ಮಹಾಮಾರಿ ಕೊರೋನಾ ವೈರಸ್ ಜನಜಾಗೃತಿಗೆ ಬೀದಿಗಿಳಿದ ಮಾಜಿ ಸಚಿವ ಜಾರ್ಜ್
ಬೆಂಗಳೂರು(ಮಾ.28): ಮಾಜಿ ಸಚಿವ ಶಾಸಕ ಕೆ.ಜೆ ಜಾರ್ಜ್ ಅವರು ಸರ್ವಜ್ಞನಗರ ವಿಧಾನಸಭೆ ಕ್ಷೇತ್ರದಾದ್ಯಂತ ಕೊರೋನಾ ವೈರಸ್ ತಡೆಗಟ್ಟಲು ಔಷಧಿ ಸಿಂಪಡಣೆ ಮಾಡುವ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಜೊತೆ ಚರ್ಚೆ ನಡೆಸಿದ್ದಾರೆ. ಕೆ.ಜೆ ಜಾರ್ಜ್ ಕ್ಷೇತ್ರದಾದ್ಯಂತ ಮುಂದೆ ನಿಂತು ಔಷಧ ಸಿಂಪಡಿಸುತ್ತಿದ್ದಾರೆ.
15

ಕೊರೋನಾ ವೈರಸ್ ಜನಜಾಗೃತಿಗೆ ಬೀದಿಗಿಳಿದ ಮಾಜಿ ಸಚಿವ ಕೆ.ಜೆ ಜಾರ್ಜ್
ಕೊರೋನಾ ವೈರಸ್ ಜನಜಾಗೃತಿಗೆ ಬೀದಿಗಿಳಿದ ಮಾಜಿ ಸಚಿವ ಕೆ.ಜೆ ಜಾರ್ಜ್
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
25
ಸರ್ವಜ್ಞನಗರ ವಿಧಾನಸಭೆ ಕ್ಷೇತ್ರದಾದ್ಯಂತ ಕೊರೋನಾ ವೈರಸ್ ತಡೆಗಟ್ಟಲು ಔಷಧಿ ಸಿಂಪಡಣೆ
ಸರ್ವಜ್ಞನಗರ ವಿಧಾನಸಭೆ ಕ್ಷೇತ್ರದಾದ್ಯಂತ ಕೊರೋನಾ ವೈರಸ್ ತಡೆಗಟ್ಟಲು ಔಷಧಿ ಸಿಂಪಡಣೆ
35
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಜೊತೆ ಚರ್ಚಿಸಿದ ಕೆ.ಜೆ. ಜಾರ್ಜ್
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಜೊತೆ ಚರ್ಚಿಸಿದ ಕೆ.ಜೆ. ಜಾರ್ಜ್
45
ಕೊರೋನಾ ಪರಿಸ್ಥಿತಿ ನಿರ್ವಹಣೆಯ ಕಾಂಗ್ರೆಸ್ ಕಾರ್ಯಪಡೆ ಮುಖ್ಯಸ್ಥ ರಮೇಶ್ ಕುಮಾರ್ ಜೊತೆ ಚರ್ಚೆ
ಕೊರೋನಾ ಪರಿಸ್ಥಿತಿ ನಿರ್ವಹಣೆಯ ಕಾಂಗ್ರೆಸ್ ಕಾರ್ಯಪಡೆ ಮುಖ್ಯಸ್ಥ ರಮೇಶ್ ಕುಮಾರ್ ಜೊತೆ ಚರ್ಚೆ
55
ಕ್ಷೇತ್ರದಾದ್ಯಂತ ಔಷಧಿ ಸಿಂಪಡಣೆ ಕಾರ್ಯ ನಡೆಸಿದ ಕೆ.ಜೆ ಜಾರ್ಜ್
ಕ್ಷೇತ್ರದಾದ್ಯಂತ ಔಷಧಿ ಸಿಂಪಡಣೆ ಕಾರ್ಯ ನಡೆಸಿದ ಕೆ.ಜೆ ಜಾರ್ಜ್
Latest Videos