ಚಿತ್ರಗಳು: ಬಿಎಸ್ವೈ ಸೇರಿ ಸಚಿವರುಗಳ ಮನೆಯಲ್ಲಿ ನಂದಾದೀಪ..!
ಪ್ರಧಾನಿ ನರೇಂದ್ರ ಮೋದಿ ಕರೆಗೆ ಇಡೀ ದೇಶವೇ ಸ್ಪಂದಿಸಿದ್ದು, 9 ಗಂಟೆಗೆ ಸರಿಯಾಗಿ 9 ನಿಮಿಷಗಳ ಕಾಲ ಚಿಕ್ಕವರಿಂದ ಹಿಡಿದು ದೊಡ್ಡವರವರೆಗೂ ಎಲ್ಲರೂ ಮನೆಯ ಮುಂದೆ ದೀಪ ಬೆಳಗಿ, ಕೋವಿಡ್ 19ರ ವಿರುದ್ಧದ ಹೋರಾಟದಲ್ಲಿ ಭಾಗಿಯಾದರು. ಇನ್ನು ಕರ್ನಾಟಕ ರಾಜಕಾರಣಿಗಳು ಹೊರತಾಗಿಲ್ಲ. ಕುಟುಂಬದ ಸಮೇತರಾಗಿ ನಂದಾದೀಪ ಬೆಳಗಿಸಿದರು.
111

ನರೇಂದ್ರ ಮೋದಿ ಅವರು ನೀಡಿದ ಕರೆಯಂತೆ, ಕತ್ತಲಿಂದ ಬೆಳಕಿನೆಡೆಗೆ ಕೊಂಡೊಯ್ಯುವ ಸಂಕೇತವಾದ ದೀಪವನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ತಮ್ಮ ಕಾವೇರಿ ನಿವಾಸದಲ್ಲಿ ಕುಟುಂಬದ ಸದಸ್ಯರೊಡನೆ 9 ಗಂಟೆಗೆ ಸರಿಯಾಗಿ 9 ನಿಮಿಷಗಳ ಕಾಲ ಬೆಳಗಿಸಿದರು.
ನರೇಂದ್ರ ಮೋದಿ ಅವರು ನೀಡಿದ ಕರೆಯಂತೆ, ಕತ್ತಲಿಂದ ಬೆಳಕಿನೆಡೆಗೆ ಕೊಂಡೊಯ್ಯುವ ಸಂಕೇತವಾದ ದೀಪವನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ತಮ್ಮ ಕಾವೇರಿ ನಿವಾಸದಲ್ಲಿ ಕುಟುಂಬದ ಸದಸ್ಯರೊಡನೆ 9 ಗಂಟೆಗೆ ಸರಿಯಾಗಿ 9 ನಿಮಿಷಗಳ ಕಾಲ ಬೆಳಗಿಸಿದರು.
Add Asianetnews Kannada as a Preferred Source

211
ಸಹಕಾರ ಸಚಿವ ಎಸ್ಟಿ ಸೋಮಶೇಖರ್ ಅವರು ಕುಟುಂಬ ಸಮೇತರಾಗಿ ದೀಪಾ ಬೆಳಗಿದರು
ಸಹಕಾರ ಸಚಿವ ಎಸ್ಟಿ ಸೋಮಶೇಖರ್ ಅವರು ಕುಟುಂಬ ಸಮೇತರಾಗಿ ದೀಪಾ ಬೆಳಗಿದರು
311
ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ದೀಪಾ ಹಚ್ಚಿದರು
ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ದೀಪಾ ಹಚ್ಚಿದರು
411
ಬಹೃತ್ ಕೈಗಾರಿಕೆ ಸಿಚಿವ ಜಗದಿಶ್ ಶೆಟ್ಟರ್ ಕುಟುಂಬ
ಬಹೃತ್ ಕೈಗಾರಿಕೆ ಸಿಚಿವ ಜಗದಿಶ್ ಶೆಟ್ಟರ್ ಕುಟುಂಬ
511
ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಫ್ಯಾಮಿಲಿ
ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಫ್ಯಾಮಿಲಿ
611
ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಕುಟುಂಬ
ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಕುಟುಂಬ
711
ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆಸಿ ಮಾಧುಸ್ವಾಮಿ
ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆಸಿ ಮಾಧುಸ್ವಾಮಿ
811
ಆರೋಗ್ಯ ಸಚಿವ ಶ್ರೀರಾಮುಲು
ಆರೋಗ್ಯ ಸಚಿವ ಶ್ರೀರಾಮುಲು
911
ಕೇಂದ್ರ ರಸಗೊಬ್ಬರ ಸಚಿವ ಸದಾನಂದಗೌಡ
ಕೇಂದ್ರ ರಸಗೊಬ್ಬರ ಸಚಿವ ಸದಾನಂದಗೌಡ
1011
ರೈಲ್ವೆ ರಾಜ್ಯ ಖಾತೆ ಸಚಿವ ಸುರೇಶ್ ಅಂಗಡಿ ಕುಟುಂಬ ಸಮೇತರಾಗಿ
ರೈಲ್ವೆ ರಾಜ್ಯ ಖಾತೆ ಸಚಿವ ಸುರೇಶ್ ಅಂಗಡಿ ಕುಟುಂಬ ಸಮೇತರಾಗಿ
1111
ಕರ್ನಾಟಕ ರಾಜ್ಯಪಾಲ ವಾಜುಭಾಯಿ ವಾಲಾ ಅವರು ಕ್ಯಾಂಡಲ್ ಹಚ್ಚಿದರು.
ಕರ್ನಾಟಕ ರಾಜ್ಯಪಾಲ ವಾಜುಭಾಯಿ ವಾಲಾ ಅವರು ಕ್ಯಾಂಡಲ್ ಹಚ್ಚಿದರು.
Latest Videos