MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • Cine World
  • ಅವನೇ ಶ್ರೀಮನ್ನಾರಾಯಣ ನಿರ್ದೇಶಕ ಬಾಲಿವುಡ್‌ಗೆ ಎಂಟ್ರಿ: ಟೈಗರ್ ಶ್ರಾಫ್ ಜೊತೆ ಆ್ಯಕ್ಷನ್‌ ಥ್ರಿಲ್ಲರ್‌ ಸಿನಿಮಾ

ಅವನೇ ಶ್ರೀಮನ್ನಾರಾಯಣ ನಿರ್ದೇಶಕ ಬಾಲಿವುಡ್‌ಗೆ ಎಂಟ್ರಿ: ಟೈಗರ್ ಶ್ರಾಫ್ ಜೊತೆ ಆ್ಯಕ್ಷನ್‌ ಥ್ರಿಲ್ಲರ್‌ ಸಿನಿಮಾ

ಸಚಿನ್‌ ಅವರು ಇದೀಗ ಹೊಸ ಬಾಲಿವುಡ್‌ ಸಿನಿಮಾ ಆರಂಭಿಸಿದ್ದಾರೆ. ಈ ಚಿತ್ರದ ಹೀರೋ ಟೈಗರ್ ಶ್ರಾಫ್‌. ಇದೊಂದು ಭಾವನಾತ್ಮಕ ಕತೆಯುಳ್ಳ ಆ್ಯಕ್ಷನ್‌ ಥ್ರಿಲ್ಲರ್‌ ಸಿನಿಮಾ ಎನ್ನಲಾಗಿದೆ.

1 Min read
Govindaraj S
Published : Aug 01 2025, 05:05 PM IST
Share this Photo Gallery
  • FB
  • TW
  • Linkdin
  • Whatsapp
15
Image Credit : instagram

‘ಅವನೇ ಶ್ರೀಮನ್ನಾರಾಯಣ’ ಸಿನಿಮಾ ನಿರ್ದೇಶಿಸಿದ್ದ ಸಚಿನ್‌ ಅವರು ಇದೀಗ ಹೊಸ ಬಾಲಿವುಡ್‌ ಸಿನಿಮಾ ಆರಂಭಿಸಿದ್ದಾರೆ. ಈ ಚಿತ್ರದ ಹೀರೋ ಟೈಗರ್ ಶ್ರಾಫ್‌.

25
Image Credit : Social MEdia

ಬಾಲಿವುಡ್‌ನ ಖ್ಯಾತ ನಾಯಕ ನಟ ಟೈಗರ್‌ ಶ್ರಾಫ್‌ ಅವರು ಈ ಸಿನಿಮಾದ ಕತೆ ಕೇಳಿ ಥ್ರಿಲ್‌ ಆಗಿ ಬೇರೊಂದು ಸಿನಿಮಾವನ್ನು ಹೋಲ್ಡ್‌ ಮಾಡಿ ಈ ಸಿನಿಮಾ ಆರಂಭಿಸಲು ಸೂಚನೆ ನೀಡಿದ್ದಾರೆ.

Related Articles

Related image1
ಕಿಚ್ಚ ಸುದೀಪ್ 47ನೇ ಚಿತ್ರದಲ್ಲಿ ನಿಶ್ವಿಕಾ ನಾಯ್ಡು: ಸಿಕ್ಸ್‌ ಪ್ಯಾಕ್‌ ಸುಂದರಿ ಪಾತ್ರವೇನು ಗೊತ್ತಾ?
Related image2
ಹೊಸ ಬಾಕ್ಸಾಫೀಸ್ ಸುಲ್ತಾನ ಸು ಫ್ರಂ ಸೋ: ಹೊಸ ನಿರ್ದೇಶಕನ ಸಿನಿಮಾ ಕಲಿಸಿದ 5 ಪಾಠಗಳು
35
Image Credit : Instagram

ಹಾಗಾಗಿ ಸಚಿನ್‌ ನಿರ್ದೇಶನದ ಸಿನಿಮಾ ತಕ್ಷಣವೇ ಶುರುವಾಗಲಿದ್ದು, ಅಕ್ಟೋಬರ್‌ನಲ್ಲಿ ಚಿತ್ರೀಕರಣ ಆರಂಭವಾಗಲಿದೆ. ‘ಅನಿಮಲ್‌’, ‘ಕಬೀರ್‌ ಸಿಂಗ್‌’ ಸಿನಿಮಾ ನಿರ್ಮಿಸಿದ್ದ ಮುರದ್‌ ಖೇತನಿ ಈ ಸಿನಿಮಾ ನಿರ್ಮಿಸುತ್ತಿದ್ದಾರೆ.

45
Image Credit : instagram

ಇದೊಂದು ಭಾವನಾತ್ಮಕ ಕತೆಯುಳ್ಳ ಆ್ಯಕ್ಷನ್‌ ಥ್ರಿಲ್ಲರ್‌ ಸಿನಿಮಾ ಎನ್ನಲಾಗಿದೆ. ಪ್ರೀ-ಪ್ರೊಡಕ್ಷನ್‌ ಕೆಲಸ ಆರಂಭವಾಗಿದೆ. ತಾರಾಗಣ, ತಂತ್ರಜ್ಞರ ಆಯ್ಕೆ ನಡೆಯುತ್ತಿದೆ. ಇದೊಂದು ಹೈಬಜೆಟ್‌ ಸಿನಿಮಾ ಆಗಿದ್ದು, ಬಹುತೇಕ ಮುಂಬೈನಲ್ಲಿಯೇ ಚಿತ್ರೀಕರಣ ನಡೆಯಲಿದೆ.

55
Image Credit : instagram

ಸಚಿನ್‌ ಅವರು ಶಾಹೀದ್‌ ಕಪೂರ್‌ ನಟನೆಯ ‘ಅಶ್ವತ್ಥಾಮ’ ಸಿನಿಮಾ ನಿರ್ದೇಶಿಸಬೇಕಿತ್ತು. ಆ ಸಿನಿಮಾ ಮುಂದಕ್ಕೆ ಹೋಗಿರುವುದರಿಂದ ಸಚಿನ್‌ ಅವರು ಹೊಸ ಸಿನಿಮಾ ಕೈಗೆತ್ತಿಕೊಂಡಿದ್ದಾರೆ.

About the Author

GS
Govindaraj S
ಏಷ್ಯಾನೆಟ್ ಸುವರ್ಣ ಡಿಜಿಟಲ್ ಕನ್ನಡ ವಿಭಾಗದಲ್ಲಿ ಉಪ ಸಂಪಾದಕ. ಕಳೆದ 8 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದಿದ್ದು ಬೆಂಗಳೂರಿನಲ್ಲಿ. ಸ್ನಾತಕೋತ್ತರ ಪದವಿಯನ್ನು ಬೆಂಗಳೂರು ವಿಶ್ವವಿದ್ಯಾಲಯದಿಂದ ಪಡೆದಿದ್ದೇನೆ. ದೂರದರ್ಶನದಲ್ಲಿ ಇಂಟರ್ನ್‌ಶಿಪ್ ನಿರ್ವಹಣೆ. ಪ್ರಜಾವಾಣಿ ಮತ್ತು ಉದಯವಾಣಿ ಡಿಜಿಟಲ್ ವಿಭಾಗದಲ್ಲಿ ಬರಹಗಾರ ಹಾಗೂ ಕಂಟೆಂಟ್ ಡೆವಲಪರ್ ಆಗಿ ಕೆಲಸ ಮಾಡಿದ್ದೇನೆ. ಮನರಂಜನೆ ಸುದ್ದಿಗಳ ಬಗ್ಗೆ ತುಂಬಾ ಆಸಕ್ತಿ. ಸಿನಿಮಾ ವೀಕ್ಷಿಸುವುದು, ಸಂಗೀತ ಕೇಳುವುದು ಮತ್ತು ಕ್ರೀಡೆ ನೆಚ್ಚಿನ ಹವ್ಯಾಸಗಳು.
ಬಾಲಿವುಡ್
ಮನರಂಜನಾ ಸುದ್ದಿ
ಸಿನಿಮಾ
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved