MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • Cine World
  • ಬೆಂಗಳೂರಿನಲ್ಲಿ ನಟ ಪೃಥ್ವಿರಾಜ್; ಶಿವಣ್ಣ-ಯಶ್ ಈ ಸಿನಿಮಾ ಮಾಡಬೇಕು ಎಂದ ಮಲಯಾಳಂ ಸ್ಟಾರ್

ಬೆಂಗಳೂರಿನಲ್ಲಿ ನಟ ಪೃಥ್ವಿರಾಜ್; ಶಿವಣ್ಣ-ಯಶ್ ಈ ಸಿನಿಮಾ ಮಾಡಬೇಕು ಎಂದ ಮಲಯಾಳಂ ಸ್ಟಾರ್

ಮಲಯಾಳಂ ಸ್ಟಾರ್ ಪೃಥ್ವಿರಾಜ್ ನಟನೆಯ ಕಡುವ ಸಿನಿಮಾದ ಪ್ರಮೋಷನ್‌ಗೆ ಬೆಂಗಳೂರಿಗೆ ಆಗಮಿಸಿದ್ದರು. ಕಡುವ ಸಿನಿಮಾ ಕನ್ನಡದಲ್ಲೂ ತೆರೆಗೆ ಬರುತ್ತಿದೆ. ಕಡುವ ಪ್ರಮೋಷನ್‌ ವೇಳೆ ಪೃಥ್ವಿರಾಜ್ ಅನೇಕ ಇಂಟ್ರಸ್ಟಿಂಗ್ ವಿಚಾರವನ್ನು ಶೇರ್ ಮಾಡಿದ್ದಾರೆ. 

1 Min read
Shruiti G Krishna
Published : Jun 25 2022, 10:41 AM IST
Share this Photo Gallery
  • FB
  • TW
  • Linkdin
  • Whatsapp
17

ಮಲಯಾಳಂನ ಸೂಪರ್ ಸ್ಟಾರ್ ಪೃಥ್ವಿರಾಜ್ ಸುಕುಮಾರನ್  ಜೂನ್ 24ರಂದು ಬೆಂಗಳೂರಿಗೆ ಆಮಿಸಿದ್ದರು. ಕನ್ನಡನಾಡಲ್ಲಿ ಮಲಯಾಳಂ ಸ್ಟಾರ್ ನೋಡಿ ಕನ್ನಡ ಅಭಿಮಾನಿಗಳು ಫುಲ್ ಖುಷ್ ಆಗಿದ್ದರು. ಅಂದಹಾಗೆ ಪೃಥ್ವಿರಾಜ್ ದಿಢೀರ್ ಅಂತ ಬೆಂಗಳೂರಿನಲ್ಲಿ ಕಾಣಿಸಿಕೊಳ್ಳಲು ಕಾರಣ ಸಿನಿಮಾ ಪ್ರಮೋಷನ್.

27

ಪೃಥ್ವಿರಾಜ್ ನಟನೆಯ ಕಡುವ ಸಿನಿಮಾದ ಪ್ರಮೋಷನ್‌ಗೆ ಬೆಂಗಳೂರಿಗೆ ಆಗಮಿಸಿದ್ದರು. ಕಡುವ ಸಿನಿಮಾ ಕನ್ನಡದಲ್ಲೂ ತೆರೆಗೆ ಬರುತ್ತಿದೆ. ಕಡುವ ಪ್ರಮೋಷನ್‌ ವೇಳೆ ಪೃಥ್ವಿರಾಜ್ ಅನೇಕ ಇಂಟ್ರಸ್ಟಿಂಗ್ ವಿಚಾರವನ್ನು ಶೇರ್ ಮಾಡಿದ್ದಾರೆ. 

37

ನಾನು ಕೇರಳ ಇಂಡಸ್ಟ್ರಿಯಲ್ಲಿ ಕನ್ನಡ ಸಿನಿಮಾಗಳ ಬ್ರ್ಯಾಂಡ್ ಅಂಬಾಸಿಡರ್ ಆಗಿದ್ದೀನಿ ಎಂದು ಹೇಳಿದರು. ಅಂದಹಾಗೆ ಪೃಥ್ವಿರಾಜ್ ಕನ್ನಡದ ಅನೇಕ ಸಿನಿಮಾಗಳನ್ನು ಮಲಯಾಳಂನಲ್ಲಿ ರಿಲೀಸ್ ಮಾಡಿದ್ದಾರೆ. ಈ ಬಗ್ಗೆ ಮಾತನಾಡಿ ಕೆಜಿಎಫ್ 2 ಹಾಗೂ 777 ಚಾರ್ಲಿ ಸಿನಿಮಾ ಮಲಯಾಳಂನಲ್ಲಿ ಸಕ್ಸಸ್ ಆಗಿದೆ ಎಂದರು.

47

ಕೆಜಿಎಫ್-2 ಮತ್ತು 777 ಚಾರ್ಲಿ ಸಿನಿಮಾ ನನಗೆ ಒಳ್ಳೆ ದುಡ್ಡು ಮಾಡಿಕೊಟ್ಟಿದೆ ಹಾಗಾಗಿ ನಾನು ಕನ್ನಡಿಗರಿಗೆ ಧನ್ಯವಾದ ಹೇಳಬೇಕು ಎಂದು ಪೃಥ್ವಿರಾಜ್ ಹೇಳಿದರು. 

57

ಮಲಯಾಳಂನ ಸೂಪರ್ ಸಕ್ಸಸ್ ಅಯ್ಯಪ್ಪನುಮ್ ಕೋಶಿಯುಮ್ ಸಿನಿಮಾ ಕನ್ನಡದಲ್ಲಿ ರಿಮೇಕ್ ಮಾಡುವ ಬಗ್ಗೆ ಹೇಳಿದರು. ಈ ಸಿನಿಮಾದಲ್ಲಿ ಪೃಥ್ವಿರಾಜ್ ಮತ್ತು ಬಿಜು ಮೆನನ್ ನಟಿಸಿದ್ದರು. ಈ ಸಿನಿಮಾ ಕನ್ನಡದಲ್ಲಿ ರಿಮೇಕ್ ಮಾಡಿದರೆ ಶಿವರಾಜ್ ಕುಮಾರ್ ಮತ್ತು ಯಶ್ ನಟಿಸಬೇಕು ಎಂದು ಹೇಳಿದರು.

67

ಪೃಥ್ವಿರಾಜ್, ಕಿಚ್ಚ ಸುದೀಪ್ ಅವರ ಅಭಿನಯಕ್ಕೆ ಅಭಿಮಾನಿ ಎಂದರು.   ವಿಕ್ರಾಂತ್ ರೋಣ ಟ್ರೇಲರ್ ನೋಡಿದ್ದೆನೆ, ಒಳ್ಳೆ ವಿಷ್ಯೂಲ್ಸ್ ಟ್ರೀಟ್ ಎಂದ ಪೃಥ್ವಿರಾಜ್ ಹಾಡಿಹೊಗಳಿದರು. 

77

ಹೊಂಬಾಳೆ ಫಿಲ್ಮ್ಸ್‌ನಲ್ಲಿ ಪೃಥ್ವಿರಾಜ್ ಸಿನಿಮಾ ಮಾಡುತ್ತಿದ್ದಾರೆ. ಈಗಾಗಲೇ ಈ ಸಿನಿಮಾ ಅನೌನ್ಸ್ ಆಗಿದೆ. ಈ ಬಗ್ಗೆ ಮಾತನಾಡಿ, ಲೂಸಿಫರ್ ಸಿನಿಮಾ ನೋಡಿ ಹೊಂಬಾಳೆ ಫಿಲ್ಮ್ಸ್ ನನಗೆ ಅವರ ಬ್ಯಾನರ್‌ನಲ್ಲಿ ಸಿನಿಮಾ ಮಾಡುವ ಅವಕಾಸ ಕೊಟ್ಟಿದೆ ಎಂದು ಹೇಳಿದರು.  
 

About the Author

SG
Shruiti G Krishna
ಯಶ್
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved