MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Coronavirus
  • Coronavirus Karnataka
  • ಕೊರೋನಾ ಕಾಟ: ಸಿಎಂ ಬಿಎಸ್‌ವೈ ಮನೆದೇವರ ಸ್ವಾಮೀಜಿಯಿಂದ ಮೌನವ್ರತ

ಕೊರೋನಾ ಕಾಟ: ಸಿಎಂ ಬಿಎಸ್‌ವೈ ಮನೆದೇವರ ಸ್ವಾಮೀಜಿಯಿಂದ ಮೌನವ್ರತ

ಭಾರತ ಸೇರಿದಂತೆ ಇಡೀ ಪ್ರಪಂಚವನ್ನ ಕೊರೋನಾ ಮಹಾಮಾರಿ ಆವರಿಸಿದೆ. ದಿನದಿಂದ ದಿನಕ್ಕೆ ಇದರ ಸೋಂಕು ಕಾಡ್ಗಿಚ್ಚಿನಂತೆ ಹರಡುತ್ತಿದೆ. ಇದರಿಂದ ಪಾರಾಗಲು ಬಿಎಸ್ ಯಡಿಯೂರಪ್ಪನವರ ಮನೆ ದೇವರಾದ ಗವಿಮಠದ ಸ್ವತಂತ್ರ ಸಿದ್ಧಲಿಂಗೇಶ್ವರನಿಗೆ ಸ್ವಾಮೀಜಿಯೊಬ್ಬರು ಮೊರೆ ಹೋಗಿದ್ದಾರೆ.  48ದಿನಗಳ ಕಾಲ ಮೌನ ವ್ರತ ಆಚರಣೆ ಶ್ರೀಗಳು ಮುಂದಾಗಿದ್ದಾರೆ. ಯಾರು ಆ ಶ್ರೀಗಳು..? ಚಿತ್ರಗಳಲ್ಲಿ ನೋಡಿ

1 Min read
Suvarna News
Published : Mar 29 2020, 07:36 PM IST
Share this Photo Gallery
  • FB
  • TW
  • Linkdin
  • Whatsapp
17
ಕೊರೋನಾದಿಂದ ದೇಶ ಪಾರಾಗಲೆಂದು ಬಿಎಸ್‌ವೈ ಮನೆ ದೇವರ ದೇವಸ್ಥಾನದ ಸ್ವಾಮೀಜಿಯಿಂದ ಮೌನವ್ರತ

ಕೊರೋನಾದಿಂದ ದೇಶ ಪಾರಾಗಲೆಂದು ಬಿಎಸ್‌ವೈ ಮನೆ ದೇವರ ದೇವಸ್ಥಾನದ ಸ್ವಾಮೀಜಿಯಿಂದ ಮೌನವ್ರತ

ಕೊರೋನಾದಿಂದ ದೇಶ ಪಾರಾಗಲೆಂದು ಬಿಎಸ್‌ವೈ ಮನೆ ದೇವರ ದೇವಸ್ಥಾನದ ಸ್ವಾಮೀಜಿಯಿಂದ ಮೌನವ್ರತ
27
ಗವಿಮಠದ ಶ್ರೀಗಳಾದ ಸ್ವತಂತ್ರ ಚನ್ನವೀರಮಹಾ ಸ್ವಾಮಿಗಳಿಂದ 48ದಿನಗಳ ಕಾಲ ಮೌನ ವ್ರತ

ಗವಿಮಠದ ಶ್ರೀಗಳಾದ ಸ್ವತಂತ್ರ ಚನ್ನವೀರಮಹಾ ಸ್ವಾಮಿಗಳಿಂದ 48ದಿನಗಳ ಕಾಲ ಮೌನ ವ್ರತ

ಗವಿಮಠದ ಶ್ರೀಗಳಾದ ಸ್ವತಂತ್ರ ಚನ್ನವೀರಮಹಾ ಸ್ವಾಮಿಗಳಿಂದ 48ದಿನಗಳ ಕಾಲ ಮೌನ ವ್ರತ
37
ಕೆಆರ್ ಪೇಟೆಯ ಕಾಪನಹಳ್ಳಿಯಲ್ಲಿರುವ ಗವಿಮಠದ ಸ್ವತಂತ್ರ ಸಿದ್ಧಲಿಂಗೇಶ್ವರ ಸ್ವಾಮಿ ಸನ್ನಿಧಿ

ಕೆಆರ್ ಪೇಟೆಯ ಕಾಪನಹಳ್ಳಿಯಲ್ಲಿರುವ ಗವಿಮಠದ ಸ್ವತಂತ್ರ ಸಿದ್ಧಲಿಂಗೇಶ್ವರ ಸ್ವಾಮಿ ಸನ್ನಿಧಿ

ಕೆಆರ್ ಪೇಟೆಯ ಕಾಪನಹಳ್ಳಿಯಲ್ಲಿರುವ ಗವಿಮಠದ ಸ್ವತಂತ್ರ ಸಿದ್ಧಲಿಂಗೇಶ್ವರ ಸ್ವಾಮಿ ಸನ್ನಿಧಿ
47
ದಿನಕ್ಕೆ ಒಂದು ಹೊತ್ತು ಉಪಹಾರ ಸೇವಿಸಿ ಶ್ರೀಗಳಿಂದ 48ದಿನಗಳ ಕಾಲ ಮೌನ ವ್ರತ ಆಚರಣೆ

ದಿನಕ್ಕೆ ಒಂದು ಹೊತ್ತು ಉಪಹಾರ ಸೇವಿಸಿ ಶ್ರೀಗಳಿಂದ 48ದಿನಗಳ ಕಾಲ ಮೌನ ವ್ರತ ಆಚರಣೆ

ದಿನಕ್ಕೆ ಒಂದು ಹೊತ್ತು ಉಪಹಾರ ಸೇವಿಸಿ ಶ್ರೀಗಳಿಂದ 48ದಿನಗಳ ಕಾಲ ಮೌನ ವ್ರತ ಆಚರಣೆ
57
ಬೆಟ್ಟದ ಗವಿಯಲ್ಲಿ ಕುಳಿತು ದಿನಪೂರ್ತಿ ಮನದಲ್ಲೇ ಪಂಚಾಕ್ಷರಿ ಮಂತ್ರ ಜಪಿಸುತ್ತ ವ್ರತ ಆಚರಿಸಲಿರುವ ಶ್ರೀಗಳು

ಬೆಟ್ಟದ ಗವಿಯಲ್ಲಿ ಕುಳಿತು ದಿನಪೂರ್ತಿ ಮನದಲ್ಲೇ ಪಂಚಾಕ್ಷರಿ ಮಂತ್ರ ಜಪಿಸುತ್ತ ವ್ರತ ಆಚರಿಸಲಿರುವ ಶ್ರೀಗಳು

ಬೆಟ್ಟದ ಗವಿಯಲ್ಲಿ ಕುಳಿತು ದಿನಪೂರ್ತಿ ಮನದಲ್ಲೇ ಪಂಚಾಕ್ಷರಿ ಮಂತ್ರ ಜಪಿಸುತ್ತ ವ್ರತ ಆಚರಿಸಲಿರುವ ಶ್ರೀಗಳು
67
ಸೋಮವಾರದಿಂದ ಆರಂಭವಾಗಲಿರುವ ವ್ರತ ಮೇ16 ರಂದು ಅಂತ್ಯ

ಸೋಮವಾರದಿಂದ ಆರಂಭವಾಗಲಿರುವ ವ್ರತ ಮೇ16 ರಂದು ಅಂತ್ಯ

ಸೋಮವಾರದಿಂದ ಆರಂಭವಾಗಲಿರುವ ವ್ರತ ಮೇ16 ರಂದು ಅಂತ್ಯ
77
ಮಂಡ್ಯದ ಕೆಆರ್ ಪೇಟೆಯ ಕಾಪನಹಳ್ಳಿಯಲ್ಲಿರುವ ಗವಿಮಠದ ಸ್ವತಂತ್ರ ಸಿದ್ಧಲಿಂಗೇಶ್ವರ ಸ್ವಾಮಿ ಸಿಎಂ ಬಿಎಸ್‌ವೈ ಮನೆದೇವರು

ಮಂಡ್ಯದ ಕೆಆರ್ ಪೇಟೆಯ ಕಾಪನಹಳ್ಳಿಯಲ್ಲಿರುವ ಗವಿಮಠದ ಸ್ವತಂತ್ರ ಸಿದ್ಧಲಿಂಗೇಶ್ವರ ಸ್ವಾಮಿ ಸಿಎಂ ಬಿಎಸ್‌ವೈ ಮನೆದೇವರು

ಮಂಡ್ಯದ ಕೆಆರ್ ಪೇಟೆಯ ಕಾಪನಹಳ್ಳಿಯಲ್ಲಿರುವ ಗವಿಮಠದ ಸ್ವತಂತ್ರ ಸಿದ್ಧಲಿಂಗೇಶ್ವರ ಸ್ವಾಮಿ ಸಿಎಂ ಬಿಎಸ್‌ವೈ ಮನೆದೇವರು

About the Author

SN
Suvarna News

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved