MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • Cine World
  • ಜಾತಕದಲ್ಲಿ ಸಮಸ್ಯೆ - ಆಲಿಯಾ ರಣಬೀರ್ ಮದುವೆಗೆ ಮತ್ತೊಂದು ಕಂಟಕ!

ಜಾತಕದಲ್ಲಿ ಸಮಸ್ಯೆ - ಆಲಿಯಾ ರಣಬೀರ್ ಮದುವೆಗೆ ಮತ್ತೊಂದು ಕಂಟಕ!

ಬಾಲಿವುಡ್‌ನ ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ ಬಹಳ ಸಮಯದಿಂದ ರಿಲೇಷನ್‌ಶಿಪ್‌ನಲ್ಲಿದ್ದಾರೆ. ಇಬ್ಬರ ಮದುವೆ ಬಗ್ಗೆ ಆಗಾಗ್ಗೆ ವರದಿಗಳು ಬರುತ್ತವೆ. ಕೆಲವು ದಿನಗಳ ಹಿಂದೆ ಆಲಿಯಾ ಮತ್ತು ರಣಬೀರ್ ಈ ವರ್ಷದ ಕೊನೆಯ ವೇಳೆಗೆ ವಿವಾಹವಾಗಲಿದ್ದಾರೆ ಎಂದು ರೂಮರ್‌ ಇತ್ತು. ಆದರೆ ಈ ಮದುವೆ ಯಾವಾಗ ನಡೆಯುತ್ತದೆ ಎಂದು ಸಮಯವೇ ಹೇಳಬೇಕು. ಏಕೆಂದರೆ  ಕೆಲವು ತಿಂಗಳ ಹಿಂದೆ ಜ್ಯೋತಿಷಿಯೊಬ್ಬರು ಅಲಿಯಾ ಜಾತಕವನ್ನು ನೋಡಿ ಈ ಮದುವೆಗೆ ಆಗುವ ಅಡೆತಡೆಗಳ ಬಗ್ಗೆ  ಹೇಳಿದ್ದರಂತೆ. ಅದಕ್ಕೆ ಸರಿಯಾಗಿ ರಣಬೀರ್ ತಂದೆ ರಿಷಿ ಕಪೂರ್ ಅಸುನೀಗಿದ್ದೂ ಜ್ಯೋತಿಷಿ ಸಲಹೆಗೆ ಇಂಬು ಕೊಟ್ಟಂತೆ ಆಗಿದೆ. 

1 Min read
Suvarna News | Asianet News
Published : May 20 2020, 06:53 PM IST
Share this Photo Gallery
  • FB
  • TW
  • Linkdin
  • Whatsapp
19
<p>ಅಲಿಯಾ ಮತ್ತು ರಣಬೀರ್‌ರ ಜಾತಕದ ಪ್ರಕಾರ ಈ ಜೋಡಿ 2019ರ ಅಕ್ಟೋಬರ್ ನಿಂದ 2020ರ ಅಂತ್ಯದೊಳಗೆ ಹಸೆಮಣೆ ಏರುತ್ತಾರೆ ಎಂದು&nbsp;ಎಂದು ಜ್ಯೋತಿಷಿ ಆಚಾರ್ಯ ವಿನೋದ್ ಕುಮಾರ್ ಹೇಳುತ್ತಾರೆ.&nbsp;</p>

<p>ಅಲಿಯಾ ಮತ್ತು ರಣಬೀರ್‌ರ ಜಾತಕದ ಪ್ರಕಾರ ಈ ಜೋಡಿ 2019ರ ಅಕ್ಟೋಬರ್ ನಿಂದ 2020ರ ಅಂತ್ಯದೊಳಗೆ ಹಸೆಮಣೆ ಏರುತ್ತಾರೆ ಎಂದು&nbsp;ಎಂದು ಜ್ಯೋತಿಷಿ ಆಚಾರ್ಯ ವಿನೋದ್ ಕುಮಾರ್ ಹೇಳುತ್ತಾರೆ.&nbsp;</p>

ಅಲಿಯಾ ಮತ್ತು ರಣಬೀರ್‌ರ ಜಾತಕದ ಪ್ರಕಾರ ಈ ಜೋಡಿ 2019ರ ಅಕ್ಟೋಬರ್ ನಿಂದ 2020ರ ಅಂತ್ಯದೊಳಗೆ ಹಸೆಮಣೆ ಏರುತ್ತಾರೆ ಎಂದು ಎಂದು ಜ್ಯೋತಿಷಿ ಆಚಾರ್ಯ ವಿನೋದ್ ಕುಮಾರ್ ಹೇಳುತ್ತಾರೆ. 

29
<p>ಶುಕ್ರ ಗ್ರಹ ಪ್ರೀತಿ ಮತ್ತು ಪ್ರಣಯದಡೆಗೆ ತೋರಿಸುತ್ತಿದೆ ಹಾಗೂ ಎರಡೂ ಜಾತಕಗಳಲ್ಲಿನ ನಕ್ಷತ್ರಗಳು ಅತ್ಯಂತ ಸಕಾರಾತ್ಮಕವಾಗಿವೆ. ಆದಾಗ್ಯೂ, ಆಲಿಯಾ ಭಟ್ ಅವರ ಜಾತಕವು ಸಮಸ್ಯೆಯನ್ನು ಸೂಚಿಸುತ್ತದೆ, ಇದು ಕೆಲವು ಗೊಂದಲ ಅಥವಾ ತಪ್ಪು ತಿಳುವಳಿಕೆಗೆ ಕಾರಣವಾಗಬಹುದು. ಈ ಕಾರಣದಿಂದಾಗಿ, ಮದುವೆ ವಿಳಂಬವಾಗಬಹುದು. &nbsp;</p>

<p>ಶುಕ್ರ ಗ್ರಹ ಪ್ರೀತಿ ಮತ್ತು ಪ್ರಣಯದಡೆಗೆ ತೋರಿಸುತ್ತಿದೆ ಹಾಗೂ ಎರಡೂ ಜಾತಕಗಳಲ್ಲಿನ ನಕ್ಷತ್ರಗಳು ಅತ್ಯಂತ ಸಕಾರಾತ್ಮಕವಾಗಿವೆ. ಆದಾಗ್ಯೂ, ಆಲಿಯಾ ಭಟ್ ಅವರ ಜಾತಕವು ಸಮಸ್ಯೆಯನ್ನು ಸೂಚಿಸುತ್ತದೆ, ಇದು ಕೆಲವು ಗೊಂದಲ ಅಥವಾ ತಪ್ಪು ತಿಳುವಳಿಕೆಗೆ ಕಾರಣವಾಗಬಹುದು. ಈ ಕಾರಣದಿಂದಾಗಿ, ಮದುವೆ ವಿಳಂಬವಾಗಬಹುದು. &nbsp;</p>

ಶುಕ್ರ ಗ್ರಹ ಪ್ರೀತಿ ಮತ್ತು ಪ್ರಣಯದಡೆಗೆ ತೋರಿಸುತ್ತಿದೆ ಹಾಗೂ ಎರಡೂ ಜಾತಕಗಳಲ್ಲಿನ ನಕ್ಷತ್ರಗಳು ಅತ್ಯಂತ ಸಕಾರಾತ್ಮಕವಾಗಿವೆ. ಆದಾಗ್ಯೂ, ಆಲಿಯಾ ಭಟ್ ಅವರ ಜಾತಕವು ಸಮಸ್ಯೆಯನ್ನು ಸೂಚಿಸುತ್ತದೆ, ಇದು ಕೆಲವು ಗೊಂದಲ ಅಥವಾ ತಪ್ಪು ತಿಳುವಳಿಕೆಗೆ ಕಾರಣವಾಗಬಹುದು. ಈ ಕಾರಣದಿಂದಾಗಿ, ಮದುವೆ ವಿಳಂಬವಾಗಬಹುದು.  

39
<p>ಎರಡೂ ಕುಟುಂಬಗಳು ಅವರ &nbsp;ಜ್ಯೋತಿಷಿಗಳ ಜೊತೆ &nbsp;ಮಾತಾಡಿ ಈ ಸಮಸ್ಯೆಗೆ ಪರಿಹಾರ ಹುಡುಕುವ &nbsp;ಕೆಲಸ ಮಾಡುತ್ತವೆ ಎಂದು ನನಗೆ ಖಾತ್ರಿಯಿದೆ. ಈ ಜೋಡಿಗಳು ಈ ಸಮಸ್ಯೆಯನ್ನು ಪರಿಹರಿಸಿದರೆ ಅದು ಅವರ ವೃತ್ತಿಜೀವನದ ಬೆಳವಣಿಗೆಯಲ್ಲಿ ಬಹಳ ಸಕಾರಾತ್ಮಕ ಸಂಗತಿ ಎಂದು ಸಾಬೀತುಪಡಿಸುತ್ತದೆ. ಅಲ್ಲದೆ, ಮುಂದಿನ ವರ್ಷಗಳಲ್ಲಿ ಪ್ರಗತಿಯನ್ನು ಸಾಗಿಸಿ ಮುಂದುವರಿಯುತ್ತಾರೆ - ಆಚಾರ್ಯ ವಿನೋದ್ ಕುಮಾರ್.&nbsp;</p>

<p>ಎರಡೂ ಕುಟುಂಬಗಳು ಅವರ &nbsp;ಜ್ಯೋತಿಷಿಗಳ ಜೊತೆ &nbsp;ಮಾತಾಡಿ ಈ ಸಮಸ್ಯೆಗೆ ಪರಿಹಾರ ಹುಡುಕುವ &nbsp;ಕೆಲಸ ಮಾಡುತ್ತವೆ ಎಂದು ನನಗೆ ಖಾತ್ರಿಯಿದೆ. ಈ ಜೋಡಿಗಳು ಈ ಸಮಸ್ಯೆಯನ್ನು ಪರಿಹರಿಸಿದರೆ ಅದು ಅವರ ವೃತ್ತಿಜೀವನದ ಬೆಳವಣಿಗೆಯಲ್ಲಿ ಬಹಳ ಸಕಾರಾತ್ಮಕ ಸಂಗತಿ ಎಂದು ಸಾಬೀತುಪಡಿಸುತ್ತದೆ. ಅಲ್ಲದೆ, ಮುಂದಿನ ವರ್ಷಗಳಲ್ಲಿ ಪ್ರಗತಿಯನ್ನು ಸಾಗಿಸಿ ಮುಂದುವರಿಯುತ್ತಾರೆ - ಆಚಾರ್ಯ ವಿನೋದ್ ಕುಮಾರ್.&nbsp;</p>

ಎರಡೂ ಕುಟುಂಬಗಳು ಅವರ  ಜ್ಯೋತಿಷಿಗಳ ಜೊತೆ  ಮಾತಾಡಿ ಈ ಸಮಸ್ಯೆಗೆ ಪರಿಹಾರ ಹುಡುಕುವ  ಕೆಲಸ ಮಾಡುತ್ತವೆ ಎಂದು ನನಗೆ ಖಾತ್ರಿಯಿದೆ. ಈ ಜೋಡಿಗಳು ಈ ಸಮಸ್ಯೆಯನ್ನು ಪರಿಹರಿಸಿದರೆ ಅದು ಅವರ ವೃತ್ತಿಜೀವನದ ಬೆಳವಣಿಗೆಯಲ್ಲಿ ಬಹಳ ಸಕಾರಾತ್ಮಕ ಸಂಗತಿ ಎಂದು ಸಾಬೀತುಪಡಿಸುತ್ತದೆ. ಅಲ್ಲದೆ, ಮುಂದಿನ ವರ್ಷಗಳಲ್ಲಿ ಪ್ರಗತಿಯನ್ನು ಸಾಗಿಸಿ ಮುಂದುವರಿಯುತ್ತಾರೆ - ಆಚಾರ್ಯ ವಿನೋದ್ ಕುಮಾರ್. 

49
<p>ಈ ಮೊದಲು ರಣಬೀರ್ ಮತ್ತು ಆಲಿಯಾ ಇಬ್ಬರೂ ಅನೇಕ ಬ್ರೇಕ್‌ಅಪ್‌ಗಳನ್ನು &nbsp;ಹೊಂದಿದ್ದಾರೆಂದು ತಿಳಿದೇ ಇದೆ. ಇಬ್ಬರೂ ಪರಸ್ಪರ ಅರ್ಥಮಾಡಿಕೊಳ್ಳಲು ಸಾಕಷ್ಟು ಸಮಯವನ್ನು ನೀಡುತ್ತಿದ್ದು, ಮದುವೆ ವಿಳಂಬಕ್ಕೆ ಒಂದು ಕಾರಣವೂ ಆಗಿರಬಹುದು.</p>

<p>ಈ ಮೊದಲು ರಣಬೀರ್ ಮತ್ತು ಆಲಿಯಾ ಇಬ್ಬರೂ ಅನೇಕ ಬ್ರೇಕ್‌ಅಪ್‌ಗಳನ್ನು &nbsp;ಹೊಂದಿದ್ದಾರೆಂದು ತಿಳಿದೇ ಇದೆ. ಇಬ್ಬರೂ ಪರಸ್ಪರ ಅರ್ಥಮಾಡಿಕೊಳ್ಳಲು ಸಾಕಷ್ಟು ಸಮಯವನ್ನು ನೀಡುತ್ತಿದ್ದು, ಮದುವೆ ವಿಳಂಬಕ್ಕೆ ಒಂದು ಕಾರಣವೂ ಆಗಿರಬಹುದು.</p>

ಈ ಮೊದಲು ರಣಬೀರ್ ಮತ್ತು ಆಲಿಯಾ ಇಬ್ಬರೂ ಅನೇಕ ಬ್ರೇಕ್‌ಅಪ್‌ಗಳನ್ನು  ಹೊಂದಿದ್ದಾರೆಂದು ತಿಳಿದೇ ಇದೆ. ಇಬ್ಬರೂ ಪರಸ್ಪರ ಅರ್ಥಮಾಡಿಕೊಳ್ಳಲು ಸಾಕಷ್ಟು ಸಮಯವನ್ನು ನೀಡುತ್ತಿದ್ದು, ಮದುವೆ ವಿಳಂಬಕ್ಕೆ ಒಂದು ಕಾರಣವೂ ಆಗಿರಬಹುದು.

59
<p>ಕೆಲವು ದಿನಗಳ ಹಿಂದೆ ಈ ಜೋಡಿ ಡಿಸೆಂಬರ್‌ನಲ್ಲಿ ಡೆಸ್ಟಿನೇಶನ್ ವೆಡ್ಡಿಂಗ್ ಮಾಡಿಕೊಳ್ಳಲಿದೆ ಎಂಬ ಸುದ್ದಿ ಹರಿದಾಡಿತ್ತು.</p>

<p>ಕೆಲವು ದಿನಗಳ ಹಿಂದೆ ಈ ಜೋಡಿ ಡಿಸೆಂಬರ್‌ನಲ್ಲಿ ಡೆಸ್ಟಿನೇಶನ್ ವೆಡ್ಡಿಂಗ್ ಮಾಡಿಕೊಳ್ಳಲಿದೆ ಎಂಬ ಸುದ್ದಿ ಹರಿದಾಡಿತ್ತು.</p>

ಕೆಲವು ದಿನಗಳ ಹಿಂದೆ ಈ ಜೋಡಿ ಡಿಸೆಂಬರ್‌ನಲ್ಲಿ ಡೆಸ್ಟಿನೇಶನ್ ವೆಡ್ಡಿಂಗ್ ಮಾಡಿಕೊಳ್ಳಲಿದೆ ಎಂಬ ಸುದ್ದಿ ಹರಿದಾಡಿತ್ತು.

69
<p>ಅವರು ಡಿಸೆಂಬರ್‌ನಲ್ಲೇ ವಿವಾಹವಾಗಲಿದ್ದಾರೆ, ಆದರೆ &nbsp;ಮುಂಬೈನಲ್ಲಿಯೇ ಎಂದು ಈಗ ಇತ್ತೀಚಿನ ವರದಿಗಳು ಹೇಳುತ್ತೀವೆ.</p>

<p>ಅವರು ಡಿಸೆಂಬರ್‌ನಲ್ಲೇ ವಿವಾಹವಾಗಲಿದ್ದಾರೆ, ಆದರೆ &nbsp;ಮುಂಬೈನಲ್ಲಿಯೇ ಎಂದು ಈಗ ಇತ್ತೀಚಿನ ವರದಿಗಳು ಹೇಳುತ್ತೀವೆ.</p>

ಅವರು ಡಿಸೆಂಬರ್‌ನಲ್ಲೇ ವಿವಾಹವಾಗಲಿದ್ದಾರೆ, ಆದರೆ  ಮುಂಬೈನಲ್ಲಿಯೇ ಎಂದು ಈಗ ಇತ್ತೀಚಿನ ವರದಿಗಳು ಹೇಳುತ್ತೀವೆ.

79
<p>ವರದಿಗಳ ಪ್ರಕಾರ, ವಿವಾಹದ ಕಾರ್ಯಗಳು ಡಿಸೆಂಬರ್ 21ರಿಂದ ಪ್ರಾರಂಭವಾಗಲಿದ್ದು, ಮುಂದಿನ 4 ದಿನಗಳವರೆಗೆ ನೆಡೆಯುತ್ತದೆ. ಈ ವರ್ಷದ ಕೊನೆಯಲ್ಲಿ 'ಬ್ರಹ್ಮಾಸ್ತ್ರ' ಸಿನಿಮಾ ಬಿಡುಗಡೆಯಾದ ನಂತರ ಇಬ್ಬರೂ ಮದುವೆಯಾಗಲಿದ್ದಾರಂತೆ .</p>

<p>ವರದಿಗಳ ಪ್ರಕಾರ, ವಿವಾಹದ ಕಾರ್ಯಗಳು ಡಿಸೆಂಬರ್ 21ರಿಂದ ಪ್ರಾರಂಭವಾಗಲಿದ್ದು, ಮುಂದಿನ 4 ದಿನಗಳವರೆಗೆ ನೆಡೆಯುತ್ತದೆ. ಈ ವರ್ಷದ ಕೊನೆಯಲ್ಲಿ 'ಬ್ರಹ್ಮಾಸ್ತ್ರ' ಸಿನಿಮಾ ಬಿಡುಗಡೆಯಾದ ನಂತರ ಇಬ್ಬರೂ ಮದುವೆಯಾಗಲಿದ್ದಾರಂತೆ .</p>

ವರದಿಗಳ ಪ್ರಕಾರ, ವಿವಾಹದ ಕಾರ್ಯಗಳು ಡಿಸೆಂಬರ್ 21ರಿಂದ ಪ್ರಾರಂಭವಾಗಲಿದ್ದು, ಮುಂದಿನ 4 ದಿನಗಳವರೆಗೆ ನೆಡೆಯುತ್ತದೆ. ಈ ವರ್ಷದ ಕೊನೆಯಲ್ಲಿ 'ಬ್ರಹ್ಮಾಸ್ತ್ರ' ಸಿನಿಮಾ ಬಿಡುಗಡೆಯಾದ ನಂತರ ಇಬ್ಬರೂ ಮದುವೆಯಾಗಲಿದ್ದಾರಂತೆ .

89
<p>ಮೇ 2018ರಲ್ಲಿ ಸೋನಮ್ ಕಪೂರ್ ಅವರ ಮದುವೆಗೆ ಒಟ್ಟಿಗೆ ತಲುಪಿದ ನಂತರದಿಂದ ಆಲಿಯಾ-ರಣಬೀರ್ ಅಫೇರ್ ಸುದ್ದಿ ಅಫಿಶಿಯಲ್‌ ಆಗಿ ಬೆಳಕಿಗೆ ಬಂತು.</p>

<p>ಮೇ 2018ರಲ್ಲಿ ಸೋನಮ್ ಕಪೂರ್ ಅವರ ಮದುವೆಗೆ ಒಟ್ಟಿಗೆ ತಲುಪಿದ ನಂತರದಿಂದ ಆಲಿಯಾ-ರಣಬೀರ್ ಅಫೇರ್ ಸುದ್ದಿ ಅಫಿಶಿಯಲ್‌ ಆಗಿ ಬೆಳಕಿಗೆ ಬಂತು.</p>

ಮೇ 2018ರಲ್ಲಿ ಸೋನಮ್ ಕಪೂರ್ ಅವರ ಮದುವೆಗೆ ಒಟ್ಟಿಗೆ ತಲುಪಿದ ನಂತರದಿಂದ ಆಲಿಯಾ-ರಣಬೀರ್ ಅಫೇರ್ ಸುದ್ದಿ ಅಫಿಶಿಯಲ್‌ ಆಗಿ ಬೆಳಕಿಗೆ ಬಂತು.

99
<p>ರಣಬೀರ್ ಮತ್ತು ಆಲಿಯಾ ಮೊದಲ ಬಾರಿಗೆ 'ಬ್ರಹ್ಮಾಸ್ತ್ರ' ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ನಿರ್ದೇಶಕ ಅಯಾನ್ ಮುಖರ್ಜಿ ಅವರ ಚಿತ್ರದಲ್ಲಿ ಅಮಿತಾಬ್ ಬಚ್ಚನ್, ನಾಗಾರ್ಜುನ, ಮೌನಿ ರಾಯ್ ಮತ್ತು ಡಿಂಪಲ್ ಕಪಾಡಿಯಾ ನಟಿಸಿದ್ದಾರೆ.</p>

<p>ರಣಬೀರ್ ಮತ್ತು ಆಲಿಯಾ ಮೊದಲ ಬಾರಿಗೆ 'ಬ್ರಹ್ಮಾಸ್ತ್ರ' ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ನಿರ್ದೇಶಕ ಅಯಾನ್ ಮುಖರ್ಜಿ ಅವರ ಚಿತ್ರದಲ್ಲಿ ಅಮಿತಾಬ್ ಬಚ್ಚನ್, ನಾಗಾರ್ಜುನ, ಮೌನಿ ರಾಯ್ ಮತ್ತು ಡಿಂಪಲ್ ಕಪಾಡಿಯಾ ನಟಿಸಿದ್ದಾರೆ.</p>

ರಣಬೀರ್ ಮತ್ತು ಆಲಿಯಾ ಮೊದಲ ಬಾರಿಗೆ 'ಬ್ರಹ್ಮಾಸ್ತ್ರ' ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ನಿರ್ದೇಶಕ ಅಯಾನ್ ಮುಖರ್ಜಿ ಅವರ ಚಿತ್ರದಲ್ಲಿ ಅಮಿತಾಬ್ ಬಚ್ಚನ್, ನಾಗಾರ್ಜುನ, ಮೌನಿ ರಾಯ್ ಮತ್ತು ಡಿಂಪಲ್ ಕಪಾಡಿಯಾ ನಟಿಸಿದ್ದಾರೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

SN
Suvarna News

Latest Videos
Recommended Stories
Recommended image1
3 idiots 2 : ಬಾಕ್ಸ್ ಆಫೀಸ್ ನಲ್ಲಿ ಸುನಾಮಿ, ಬರ್ತಿದೆ 3 ಈಡಿಯಟ್ಸ್ ಸೀಕ್ವೆಲ್
Recommended image2
ಚಿರಂಜೀವಿ ನಂತರ ಜೂ.ಎನ್‌ಟಿಆರ್ ಟಾರ್ಗೆಟ್? ಸಂಚಲನ ಮೂಡಿಸಿದ ನಿರ್ಧಾರ, ಇನ್ಮುಂದೆ ಹೀಗೆ ಮಾಡಿದ್ರೆ ಕಷ್ಟ!
Recommended image3
ರಾಜ್ ಜೊತೆ ರೊಮ್ಯಾಂಟಿಕ್ ಹನಿಮೂನ್ ಟ್ರಿಪ್ ಪ್ಲಾನ್ ಮಾಡಿದ ಸಮಂತಾ.. ಎಲ್ಲಿಗೆ ಹೋಗ್ತಿದ್ದಾರೆ?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved