ಮಹಾ ಸರ್ಕಾರವನ್ನೇ ನಡುಗಿಸಿ ವಾಪಸ್ ಹೊರಟ ಕಂಗನಾ
ಮುಂಬೈ(ಸೆ. 14) ತಾಕತ್ತಿದ್ದರೆ ತಡೆಯಿರಿ ಎಂದು ಮುಂಬೈಗೆ ಬಂದಿದ್ದ ನಟಿ ಕಂಗನಾ ರಣಾವತ್ ಈಗ ಮುಂಬೈನಿಂದ ಹಿಂದಿರುಗುವ ದಿನಾಂಕವನ್ನು ಪ್ರಕಟ ಮಾಡಿದ್ದಾರೆ. ಕೇಂದ್ರ ಸರ್ಕಾರ ನಟಿಗೆ ವೈ ಪ್ಲಸ್ ಸೆಕ್ಯೂರಿಟಿಯನ್ನು ನೀಡಿತ್ತು.

<p>ಶಿವಸೇನೆ ಮತ್ತು ಕಂಗನಾ ರಣಾವತ್ ನಡುವೆ ಮಾತಿನ ಸಮರ ನಡೆದಿತ್ತು.</p>
ಶಿವಸೇನೆ ಮತ್ತು ಕಂಗನಾ ರಣಾವತ್ ನಡುವೆ ಮಾತಿನ ಸಮರ ನಡೆದಿತ್ತು.
<p>ಸುಶಾಂತ್ ಸಿಂಗ್ ಸಾವಿನ ಪ್ರಕರಣದ ನಂತರ ಕಂಗನಾ ಮಹಾರಾಷ್ಟ್ರ ಸರ್ಕಾರವನ್ನೇ ಎದುರು ಹಾಕಿಕೊಂಡಿದ್ದರು.</p>
ಸುಶಾಂತ್ ಸಿಂಗ್ ಸಾವಿನ ಪ್ರಕರಣದ ನಂತರ ಕಂಗನಾ ಮಹಾರಾಷ್ಟ್ರ ಸರ್ಕಾರವನ್ನೇ ಎದುರು ಹಾಕಿಕೊಂಡಿದ್ದರು.
<p>ಮುಂಬೈ ಪಾಕ್ ಆಕ್ರಮಿತ ಕಾಶ್ಮೀರದಂತೆ ಭಾಸವಾಗುತ್ತದೆ ಎಂದು ಹೇಳಿದ್ದರು.</p>
ಮುಂಬೈ ಪಾಕ್ ಆಕ್ರಮಿತ ಕಾಶ್ಮೀರದಂತೆ ಭಾಸವಾಗುತ್ತದೆ ಎಂದು ಹೇಳಿದ್ದರು.
<p>ಇದಕ್ಕೆ ಉತ್ತರ ನೀಡಿದ್ದ ಶಿವಸೇನೆ ನಾಯಕ ಸಂಜಯ್ ರಾವತ್ ಕಂಗನಾ ಅದು ಹೇಗೆ ಮುಂಬೈಗೆ ಕಾಲಿಡುತ್ತಾರೆ ಎಂದು ಸವಾಲು ಹಾಕಿದ್ದರು.</p>
ಇದಕ್ಕೆ ಉತ್ತರ ನೀಡಿದ್ದ ಶಿವಸೇನೆ ನಾಯಕ ಸಂಜಯ್ ರಾವತ್ ಕಂಗನಾ ಅದು ಹೇಗೆ ಮುಂಬೈಗೆ ಕಾಲಿಡುತ್ತಾರೆ ಎಂದು ಸವಾಲು ಹಾಕಿದ್ದರು.
<p>ಸೆ. 9 ರಂದು ಮುಂಬೈಗೆ ಕಂಗನಾ ಆಗಮಿಸಿದ್ದರು. ಸರ್ಕಾರ ಅವರ ಕಚೇರಿಯನ್ನು ಅಕ್ರಮ ಎಂಬ ಆರೋಪದಲ್ಲಿ ಒಡೆದು ಹಾಕಿತ್ತು.</p>
ಸೆ. 9 ರಂದು ಮುಂಬೈಗೆ ಕಂಗನಾ ಆಗಮಿಸಿದ್ದರು. ಸರ್ಕಾರ ಅವರ ಕಚೇರಿಯನ್ನು ಅಕ್ರಮ ಎಂಬ ಆರೋಪದಲ್ಲಿ ಒಡೆದು ಹಾಕಿತ್ತು.
<p>ನನ್ನನ್ನು ಭಯಪಡಿಸುವ ಕೆಲಸ ವ್ಯವಸ್ಥಿತವಾಗಿ ನಡೆಯಿತು. ಆದರೆ ನಾನು ಯಾವ ಕಾರಣಕ್ಕೂ ಹೆಜ್ಜೆ ಹಿಂದಕ್ಕೆ ಇಡುವುದಿಲ್ಲ. ಮಹಾರಾಷ್ಟ್ರ ಸರ್ಕಾರದ ದಮನಕಾರಿ ನೀತಿಗಳ ವಿರುದ್ಧ ನನ್ನ ಹೋರಾಟ ನಿರಂತರ ಎಂದು ಹೇಳಿದ್ದಾರೆ.</p>
ನನ್ನನ್ನು ಭಯಪಡಿಸುವ ಕೆಲಸ ವ್ಯವಸ್ಥಿತವಾಗಿ ನಡೆಯಿತು. ಆದರೆ ನಾನು ಯಾವ ಕಾರಣಕ್ಕೂ ಹೆಜ್ಜೆ ಹಿಂದಕ್ಕೆ ಇಡುವುದಿಲ್ಲ. ಮಹಾರಾಷ್ಟ್ರ ಸರ್ಕಾರದ ದಮನಕಾರಿ ನೀತಿಗಳ ವಿರುದ್ಧ ನನ್ನ ಹೋರಾಟ ನಿರಂತರ ಎಂದು ಹೇಳಿದ್ದಾರೆ.
<p>ಟ್ವಿಟ್ ಮೂಲಕ ಭಾರ ಹೃದಯದೊಂದಿಗೆ ಮುಂಬೈ ತೊರೆಯುತ್ತಿದ್ದೇನೆ ಎಂದು ತಿಳಿಸಿದ್ದಾರೆ. </p>
ಟ್ವಿಟ್ ಮೂಲಕ ಭಾರ ಹೃದಯದೊಂದಿಗೆ ಮುಂಬೈ ತೊರೆಯುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.