MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • Cine World
  • ಯಶ್ ರಾಮಾಯಣ ಹಾಡು ಮುಗಿದಾಗ ಕಣ್ಣೀರು ಬಂತು: ಚಿತ್ರ ಸಾಹಿತಿ ಡಾ ಕುಮಾರ್‌ ವಿಶ್ವಾಸ್‌

ಯಶ್ ರಾಮಾಯಣ ಹಾಡು ಮುಗಿದಾಗ ಕಣ್ಣೀರು ಬಂತು: ಚಿತ್ರ ಸಾಹಿತಿ ಡಾ ಕುಮಾರ್‌ ವಿಶ್ವಾಸ್‌

ರಾಮ ಅಯೋಧ್ಯೆ ಬಿಟ್ಟು ಕಾಡಿಗೆ ತೆರಳುವ ಸನ್ನಿವೇಶದಲ್ಲಿ ಬರುವ ಹಾಡು. ಈ ಹಾಡಿನ ರೆಕಾರ್ಡಿಂಗ್‌ಗೆ ಏಳು ದಿನಗಳ ಸುದೀರ್ಘ ಅವಧಿ ಹಿಡಿಯಿತು. ನಮ್ಮ ಮನಸ್ಸು ಅದೆಷ್ಟು ಭಾವುಕವಾಗಿತ್ತೆಂದರೆ ನಮಗೆ ಕಣ್ಣೀರನ್ನು ತಡೆ ಹಿಡಿಯಲಾಗುತ್ತಿರಲಿಲ್ಲ.

1 Min read
Govindaraj S
Published : Oct 10 2025, 05:14 PM IST
Share this Photo Gallery
  • FB
  • TW
  • Linkdin
  • Whatsapp
15
ಭಾವನಾತ್ಮಕರಾದ ಸಾಹಿತಿ ಡಾ ಕುಮಾರ್‌
Image Credit : Social Media

ಭಾವನಾತ್ಮಕರಾದ ಸಾಹಿತಿ ಡಾ ಕುಮಾರ್‌

ನಿತೇಶ್‌ ತಿವಾರಿ ನಿರ್ದೇಶನದಲ್ಲಿ ಯಶ್‌, ರಣಬೀರ್‌ ಕಪೂರ್‌ ಮುಖ್ಯಪಾತ್ರದಲ್ಲಿ ನಟಿಸಿರುವ ‘ರಾಮಾಯಣ’ ಸಿನಿಮಾದ ಹಾಡೊಂದರ ರೀರೆಕಾರ್ಡಿಂಗ್‌ ಬಗ್ಗೆ ಚಿತ್ರ ಸಾಹಿತಿ ಡಾ ಕುಮಾರ್‌ ವಿಶ್ವಾಸ್‌ ಭಾವನಾತ್ಮಕವಾಗಿ ವಿವರಿಸಿದ್ದಾರೆ.

25
ಕಣ್ಣೀರನ್ನು ತಡೆ ಹಿಡಿಯಲಾಗುತ್ತಿರಲಿಲ್ಲ
Image Credit : social media

ಕಣ್ಣೀರನ್ನು ತಡೆ ಹಿಡಿಯಲಾಗುತ್ತಿರಲಿಲ್ಲ

ಅದು ರಾಮ ಅಯೋಧ್ಯೆ ಬಿಟ್ಟು ಕಾಡಿಗೆ ತೆರಳುವ ಸನ್ನಿವೇಶದಲ್ಲಿ ಬರುವ ಹಾಡು. ಈ ಹಾಡಿನ ರೆಕಾರ್ಡಿಂಗ್‌ಗೆ ಏಳು ದಿನಗಳ ಸುದೀರ್ಘ ಅವಧಿ ಹಿಡಿಯಿತು. ನಮ್ಮ ಮನಸ್ಸು ಅದೆಷ್ಟು ಭಾವುಕವಾಗಿತ್ತೆಂದರೆ ನಮಗೆ ಕಣ್ಣೀರನ್ನು ತಡೆ ಹಿಡಿಯಲಾಗುತ್ತಿರಲಿಲ್ಲ.

Related Articles

Related image1
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು, ರಿಷಬ್‌ ಶೆಟ್ಟಿ ದೈತ್ಯ ಪ್ರತಿಭೆ: ರುಕ್ಮಿಣಿ ವಸಂತ್ ಹೇಳಿದ್ದೇನು?
Related image2
ಅಂದು 'ಅಣ್ತಮ್ಮ' ಅಂತಿದ್ದ ಯಶ್ ಇಂದು 'ಪ್ಯಾನ್ ಇಂಡಿಯಾ' ಸ್ಟಾರ್ ಆಗಿದ್ದು ಹೇಗೆ? ಕಾಣದ ಕೈ ಇದ್ಯಾ?
35
ಸುದೀರ್ಘ ಸಮಯ ಹಿಡಿಯಿತು
Image Credit : social media

ಸುದೀರ್ಘ ಸಮಯ ಹಿಡಿಯಿತು

ಭಕ್ತಿ ಮತ್ತು ಭಾವನೆಗಳು ತುಂಬಿ ಹರಿಯುತ್ತಿದ್ದ ಕಾರಣ ಕೆಲಸ ಮುಗಿಸಲು ಸುದೀರ್ಘ ಸಮಯ ಹಿಡಿಯಿತು ಎಂದು ಡಾ. ಕುಮಾರ್‌ ಹೇಳಿದ್ದಾರೆ. ಹ್ಯಾನ್ಸ್‌ ಜಿಮ್ಮರ್‌, ಎ ಆರ್‌ ರೆಹಮಾನ್‌ ಸಂಗೀತ ನಿರ್ದೇಶನದಲ್ಲಿ ಈ ಹಾಡು ಮೂಡಿಬಂದಿದೆ.

45
ರಾವಣನ ಪಾತ್ರದಲ್ಲಿ ಯಶ್
Image Credit : World Of Ramayana/ Youtube

ರಾವಣನ ಪಾತ್ರದಲ್ಲಿ ಯಶ್

ರಾಮನಾಗಿ ರಣಬೀರ್ ಕಪೂರ್, ರಾವಣನ ಪಾತ್ರದಲ್ಲಿ ಯಶ್ ನಟಿಸಲಿದ್ದಾರೆ. ಸೀತೆ ಪಾತ್ರದಲ್ಲಿ ಸಾಯಿ ಪಲ್ಲವಿ, ಹನುಮಂತನ ಪಾತ್ರದಲ್ಲಿ ಸನ್ನಿ ಡಿಯೋನ್, ಲಕ್ಷ್ಮಣನಾಗಿ ರವಿ ದುಬೇ ನಟಿಸುತ್ತಿದ್ದಾರೆ. ಇತ್ತೀಚೆಗಷ್ಟೇ ರಾಮಾಯಣ ಚಿತ್ರದ ಆಫೀಷಿಲಿಯನ್ ವಿಡಿಯೋ ರಿಲೀಸ್ ಆಗಿದೆ.

55
ಸಿನಿಮಾ ಯಾವಾಗ ತೆರೆಗೆ?
Image Credit : Social Media

ಸಿನಿಮಾ ಯಾವಾಗ ತೆರೆಗೆ?

2026 ದೀಪಾವಳಿಗೆ ರಾಮಾಯಣ ಪಾರ್ಟ್-1, 2027 ದೀಪಾವಳಿಗೆ ಪಾರ್ಟ್ 2 ಬಿಡುಗಡೆಯಾಗಲಿದೆ. ಚಿತ್ರದ ತಂಡವು ಆಸ್ಕರ್ ಪ್ರಶಸ್ತಿ ವಿಜೇತ ಸಂಯೋಜಕರಾದ ಹ್ಯಾನ್ಸ್ ಜಿಮ್ಮರ್ ಮತ್ತು ಎಆರ್ ರೆಹಮಾನ್ ಸೇರಿದಂತೆ ಪ್ರಸಿದ್ಧ ಅಂತರರಾಷ್ಟ್ರೀಯ ಕಲಾವಿದರನ್ನು ಒಳಗೊಂಡಿದೆ, ಅವರು ಸಂಗೀತ ಮತ್ತು ಹಾಡುಗಳಲ್ಲಿ ಸಹಕರಿಸುತ್ತಿದ್ದಾರೆ.

About the Author

GS
Govindaraj S
ಏಷ್ಯಾನೆಟ್ ಸುವರ್ಣ ಡಿಜಿಟಲ್ ಕನ್ನಡ ವಿಭಾಗದಲ್ಲಿ ಉಪ ಸಂಪಾದಕ. ಕಳೆದ 8 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದಿದ್ದು ಬೆಂಗಳೂರಿನಲ್ಲಿ. ಸ್ನಾತಕೋತ್ತರ ಪದವಿಯನ್ನು ಬೆಂಗಳೂರು ವಿಶ್ವವಿದ್ಯಾಲಯದಿಂದ ಪಡೆದಿದ್ದೇನೆ. ದೂರದರ್ಶನದಲ್ಲಿ ಇಂಟರ್ನ್‌ಶಿಪ್ ನಿರ್ವಹಣೆ. ಪ್ರಜಾವಾಣಿ ಮತ್ತು ಉದಯವಾಣಿ ಡಿಜಿಟಲ್ ವಿಭಾಗದಲ್ಲಿ ಬರಹಗಾರ ಹಾಗೂ ಕಂಟೆಂಟ್ ಡೆವಲಪರ್ ಆಗಿ ಕೆಲಸ ಮಾಡಿದ್ದೇನೆ. ಮನರಂಜನೆ ಸುದ್ದಿಗಳ ಬಗ್ಗೆ ತುಂಬಾ ಆಸಕ್ತಿ. ಸಿನಿಮಾ ವೀಕ್ಷಿಸುವುದು, ಸಂಗೀತ ಕೇಳುವುದು ಮತ್ತು ಕ್ರೀಡೆ ನೆಚ್ಚಿನ ಹವ್ಯಾಸಗಳು.
ಯಶ್
ರಾಮಾಯಣ ಚಲನಚಿತ್ರ
ರಣಬೀರ್ ಕಪೂರ್
ಮನರಂಜನಾ ಸುದ್ದಿ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved