MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Coronavirus
  • Coronavirus India
  • ಕೊರೋನಾ ವಿರುದ್ಧ ಹೋರಾಟಕ್ಕೆ ಉದ್ಯಮಿಗಳು ಸಾಥ್, ಒಬ್ಬರಿಂದ 100 ಕೋಟಿ ಘೋಷಣೆ

ಕೊರೋನಾ ವಿರುದ್ಧ ಹೋರಾಟಕ್ಕೆ ಉದ್ಯಮಿಗಳು ಸಾಥ್, ಒಬ್ಬರಿಂದ 100 ಕೋಟಿ ಘೋಷಣೆ

ದೇಶೆದೆಲ್ಲೆಡೆ ಕೊರೋನಾ ವೈರಸ್ ಹರಡುತ್ತಿರುವುದ ವಿರುದ್ಧ ಹೋರಾಡಲು ಸರ್ಕಾರಗಳು ಇನ್ನಿಲ್ಲದ ಕಸರತ್ತು ನಡೆಸಿವೆ. ಇದರ ನಡುವೆ ಉದ್ಯಮಿಗಳು ಕೂಡ ಕೊರೋನಾ ವೈರಸ್ ವಿರುದ್ಧ ಸಮತಕ್ಕೆ ಆರ್ಥಿಕ ನೆರವು ಘೋಷಿಸಿದ್ದಾರೆ. ಅದರಲ್ಲೂ ಬೆಂಗಳೂರಿನ ವಿದ್ಯಾರ್ಥಿನಿ, ತಮ್ಮ ತಂದೆ-ತಾಯಿ ಕೊಟ್ಟ ಹಣದಿಂದ ಕೂಡಿಟ್ಟಿದ್ದ 1 ಲಕ್ಷ ರೂ. ಹಣವನ್ನ ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಹಾಗಾದ್ರೆ ಆ ವಿದ್ಯಾರ್ಥಿನಿ ಯಾರು..? ಯಾವೆಲ್ಲ ಉದ್ಯಮಿಗಳು ಎಷ್ಟೇಷ್ಟು ಆರ್ಥಿಕ ನೆರವು ನೀಡಲು ಮುಂದಾಗಿದ್ದಾರೆ ಎನ್ನುವುದನ್ನ ಒಂದೊಂದಾಗಿ ನೋಡಿ.   

1 Min read
Suvarna News
Published : Mar 23 2020, 02:18 PM IST| Updated : Mar 28 2020, 11:00 PM IST
Share this Photo Gallery
  • FB
  • TW
  • Linkdin
  • Whatsapp
18
ಪೇಟಿಎಂ ಸಂಸ್ಥಾಪಕ ವಿಜಯ್ ಶೇಖರ್ ಅವರು ಕೊರೋನಾ ಮದ್ದು ಕಂಡುಹಿಡಿಯುವ ಪ್ರಯತ್ನಕ್ಕೆ 5 ಕೋಟಿ ರೂ. ನೀಡುವುದಾಗಿ ಘೋಷಿಸಿದ್ದಾರೆ.

ಪೇಟಿಎಂ ಸಂಸ್ಥಾಪಕ ವಿಜಯ್ ಶೇಖರ್ ಅವರು ಕೊರೋನಾ ಮದ್ದು ಕಂಡುಹಿಡಿಯುವ ಪ್ರಯತ್ನಕ್ಕೆ 5 ಕೋಟಿ ರೂ. ನೀಡುವುದಾಗಿ ಘೋಷಿಸಿದ್ದಾರೆ.

ಪೇಟಿಎಂ ಸಂಸ್ಥಾಪಕ ವಿಜಯ್ ಶೇಖರ್ ಅವರು ಕೊರೋನಾ ಮದ್ದು ಕಂಡುಹಿಡಿಯುವ ಪ್ರಯತ್ನಕ್ಕೆ 5 ಕೋಟಿ ರೂ. ನೀಡುವುದಾಗಿ ಘೋಷಿಸಿದ್ದಾರೆ.
28
ಆನಂದ್ ಮಹೇಂದ್ರ ಅವರು ತಮ್ಮ ಸಂಪೂರ್ಣ ವೇತನವನ್ನು ಕೊರೋನಾ ಮಟ್ಟಹಾಕಲು ನೀಡುವುದಾಗಿ ಘೋಷಿಸಿದ್ದಾರೆ.

ಆನಂದ್ ಮಹೇಂದ್ರ ಅವರು ತಮ್ಮ ಸಂಪೂರ್ಣ ವೇತನವನ್ನು ಕೊರೋನಾ ಮಟ್ಟಹಾಕಲು ನೀಡುವುದಾಗಿ ಘೋಷಿಸಿದ್ದಾರೆ.

ಆನಂದ್ ಮಹೇಂದ್ರ ಅವರು ತಮ್ಮ ಸಂಪೂರ್ಣ ವೇತನವನ್ನು ಕೊರೋನಾ ಮಟ್ಟಹಾಕಲು ನೀಡುವುದಾಗಿ ಘೋಷಿಸಿದ್ದಾರೆ.
38
ಮತ್ತೋರ್ವ ಉದ್ಯಮಿ ವೆಂಡೇಟಾ ರಿಸೋರ್ಸ್‌ನ ಚೇರ್‌ಮನ್ ಅನಿಲ್ ಅಗರವಾಲ್ ಅವರು ದೇಶದ ಅಗತ್ಯಕ್ಕಾಗಿ 100 ಕೋಟಿ ರೂಪಾಯಿ ನೀಡುವುದಾಗಿ ಹೇಳಿದ್ದಾರೆ.

ಮತ್ತೋರ್ವ ಉದ್ಯಮಿ ವೆಂಡೇಟಾ ರಿಸೋರ್ಸ್‌ನ ಚೇರ್‌ಮನ್ ಅನಿಲ್ ಅಗರವಾಲ್ ಅವರು ದೇಶದ ಅಗತ್ಯಕ್ಕಾಗಿ 100 ಕೋಟಿ ರೂಪಾಯಿ ನೀಡುವುದಾಗಿ ಹೇಳಿದ್ದಾರೆ.

ಮತ್ತೋರ್ವ ಉದ್ಯಮಿ ವೆಂಡೇಟಾ ರಿಸೋರ್ಸ್‌ನ ಚೇರ್‌ಮನ್ ಅನಿಲ್ ಅಗರವಾಲ್ ಅವರು ದೇಶದ ಅಗತ್ಯಕ್ಕಾಗಿ 100 ಕೋಟಿ ರೂಪಾಯಿ ನೀಡುವುದಾಗಿ ಹೇಳಿದ್ದಾರೆ.
48
ಇನ್ನು ದಿನಗೂಲಿಯವರ ಬಗ್ಗೆ ಕಳವಳ ಆಗುತ್ತಿದ್ದು, ಅಂತಹವರಿಗೂ ಸಣ್ಣ ಸಹಾಯ ಮಾಡುತ್ತಿದ್ದೇನೆ ಎಂದು ಅಗರವಾಲ್ ತಿಳಿಸಿದ್ದಾರೆ.

ಇನ್ನು ದಿನಗೂಲಿಯವರ ಬಗ್ಗೆ ಕಳವಳ ಆಗುತ್ತಿದ್ದು, ಅಂತಹವರಿಗೂ ಸಣ್ಣ ಸಹಾಯ ಮಾಡುತ್ತಿದ್ದೇನೆ ಎಂದು ಅಗರವಾಲ್ ತಿಳಿಸಿದ್ದಾರೆ.

ಇನ್ನು ದಿನಗೂಲಿಯವರ ಬಗ್ಗೆ ಕಳವಳ ಆಗುತ್ತಿದ್ದು, ಅಂತಹವರಿಗೂ ಸಣ್ಣ ಸಹಾಯ ಮಾಡುತ್ತಿದ್ದೇನೆ ಎಂದು ಅಗರವಾಲ್ ತಿಳಿಸಿದ್ದಾರೆ.
58
ಬೆಂಗಳೂರು ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಅಮೂಲ್ಯ ಎನ್ನುವರು ಮುಖ್ಯಮಂತ್ರಿ ಪರಿಹಾರ ನಿಧಿಗೆ 1 ಲಕ್ಷ ರೂ. ನೀಡಿದ್ದಾರೆ.

ಬೆಂಗಳೂರು ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಅಮೂಲ್ಯ ಎನ್ನುವರು ಮುಖ್ಯಮಂತ್ರಿ ಪರಿಹಾರ ನಿಧಿಗೆ 1 ಲಕ್ಷ ರೂ. ನೀಡಿದ್ದಾರೆ.

ಬೆಂಗಳೂರು ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಅಮೂಲ್ಯ ಎನ್ನುವರು ಮುಖ್ಯಮಂತ್ರಿ ಪರಿಹಾರ ನಿಧಿಗೆ 1 ಲಕ್ಷ ರೂ. ನೀಡಿದ್ದಾರೆ.
68
ಡಿದ್ದರಂತೆ. ಇದೇ ಹಣ ಸಿಎಂ ಪರಿಹಾರ ನಿಧಿಗೆ ನೀಡಿ ಕೊರೋನಾ ವಿರುದ್ಧದ ಹೋರಾಟಕ್ಕೆ ಆರ್ಥಿಕ ಸಹಾಯ ಮಾಡಿದ್ದಾರೆ. ಈ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಡಿದ್ದರಂತೆ. ಇದೇ ಹಣ ಸಿಎಂ ಪರಿಹಾರ ನಿಧಿಗೆ ನೀಡಿ ಕೊರೋನಾ ವಿರುದ್ಧದ ಹೋರಾಟಕ್ಕೆ ಆರ್ಥಿಕ ಸಹಾಯ ಮಾಡಿದ್ದಾರೆ. ಈ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಡಿದ್ದರಂತೆ. ಇದೇ ಹಣ ಸಿಎಂ ಪರಿಹಾರ ನಿಧಿಗೆ ನೀಡಿ ಕೊರೋನಾ ವಿರುದ್ಧದ ಹೋರಾಟಕ್ಕೆ ಆರ್ಥಿಕ ಸಹಾಯ ಮಾಡಿದ್ದಾರೆ. ಈ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
78
ಇಡೀ ವಿಶ್ವವೇ ಕೊರೋನಾ ವಿರುದ್ಧ ಹೋರಾಟ ಮಾಡುತ್ತಿದೆ.

ಇಡೀ ವಿಶ್ವವೇ ಕೊರೋನಾ ವಿರುದ್ಧ ಹೋರಾಟ ಮಾಡುತ್ತಿದೆ.

ಇಡೀ ವಿಶ್ವವೇ ಕೊರೋನಾ ವಿರುದ್ಧ ಹೋರಾಟ ಮಾಡುತ್ತಿದೆ.
88
ಈ ಮಾಹಾಮಾರಿ ಕೊರೋನಾ ವೈರಸ್‌ಗೆ ಔ‍ಷಧಿ ಕಂಡು ಹಿಡಿಯಲು ವಿಜ್ಞಾನಿಗಳು ಸಾಕಷ್ಟು ಶ್ರಮವಹಿಸುತ್ತಿದ್ದಾರೆ.

ಈ ಮಾಹಾಮಾರಿ ಕೊರೋನಾ ವೈರಸ್‌ಗೆ ಔ‍ಷಧಿ ಕಂಡು ಹಿಡಿಯಲು ವಿಜ್ಞಾನಿಗಳು ಸಾಕಷ್ಟು ಶ್ರಮವಹಿಸುತ್ತಿದ್ದಾರೆ.

ಈ ಮಾಹಾಮಾರಿ ಕೊರೋನಾ ವೈರಸ್‌ಗೆ ಔ‍ಷಧಿ ಕಂಡು ಹಿಡಿಯಲು ವಿಜ್ಞಾನಿಗಳು ಸಾಕಷ್ಟು ಶ್ರಮವಹಿಸುತ್ತಿದ್ದಾರೆ.

About the Author

SN
Suvarna News
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved