ್ಯರಾಗಿ ಖಾನ್ ಇದ್ದರು. </p>
ದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯಲ್ಲಿ ಪ್ರಸನ್ನ ಅವರ ಶಿಷ್ಯರಾಗಿ ಖಾನ್ ಇದ್ದರು.
<p>ನನಗೆ ನಟನೆಯಲ್ಲಿ ಸ್ಪಷ್ಟತೆ ಬಂದಿದ್ದೇ ಗುರುಗಳಾದ ಪ್ರಸನ್ನ ಅವರಿಂದ ಅಂತಾ ಇರ್ಫಾನ್ ಹಲವು ಸಾರಿ ಹೇಳಿದ್ದಾರೆ</p>
ನನಗೆ ನಟನೆಯಲ್ಲಿ ಸ್ಪಷ್ಟತೆ ಬಂದಿದ್ದೇ ಗುರುಗಳಾದ ಪ್ರಸನ್ನ ಅವರಿಂದ ಅಂತಾ ಇರ್ಫಾನ್ ಹಲವು ಸಾರಿ ಹೇಳಿದ್ದಾರೆ
<p>ಕೈಮಗ್ಗ ಉಳಿಸಲು ಪ್ರಸನ್ನ ಸತ್ಯಾಗ್ರಹ ನಿರತರಾಗಿದ್ದರು.</p>
ಕೈಮಗ್ಗ ಉಳಿಸಲು ಪ್ರಸನ್ನ ಸತ್ಯಾಗ್ರಹ ನಿರತರಾಗಿದ್ದರು.
<p>ಈ ವೇಳೆ ರಾಗಿ ಅಂಬಲಿ ಕುಡಿದು ಮೈಸೂರಿನಲ್ಲಿ ಉಳಿದಿದ್ದರು ನಟ ಇರ್ಫಾನ್ ಖಾನ್</p>
ಈ ವೇಳೆ ರಾಗಿ ಅಂಬಲಿ ಕುಡಿದು ಮೈಸೂರಿನಲ್ಲಿ ಉಳಿದಿದ್ದರು ನಟ ಇರ್ಫಾನ್ ಖಾನ್
<p> ಮೈಸೂರಿನ ಬದನವಾಳು ಗ್ರಾಮದಲ್ಲಿ ನಡೆದ ಕೈ ಮಗ್ಗ ಉಳಿವು, ಸುಸ್ಥಿರ ಅಭಿವೃದ್ಧಿ ಹೋರಾಟದಲ್ಲಿ ಖಾನ್ ಭಾಗಿಯಾಗಿದ್ದರು.</p>
ಮೈಸೂರಿನ ಬದನವಾಳು ಗ್ರಾಮದಲ್ಲಿ ನಡೆದ ಕೈ ಮಗ್ಗ ಉಳಿವು, ಸುಸ್ಥಿರ ಅಭಿವೃದ್ಧಿ ಹೋರಾಟದಲ್ಲಿ ಖಾನ್ ಭಾಗಿಯಾಗಿದ್ದರು.
<p> 2015 ರಲ್ಲಿ ನಡೆದ ಈ ಹೋರಾಟದಲ್ಲಿ ಬದನವಾಳು ಗ್ರಾಮದಲ್ಲಿ ಇರ್ಫಾನ್ ಉಳಿದಿದ್ದರು..</p>
2015 ರಲ್ಲಿ ನಡೆದ ಈ ಹೋರಾಟದಲ್ಲಿ ಬದನವಾಳು ಗ್ರಾಮದಲ್ಲಿ ಇರ್ಫಾನ್ ಉಳಿದಿದ್ದರು..
<p> ಇರ್ಫಾನ್ ಖಾನ್ ಜೊತೆಗೆ ಪತ್ನಿ ಸುಪತಾ ಸಿಕ್ದಾರ್ ಕೂಡ ಇದ್ದರು</p>
ಇರ್ಫಾನ್ ಖಾನ್ ಜೊತೆಗೆ ಪತ್ನಿ ಸುಪತಾ ಸಿಕ್ದಾರ್ ಕೂಡ ಇದ್ದರು
<p>ಹೋರಾಟ ಆರಂಭಕ್ಕೂ ಮುನ್ನವೇ ಖಾನ್ ಸ್ಟಾರ್ ಆಗಿದ್ದರೂ ತಮ್ಮ ಗುರುಗಳೊಂದಿಗೆ ಸೇರಿ ಸರಳತೆಗೆ ಅರ್ಥ ನೀಡಿದ್ದರು.</p>
ಹೋರಾಟ ಆರಂಭಕ್ಕೂ ಮುನ್ನವೇ ಖಾನ್ ಸ್ಟಾರ್ ಆಗಿದ್ದರೂ ತಮ್ಮ ಗುರುಗಳೊಂದಿಗೆ ಸೇರಿ ಸರಳತೆಗೆ ಅರ್ಥ ನೀಡಿದ್ದರು.
<p style="text-align: justify;">ಸ್ಟಾರ್ ಆದ ಮೇಲೂ ರಾಗಿ ಅಂಬಲಿ ಮಾಡಿಕೊಂಡು ಮೈಸೂರಿನಲ್ಲೇ ಉಳಿದಿದ್ದ ಖಾನ್!</p>
ಸ್ಟಾರ್ ಆದ ಮೇಲೂ ರಾಗಿ ಅಂಬಲಿ ಮಾಡಿಕೊಂಡು ಮೈಸೂರಿನಲ್ಲೇ ಉಳಿದಿದ್ದ ಖಾನ್!
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.