ಮೆಚ್ಚುವ ಕೆಲಸ; ಲೀಲಾವತಿ ಮತ್ತು ವಿನೋದ್ ರಾಜ್ರಿಂದ ಬಡವರಿಗೆ ದಿನಸಿ
ಬೆಂಗಳೂರು(ಏ. 02) ಸ್ವತಃ ರಸ್ತೆಗೆ ಇಳಿದು ಕ್ರಿಮಿನಾಶಕ ಸಿಂಪಡಿಸಿದ್ದ ನಟ ವಿನೋದ್ ರಾಜ್ ಮತ್ತು ಹಿರಿಯ ನಟಿ ಲೀಲಾವತಿ ಮತ್ತೊಂದು ಮಾದರಿ ಕೆಲಸ ಮಾಡಿದ್ದಾರೆ.
14

ಹಿರಿಯನಟಿ ಲೀಲಾವತಿ ಮತ್ತು ವಿನೋದ್ ರಾಜ್ ರಿಂದ ದಿನಸಿ ವಿತರಣೆ
ಹಿರಿಯನಟಿ ಲೀಲಾವತಿ ಮತ್ತು ವಿನೋದ್ ರಾಜ್ ರಿಂದ ದಿನಸಿ ವಿತರಣೆ
Add Asianetnews Kannada as a Preferred Source

24
ಮಾದರಿ ಕೆಲಸಕ್ಕೆ ಎಲ್ಲ ಕಡೆಯಿಂದ ಶ್ಲಾಘನೆ
ಮಾದರಿ ಕೆಲಸಕ್ಕೆ ಎಲ್ಲ ಕಡೆಯಿಂದ ಶ್ಲಾಘನೆ
34
ಬೆಂಗಳೂರಿನ ಸುಮ್ಮನಹಳ್ಳಿಯ ಸ್ಲಂ ನಿವಾಸಿಗಳಿಗೆ ದಿನಸಿ ಹಂಚಿದ ನಟಿ ಲೀಲಾವತಿ
ಬೆಂಗಳೂರಿನ ಸುಮ್ಮನಹಳ್ಳಿಯ ಸ್ಲಂ ನಿವಾಸಿಗಳಿಗೆ ದಿನಸಿ ಹಂಚಿದ ನಟಿ ಲೀಲಾವತಿ
44
ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿ ಗ್ರಾಮದ ಬೀದಿ ಬೀದಿಗಳಲ್ಲಿ ಕ್ರಿಮಿನಾಶಕ ಸಿಂಪಡಿಸಿದ್ದರು.. ಗ್ರಾಮದ ಜನರಿಗೆ ಯಾವುದೇ ವೈರಸ್ ಬರದಂತೆ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದರು.
ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿ ಗ್ರಾಮದ ಬೀದಿ ಬೀದಿಗಳಲ್ಲಿ ಕ್ರಿಮಿನಾಶಕ ಸಿಂಪಡಿಸಿದ್ದರು.. ಗ್ರಾಮದ ಜನರಿಗೆ ಯಾವುದೇ ವೈರಸ್ ಬರದಂತೆ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದರು.
Latest Videos