MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • Cine World
  • ಸರ್ವೇಪಲ್ಲಿ ರಾಧಾಕೃಷ್ಣನ್ ಜೊತೆಗಿರೋ ಪುಟ್ಟ ಹುಡುಗ, ಕನ್ನಡ ಭಾಷೆಗೆ ಅವಮಾನಿಸಿದ್ದು ನೆನಪಿದೆಯಾ? ಯಾರಿವರು ಗೆಸ್ ಮಾಡಿ!

ಸರ್ವೇಪಲ್ಲಿ ರಾಧಾಕೃಷ್ಣನ್ ಜೊತೆಗಿರೋ ಪುಟ್ಟ ಹುಡುಗ, ಕನ್ನಡ ಭಾಷೆಗೆ ಅವಮಾನಿಸಿದ್ದು ನೆನಪಿದೆಯಾ? ಯಾರಿವರು ಗೆಸ್ ಮಾಡಿ!

ಈ ಫೋಟೋದಲ್ಲಿರೋ ಪುಟ್ಟ ಹುಡುಗ ಯಾರು ಗೊತ್ತಾ? ಮಾಜಿ ಉಪರಾಷ್ಟ್ರಪತಿ ಸರ್ವೇಪಲ್ಲಿ ರಾಧಾಕೃಷ್ಣನ್ ಅವರಿಂದ ಪ್ರಶಸ್ತಿ ಪಡೆಯುತ್ತಿರುವ ಈ ಹುಡುಗ ಈಗ ಸಿನಿಮಾ ಇಂಡಸ್ಟ್ರಿಯ ಸ್ಟಾರ್ ನಟ. ಯಾರಿದು? ಕನ್ನಡ ಭಾಷೆಗೆ ಅವಮಾನಿಸಿ ಪೇಚಿಗೆ ಸಿಲುಕಿದ್ದ.!

1 Min read
Sathish Kumar KH
Published : Aug 12 2025, 07:51 PM IST
Share this Photo Gallery
  • FB
  • TW
  • Linkdin
  • Whatsapp
15
Image Credit : Asianet News
ಸೆಲೆಬ್ರಿಟಿಗಳ ಹಳೇ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಹಲ್‌ಚಲ್ ಎಬ್ಬಿಸುತ್ತವೆ. ಈಗ ವೈರಲ್ ಆಗ್ತಿರೋ ಫೋಟೋದಲ್ಲಿ ಡಾ. ಸರ್ವೇಪಲ್ಲಿ ರಾಧಾಕೃಷ್ಣನ್ ಜೊತೆ ಒಬ್ಬ ಪುಟ್ಟ ಹುಡುಗ ಇದ್ದಾನೆ. ಈ ಹುಡುಗ ಈಗ ಸಿನಿಮಾ ಇಂಡಸ್ಟ್ರಿಯ ಸ್ಟಾರ್ ನಟ.
25
Image Credit : Asianet News
ಫೋಟೋದಲ್ಲಿರೋ ಹುಡುಗ ಲೋಕನಾಯಕ ಕಮಲ್ ಹಾಸನ್. ಬಾಲನಟನಾಗಿ ಸಿನಿಮಾ ರಂಗಕ್ಕೆ ಕಾಲಿಟ್ಟ ಕಮಲ್, 'ಕಲತ್ತೂರ್ ಕಣ್ಣಮ್ಮ' ಚಿತ್ರದಲ್ಲಿ ಸಾವಿತ್ರಿಯವರ ಮಗನಾಗಿ ನಟಿಸಿದ್ದರು.

Related Articles

Related image1
ಪ್ರಧಾನಿ ಮೋದಿ ಭೇಟಿ ಮಾಡಿದ್ಯಾಕೆ ನಟ ಕಮಲ್ ಹಾಸನ್?.. ಏನಂತೆ ವಿಷ್ಯ..?
Related image2
ದುರಹಂಕಾರಿ ಕಮಲ್ ಹಾಸನ್‌ಗೆ ಬಿಗ್ ಶಾಕ್; ಕನ್ನಡದ ಬಗ್ಗೆ ಕೀಳಾಗಿ ಮಾತಾಡಿದ್ರೆ ಸ್ವಾಭಿಮಾನಿ ಕನ್ನಡಿಗರು ಸುಮ್ನಿರ್ತಾರಾ?
35
Image Credit : Asianet News
'ಕಲತ್ತೂರ್ ಕಣ್ಣಮ್ಮ' ಚಿತ್ರದ ಅಭಿನಯಕ್ಕಾಗಿ ಕಮಲ್‌ಗೆ ರಾಷ್ಟ್ರಪತಿ ಪದಕ ಲಭಿಸಿತು. ಡಾ. ಸರ್ವೇಪಲ್ಲಿ ರಾಧಾಕೃಷ್ಣನ್ ಅವರಿಂದ ಈ ಪ್ರಶಸ್ತಿಯನ್ನು ಸ್ವೀಕರಿಸಿದರು.
45
Image Credit : Getty

ಬಾಲನಟನಾಗಿ ಪ್ರಶಸ್ತಿ ಪಡೆದ ಕಮಲ್, ಈಗ ಭಾರತೀಯ ಚಿತ್ರರಂಗದ ದಿಗ್ಗಜ ನಟರಾಗಿದ್ದಾರೆ. ಆದರೆ, ಇತ್ತೀಚೆಗೆ ಥಗ್‌ಲೈಫ್ ಸಿನಿಮಾ ಬಿಡುಗಡೆ ವೇಳೆ ಕನ್ನಡ ಭಾಷೆಗೆ ಅವಮಾನ (Insult to Kannada language) ಮಾಡಿ ಪೇಚಿಗೆ ಸಿಲುಕಿದ್ದರು. ಈ ಕೇಸ್ ಸುಪ್ರೀಂ ಕೋರ್ಟ್‌ವರೆಗೂ ಹೋಗಿತ್ತು.

55
Image Credit : Asianet News

ಕಮಲ್ ಹಾಸನ್ 60 ವರ್ಷಗಳ ಸಿನಿಮಾ ಜೀವನವನ್ನು ಪೂರ್ಣಗೊಳಿಸಿದ್ದಾರೆ. ಇದೀದ ಇಂಡಿಯನ್-2 ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಕಮಲ್ ಹಾಸನ್
ಮನರಂಜನಾ ಸುದ್ದಿ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved