ಭನ್ಸಾಲಿಯ 'ಗಂಗುಬಾಯಿ ಕಥಿಯಾವಾಡಿ' ಸಿನಿಮಾಕ್ಕೆ ಹೈಕೋರ್ಟ್ ಹಸಿರು ನಿಶಾನೆ!
ಸಂಜಯ್ ಲೀಲಾ ಭನ್ಸಾಲಿ ಬಾಲಿವುಡ್ನ ಮೊಸ್ಟ್ ಫೇಮಸ್ ಹಾಗೂ ಪ್ರತಿಭಾನ್ವಿತ ಡೈರೆಕ್ಟರ್. ಇವರ ಸಿನಿಮಾಗಳು ಅದ್ಧೂರಿತನ, ಶ್ರೀಮಂತಿಕೆ, ಕ್ರಿಯೆಟೀವಿಟಿಗೆ ಹೆಸರುವಾಸಿ. ಅದರ ಜೊತೆ ಇವರ ಸಿನಿಮಾಗಳು ವಿವಾದಗಳಿಂದಲೂ ಹೊರತಾಗಿಲ್ಲ. ಇವರ ಮುಂದಿನ ಚಿತ್ರ ಗಂಗುಬಾಯಿ ಕಥಿಯಾವಾಡಿ ಸಿನಿಮಾ ಕೂಡ ಇದರಲ್ಲೊಂದು. ಈಗ ಬಾಂಬೆ ಹೈಕೋರ್ಟ್ ಈ ಸಿನಿಮಾಕ್ಕೆ ಹಸಿರು ನಿಶಾನೆ ಕೊಟ್ಟಿದೆ. ವಿವರಕ್ಕೆ ಓದಿ.

<p>ಸಂಜಯ್ ಲೀಲಾ ಭನ್ಸಾಲಿ ಅವರ 'ಗಂಗುಬಾಯಿ ಕಥಿಯಾವಾಡಿ' ಚಿತ್ರದ ವಿರುದ್ಧ ಮನವಿಯನ್ನು ಬಾಂಬೆ ಹೈಕೋರ್ಟ್ ತಳ್ಳಿ ಹಾಕಿದೆ.</p>
ಸಂಜಯ್ ಲೀಲಾ ಭನ್ಸಾಲಿ ಅವರ 'ಗಂಗುಬಾಯಿ ಕಥಿಯಾವಾಡಿ' ಚಿತ್ರದ ವಿರುದ್ಧ ಮನವಿಯನ್ನು ಬಾಂಬೆ ಹೈಕೋರ್ಟ್ ತಳ್ಳಿ ಹಾಕಿದೆ.
<p>ಬಾಂಬೆ ಹೈಕೋರ್ಟ್ ಮನವಿಯನ್ನು ವಜಾಗೊಳಿಸಿದ್ದರಿಂದ ಭನ್ಸಾಲಿ ಅವರ ಗಂಗುಬಾಯಿ ಕಥಿಯಾವಾಡಿ ಸಿನಿಮಾ ತಂಡ ನಿರಾಳವಾಗಿದೆ.</p>
ಬಾಂಬೆ ಹೈಕೋರ್ಟ್ ಮನವಿಯನ್ನು ವಜಾಗೊಳಿಸಿದ್ದರಿಂದ ಭನ್ಸಾಲಿ ಅವರ ಗಂಗುಬಾಯಿ ಕಥಿಯಾವಾಡಿ ಸಿನಿಮಾ ತಂಡ ನಿರಾಳವಾಗಿದೆ.
<p>ನಿಜವಾದ ಗಂಗುಬಾಯಿಯ ದತ್ತು ಪುತ್ರ ಈ ಚಿತ್ರವು ಗಾಯಕಿಗೆ ಅವಮಾನ ಮಾಡುವಂತಿದೆ ಎಂಬ ಕಾರಣದಿಂದ ಅದನ್ನು ನಿಲ್ಲಿಸಬೇಕೆಂದು ಬಯಸಿದರು. </p>
ನಿಜವಾದ ಗಂಗುಬಾಯಿಯ ದತ್ತು ಪುತ್ರ ಈ ಚಿತ್ರವು ಗಾಯಕಿಗೆ ಅವಮಾನ ಮಾಡುವಂತಿದೆ ಎಂಬ ಕಾರಣದಿಂದ ಅದನ್ನು ನಿಲ್ಲಿಸಬೇಕೆಂದು ಬಯಸಿದರು.
<p>ಗಂಗುಬಾಯಿಯ ದತ್ತುಪುತ್ರ ಬಾಬುಜಿ ಷಾ, ಸಂಜಯ್ ಲೀಲಾ ಭನ್ಸಾಲಿ ವಿರುದ್ಧ ಶಾಶ್ವತ ತಡೆಯಾಜ್ಞೆ ಆದೇಶವನ್ನು ಕೋರಿ ಮೊಕದ್ದಮೆ ಹೂಡಿದ ಕಾರಣದಿಂದ ಸಿನಿಮಾ ಕಾನೂನು ತೊಂದರೆಗೆ ಸಿಕ್ಕಿತು.</p>
ಗಂಗುಬಾಯಿಯ ದತ್ತುಪುತ್ರ ಬಾಬುಜಿ ಷಾ, ಸಂಜಯ್ ಲೀಲಾ ಭನ್ಸಾಲಿ ವಿರುದ್ಧ ಶಾಶ್ವತ ತಡೆಯಾಜ್ಞೆ ಆದೇಶವನ್ನು ಕೋರಿ ಮೊಕದ್ದಮೆ ಹೂಡಿದ ಕಾರಣದಿಂದ ಸಿನಿಮಾ ಕಾನೂನು ತೊಂದರೆಗೆ ಸಿಕ್ಕಿತು.
<p>ಆಲಿಯಾ ಭಟ್ ಮುಖ್ಯ ಪಾತ್ರದಲ್ಲಿ ನಟಿಸಿರುವ ಬಹು ನಿರೀಕ್ಷಿತ ಚಿತ್ರ ಗಂಗುಬಾಯಿ ಕಥಿಯಾವಾಡಿ ಸಿನಿಮಾದ ವಿರುದ್ಧ ಮನವಿ ಸಲ್ಲಿಸಿದ್ದರಿಂದ ಭನ್ಸಾಲಿ ಕಾನೂನು ವಿವಾದದಲ್ಲಿ ಸಿಲುಕಿದ್ದರು. </p>
ಆಲಿಯಾ ಭಟ್ ಮುಖ್ಯ ಪಾತ್ರದಲ್ಲಿ ನಟಿಸಿರುವ ಬಹು ನಿರೀಕ್ಷಿತ ಚಿತ್ರ ಗಂಗುಬಾಯಿ ಕಥಿಯಾವಾಡಿ ಸಿನಿಮಾದ ವಿರುದ್ಧ ಮನವಿ ಸಲ್ಲಿಸಿದ್ದರಿಂದ ಭನ್ಸಾಲಿ ಕಾನೂನು ವಿವಾದದಲ್ಲಿ ಸಿಲುಕಿದ್ದರು.
<p>ಚಿತ್ರದಲ್ಲಿನ ವಿಷಯವು ಮೃತ ಅಥವಾ ಜೀವಂತ ಇರೋ ವ್ಯಕ್ತಿಯೊಂದಿಗೆ ಹೋಲುವುದಿಲ್ಲ, ಎಂದು ಡಿಸ್ಕ್ಲೈಮರ್ ಸೇರಿಸಬೇಕೆಂದು ಮನವಿಯೊಂದಿಗೆ ಚಿತ್ರಕ್ಕಿದ್ದ ಅಡೆತಡೆಗಳು ನಿವಾರಣೆಯಾಗಿವೆ.</p>
ಚಿತ್ರದಲ್ಲಿನ ವಿಷಯವು ಮೃತ ಅಥವಾ ಜೀವಂತ ಇರೋ ವ್ಯಕ್ತಿಯೊಂದಿಗೆ ಹೋಲುವುದಿಲ್ಲ, ಎಂದು ಡಿಸ್ಕ್ಲೈಮರ್ ಸೇರಿಸಬೇಕೆಂದು ಮನವಿಯೊಂದಿಗೆ ಚಿತ್ರಕ್ಕಿದ್ದ ಅಡೆತಡೆಗಳು ನಿವಾರಣೆಯಾಗಿವೆ.
<p>ನಿಜ ಜೀವನದ ಪಾತ್ರವನ್ನು ಚಿತ್ರಿಸಲು ಪ್ರಯತ್ನಿಸಿದಾಗಲೆಲ್ಲ ಯಾವಾಗಲೂ ಕಷ್ಟವಾಗುತ್ತದೆ. ಆದ್ದರಿಂದ ಕಾಲ್ಪನಿಕ ಕಥೆಗೆ ಅಂಟಿಕೊಳ್ಳುವುದು ಉತ್ತಮ ಎಂದು ಭನ್ಸಾಲಿ ಭಾವಿಸುತ್ತಾರೆ ಎಂದು ಮೂಲಗಳು ಬಹಿರಂಗಪಡಿಸಿವೆ.</p>
ನಿಜ ಜೀವನದ ಪಾತ್ರವನ್ನು ಚಿತ್ರಿಸಲು ಪ್ರಯತ್ನಿಸಿದಾಗಲೆಲ್ಲ ಯಾವಾಗಲೂ ಕಷ್ಟವಾಗುತ್ತದೆ. ಆದ್ದರಿಂದ ಕಾಲ್ಪನಿಕ ಕಥೆಗೆ ಅಂಟಿಕೊಳ್ಳುವುದು ಉತ್ತಮ ಎಂದು ಭನ್ಸಾಲಿ ಭಾವಿಸುತ್ತಾರೆ ಎಂದು ಮೂಲಗಳು ಬಹಿರಂಗಪಡಿಸಿವೆ.
<p>ಆದರೆ ಚಿತ್ರದ ವಿರುದ್ಧ ತಡೆಯಾಜ್ಞೆ ಅರ್ಜಿಯನ್ನು ಗೌರವಾನ್ವಿತ ನ್ಯಾಯಾಲಯ ವಜಾಗೊಳಿಸಿರುವುದು ಚಿತ್ರ ನಿರ್ಮಾಪಕರಿಗೆ ಒಳ್ಳೆಯ ಸುದ್ದಿಯಾಗಿದೆ.</p>
ಆದರೆ ಚಿತ್ರದ ವಿರುದ್ಧ ತಡೆಯಾಜ್ಞೆ ಅರ್ಜಿಯನ್ನು ಗೌರವಾನ್ವಿತ ನ್ಯಾಯಾಲಯ ವಜಾಗೊಳಿಸಿರುವುದು ಚಿತ್ರ ನಿರ್ಮಾಪಕರಿಗೆ ಒಳ್ಳೆಯ ಸುದ್ದಿಯಾಗಿದೆ.
<p style="text-align: justify;">ಭನ್ಸಾಲಿಯವರ ಬಹುನಿರೀಕ್ಷಿತ ಚಿತ್ರಕ್ಕೆ ಈಗ ಹೈಕೋರ್ಟ್ ಗ್ರೀನ್ ಫ್ಲಾಗ್ ತೋರಿಸಿದೆ.</p>
ಭನ್ಸಾಲಿಯವರ ಬಹುನಿರೀಕ್ಷಿತ ಚಿತ್ರಕ್ಕೆ ಈಗ ಹೈಕೋರ್ಟ್ ಗ್ರೀನ್ ಫ್ಲಾಗ್ ತೋರಿಸಿದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.