MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • Cine World
  • ಒಂದೊಳ್ಳೆ ಕೆಲಸಕ್ಕೆ ಅಭಿಮಾನಿಗಳಲ್ಲಿ ರಮ್ಯಾ ಮನವಿ

ಒಂದೊಳ್ಳೆ ಕೆಲಸಕ್ಕೆ ಅಭಿಮಾನಿಗಳಲ್ಲಿ ರಮ್ಯಾ ಮನವಿ

ಬೆಂಗಳೂರು(ಜೂ.03)  ಫೇಸ್ ಬುಕ್ ನಲ್ಲಿ ಪ್ರತ್ಯಕ್ಷವಾದ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಮಾನವನ ಘೋರ ಕೆಲಸಕ್ಕೆ ಬಲಿಯಾದ ಆನೆಯ  ಸಾವಿಗೆ ನ್ಯಾಯ ಕೇಳಿದ್ದಾರೆ. ಕೆಪಿಸಿಸಿ ಸೋಶಿಯಲ್ ಮೀಡಿಯಾ ವಿಂಗ್ ನೋಡಿಕೊಳ್ಳುತ್ತಿದ್ದ ರಮ್ಯಾ ಇದ್ದಕ್ಕಿದ್ದಂತೆ ಸೋಶಿಯಲ್ ಮೀಡಿಯಾದಿಂದಲೇ ನಾಪತ್ತೆಯಾಗಿದ್ದರು. 

1 Min read
Suvarna News
Published : Jun 03 2020, 09:30 PM IST| Updated : Jun 03 2020, 10:20 PM IST
Share this Photo Gallery
  • FB
  • TW
  • Linkdin
  • Whatsapp
16
<p>ಆನೆಯ ಸಾವಿಗೆ ಕಾರಣರಾದವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಾಗಬೇಕು ಎಂದು ರಮ್ಯಾ ಆಗ್ರಹಿಸಿದ್ದಾರೆ.</p>

<p>ಆನೆಯ ಸಾವಿಗೆ ಕಾರಣರಾದವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಾಗಬೇಕು ಎಂದು ರಮ್ಯಾ ಆಗ್ರಹಿಸಿದ್ದಾರೆ.</p>

ಆನೆಯ ಸಾವಿಗೆ ಕಾರಣರಾದವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಾಗಬೇಕು ಎಂದು ರಮ್ಯಾ ಆಗ್ರಹಿಸಿದ್ದಾರೆ.

26
<p>ಆನೆಯ ಸಾವಿಗೆ ಕಾರಣರಾದವರಿಗೆ ಶಿಕ್ಷೆ ಕೊಡಿಸಲು ಪಿಟಿಷನ್ ಸೈನ್ ಮಾಡಲು ಮನವಿ &nbsp;ಮಾಡಿಕೊಂಡಿದ್ದಾರೆ.&nbsp;</p>

<p>ಆನೆಯ ಸಾವಿಗೆ ಕಾರಣರಾದವರಿಗೆ ಶಿಕ್ಷೆ ಕೊಡಿಸಲು ಪಿಟಿಷನ್ ಸೈನ್ ಮಾಡಲು ಮನವಿ &nbsp;ಮಾಡಿಕೊಂಡಿದ್ದಾರೆ.&nbsp;</p>

ಆನೆಯ ಸಾವಿಗೆ ಕಾರಣರಾದವರಿಗೆ ಶಿಕ್ಷೆ ಕೊಡಿಸಲು ಪಿಟಿಷನ್ ಸೈನ್ ಮಾಡಲು ಮನವಿ  ಮಾಡಿಕೊಂಡಿದ್ದಾರೆ. 

36
<p>ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಪ್ರಾಣಿ ದೌರ್ಜನ್ಯದ ಆಘಾತಕಾರಿ ಘಟನೆ ನಡೆದು ಹೋಗಿದೆ.&nbsp;</p>

<p>ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಪ್ರಾಣಿ ದೌರ್ಜನ್ಯದ ಆಘಾತಕಾರಿ ಘಟನೆ ನಡೆದು ಹೋಗಿದೆ.&nbsp;</p>

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಪ್ರಾಣಿ ದೌರ್ಜನ್ಯದ ಆಘಾತಕಾರಿ ಘಟನೆ ನಡೆದು ಹೋಗಿದೆ. 

46
<p>ಪಟಾಕಿ ತುಂಬಿದ ಅನಾನಸ್ ತಿಂದು &nbsp;ಗರ್ಭಿಣಿ ಆನೆಯೊಂದು ಸಾವನ್ನಪ್ಪಿದೆ. ಮಾಹಿತಿ ಪ್ರಕಾರ ಕೆಲವು ಸ್ಥಳೀಯರು ಆನೆಗೆ ಈ ಆಹಾರ ನೀಡಿದ್ದರು. ಮಲಪ್ಪುರಂ (Malappuram) ಜಿಲ್ಲೆಯ ಅರಣ್ಯ ಅಧಿಕಾರಿಯೊಬ್ಬರು ಈ ಭೀಕರ ಘಟನೆಯ ವಿವರಗಳನ್ನು ತಮ್ಮ ಫೇಸ್‌ಬುಕ್ ಪುಟದಲ್ಲಿ ಹಂಚಿಕೊಂಡ &nbsp;ನಂತರ ಇಡೀ ದೇಶಾದ್ಯಂತ ವ್ಯಾಪಕ ಪ್ರತಿಕ್ರಿಯೆ ಬರುತ್ತಿದೆ.</p>

<p>ಪಟಾಕಿ ತುಂಬಿದ ಅನಾನಸ್ ತಿಂದು &nbsp;ಗರ್ಭಿಣಿ ಆನೆಯೊಂದು ಸಾವನ್ನಪ್ಪಿದೆ. ಮಾಹಿತಿ ಪ್ರಕಾರ ಕೆಲವು ಸ್ಥಳೀಯರು ಆನೆಗೆ ಈ ಆಹಾರ ನೀಡಿದ್ದರು. ಮಲಪ್ಪುರಂ (Malappuram) ಜಿಲ್ಲೆಯ ಅರಣ್ಯ ಅಧಿಕಾರಿಯೊಬ್ಬರು ಈ ಭೀಕರ ಘಟನೆಯ ವಿವರಗಳನ್ನು ತಮ್ಮ ಫೇಸ್‌ಬುಕ್ ಪುಟದಲ್ಲಿ ಹಂಚಿಕೊಂಡ &nbsp;ನಂತರ ಇಡೀ ದೇಶಾದ್ಯಂತ ವ್ಯಾಪಕ ಪ್ರತಿಕ್ರಿಯೆ ಬರುತ್ತಿದೆ.</p>

ಪಟಾಕಿ ತುಂಬಿದ ಅನಾನಸ್ ತಿಂದು  ಗರ್ಭಿಣಿ ಆನೆಯೊಂದು ಸಾವನ್ನಪ್ಪಿದೆ. ಮಾಹಿತಿ ಪ್ರಕಾರ ಕೆಲವು ಸ್ಥಳೀಯರು ಆನೆಗೆ ಈ ಆಹಾರ ನೀಡಿದ್ದರು. ಮಲಪ್ಪುರಂ (Malappuram) ಜಿಲ್ಲೆಯ ಅರಣ್ಯ ಅಧಿಕಾರಿಯೊಬ್ಬರು ಈ ಭೀಕರ ಘಟನೆಯ ವಿವರಗಳನ್ನು ತಮ್ಮ ಫೇಸ್‌ಬುಕ್ ಪುಟದಲ್ಲಿ ಹಂಚಿಕೊಂಡ  ನಂತರ ಇಡೀ ದೇಶಾದ್ಯಂತ ವ್ಯಾಪಕ ಪ್ರತಿಕ್ರಿಯೆ ಬರುತ್ತಿದೆ.

56
<p>ಮನುಷ್ಯರನ್ನು ನಂಬಿದ ಆನೆ ದಾರುಣ ಅಂತ್ಯ ಕಂಡಿದ್ದರ ಬಗ್ಗೆ ಜನಾಕ್ರೋಶ ವ್ಯಕ್ತವಾಗುತ್ತಲೇ ಇದೆ.</p>

<p>ಮನುಷ್ಯರನ್ನು ನಂಬಿದ ಆನೆ ದಾರುಣ ಅಂತ್ಯ ಕಂಡಿದ್ದರ ಬಗ್ಗೆ ಜನಾಕ್ರೋಶ ವ್ಯಕ್ತವಾಗುತ್ತಲೇ ಇದೆ.</p>

ಮನುಷ್ಯರನ್ನು ನಂಬಿದ ಆನೆ ದಾರುಣ ಅಂತ್ಯ ಕಂಡಿದ್ದರ ಬಗ್ಗೆ ಜನಾಕ್ರೋಶ ವ್ಯಕ್ತವಾಗುತ್ತಲೇ ಇದೆ.

66
<p>ರಮ್ಯಾ ತಮ್ಮ ಟ್ವಿಟರ್ ಖಾತೆಯನ್ನು ಕೆಲ ಕಾಲ ಡಿಲೀಟ್ ಮಾಡಿದ್ದರು.</p>

<p>ರಮ್ಯಾ ತಮ್ಮ ಟ್ವಿಟರ್ ಖಾತೆಯನ್ನು ಕೆಲ ಕಾಲ ಡಿಲೀಟ್ ಮಾಡಿದ್ದರು.</p>

ರಮ್ಯಾ ತಮ್ಮ ಟ್ವಿಟರ್ ಖಾತೆಯನ್ನು ಕೆಲ ಕಾಲ ಡಿಲೀಟ್ ಮಾಡಿದ್ದರು.

About the Author

SN
Suvarna News
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved