MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Coronavirus
  • Coronavirus Karnataka
  • ಲಾಕ್‌ಡೌನ್‌: ಮನೆ ಬಿಟ್ಟು ಆಚೆ ಬಂದ್ರೆ ಮಂಗಳಾರತಿ ಗ್ಯಾರಂಟಿ!

ಲಾಕ್‌ಡೌನ್‌: ಮನೆ ಬಿಟ್ಟು ಆಚೆ ಬಂದ್ರೆ ಮಂಗಳಾರತಿ ಗ್ಯಾರಂಟಿ!

ಕೊಪ್ಪಳ(ಏ.03): ಲಾಕ್‌ಡೌನ್ ಇರುವ ಸಮಯದಲ್ಲಿ ಮನೆ ಬಿಟ್ಟು ಹೊರಗಡೆ ಬರುವ ಜನರನ್ನ ಹಿಮ್ಮೆಟ್ಟಿಸಲು ಪೊಲೀಸರು ಹೊಸದೊಂದು ಪ್ರಯೋಗಕ್ಕೆ ಮುಂದಾಗಿದ್ದಾರೆ. ಸರ್ಕಾರದ ಆದೇಶ ಉಲ್ಲಂಘಿಸಿ ಮನೆಯಿಂದ ಆಚೆ ಬಂದವರಿಗೆ ಸ್ವತಃ ಡಿವೈಎಸ್ಪಿ ವೆಂಕಟಪ್ಪ ನಾಯಕ ಅವರೇ ದೃಷ್ಟಿ ತೆಗೆದು ಈಡುಗಾಯಿ ಒಡೆದಿದ್ದಾರೆ. 

1 Min read
Suvarna News | Asianet News
Published : Apr 03 2020, 03:21 PM IST
Share this Photo Gallery
  • FB
  • TW
  • Linkdin
  • Whatsapp
15
ಲಾಕ್‌ಡೌನ್‌ ಆದೇಶ ಮೀರಿ ಹೊರಗೆ ಬರುವ ಜನರನ್ನು ಹಿಮ್ಮೆಟ್ಟಿಸಲು ದಿನಕ್ಕೊಂದು ಉಪಾಯ ಕಂಡುಕೊಳ್ಳುತ್ತಿರುವ ಕೊಪ್ಪಳದ ಪೊಲೀಸರು

ಲಾಕ್‌ಡೌನ್‌ ಆದೇಶ ಮೀರಿ ಹೊರಗೆ ಬರುವ ಜನರನ್ನು ಹಿಮ್ಮೆಟ್ಟಿಸಲು ದಿನಕ್ಕೊಂದು ಉಪಾಯ ಕಂಡುಕೊಳ್ಳುತ್ತಿರುವ ಕೊಪ್ಪಳದ ಪೊಲೀಸರು

ಲಾಕ್‌ಡೌನ್‌ ಆದೇಶ ಮೀರಿ ಹೊರಗೆ ಬರುವ ಜನರನ್ನು ಹಿಮ್ಮೆಟ್ಟಿಸಲು ದಿನಕ್ಕೊಂದು ಉಪಾಯ ಕಂಡುಕೊಳ್ಳುತ್ತಿರುವ ಕೊಪ್ಪಳದ ಪೊಲೀಸರು
25
ಲಾಠಿ ಬೀಸದಿರುವಂತೆ ಕಟ್ಟುನಿಟ್ಟಿನ ಆದೇಶ ಬಂದ ಮೇಲೆ ವಿನೂತನ ಪ್ರಯೋಗಕ್ಕೆ ಮುಂದಾದ ಆರಕ್ಷಕರು

ಲಾಠಿ ಬೀಸದಿರುವಂತೆ ಕಟ್ಟುನಿಟ್ಟಿನ ಆದೇಶ ಬಂದ ಮೇಲೆ ವಿನೂತನ ಪ್ರಯೋಗಕ್ಕೆ ಮುಂದಾದ ಆರಕ್ಷಕರು

ಲಾಠಿ ಬೀಸದಿರುವಂತೆ ಕಟ್ಟುನಿಟ್ಟಿನ ಆದೇಶ ಬಂದ ಮೇಲೆ ವಿನೂತನ ಪ್ರಯೋಗಕ್ಕೆ ಮುಂದಾದ ಆರಕ್ಷಕರು
35
ಬಂದಿದ್ದೀರಿ ಬರ್ರೀ, ನಿಮಗೆ ಎಷ್ಟು ಹೇಳಿದರೂ ಬುದ್ಧಿ ಬರವಲ್ದು, ನಿಮಗೆ ಯಾರ ದೃಷ್ಟಿತಾಗದಿರಲಿ ಎಂದು ದೃಷ್ಟಿತೆಗೆದು ಈಡುಗಾಯಿ ಒಡೆದ ಪೊಲೀಸರು

ಬಂದಿದ್ದೀರಿ ಬರ್ರೀ, ನಿಮಗೆ ಎಷ್ಟು ಹೇಳಿದರೂ ಬುದ್ಧಿ ಬರವಲ್ದು, ನಿಮಗೆ ಯಾರ ದೃಷ್ಟಿತಾಗದಿರಲಿ ಎಂದು ದೃಷ್ಟಿತೆಗೆದು ಈಡುಗಾಯಿ ಒಡೆದ ಪೊಲೀಸರು

ಬಂದಿದ್ದೀರಿ ಬರ್ರೀ, ನಿಮಗೆ ಎಷ್ಟು ಹೇಳಿದರೂ ಬುದ್ಧಿ ಬರವಲ್ದು, ನಿಮಗೆ ಯಾರ ದೃಷ್ಟಿತಾಗದಿರಲಿ ಎಂದು ದೃಷ್ಟಿತೆಗೆದು ಈಡುಗಾಯಿ ಒಡೆದ ಪೊಲೀಸರು
45
ಪ್ರಾರಂಭದಲ್ಲಿ ಲಾಠಿ ಏಟು ನೀಡಿ, ಹಿಮ್ಮೆಟ್ಟಿಸಿದ ಪೊಲೀಸರು ಇದೀಗ ಮನೆಯಿಂದ ಹೊರ ಬಂದವರಿಗೆ ದೃಷ್ಟಿ ತೆಗೆಯುತ್ತಿದ್ದಾರೆ

ಪ್ರಾರಂಭದಲ್ಲಿ ಲಾಠಿ ಏಟು ನೀಡಿ, ಹಿಮ್ಮೆಟ್ಟಿಸಿದ ಪೊಲೀಸರು ಇದೀಗ ಮನೆಯಿಂದ ಹೊರ ಬಂದವರಿಗೆ ದೃಷ್ಟಿ ತೆಗೆಯುತ್ತಿದ್ದಾರೆ

ಪ್ರಾರಂಭದಲ್ಲಿ ಲಾಠಿ ಏಟು ನೀಡಿ, ಹಿಮ್ಮೆಟ್ಟಿಸಿದ ಪೊಲೀಸರು ಇದೀಗ ಮನೆಯಿಂದ ಹೊರ ಬಂದವರಿಗೆ ದೃಷ್ಟಿ ತೆಗೆಯುತ್ತಿದ್ದಾರೆ
55
ಲಾಠಿ ಕೆಳಗಿಟ್ಟು, ಪರ್ಯಾಯ ಮಾರ್ಗ ಕಂಡುಕೊಂಡ ಕೊಪ್ಪಳದ ಪೊಲೀಸರು

ಲಾಠಿ ಕೆಳಗಿಟ್ಟು, ಪರ್ಯಾಯ ಮಾರ್ಗ ಕಂಡುಕೊಂಡ ಕೊಪ್ಪಳದ ಪೊಲೀಸರು

ಲಾಠಿ ಕೆಳಗಿಟ್ಟು, ಪರ್ಯಾಯ ಮಾರ್ಗ ಕಂಡುಕೊಂಡ ಕೊಪ್ಪಳದ ಪೊಲೀಸರು

About the Author

SN
Suvarna News
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved