MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Coronavirus
  • Coronavirus Karnataka
  • ಲಾಕ್‌ಡೌನ್‌ ಎಫೆಕ್ಟ್‌: ಟೆಕ್ಕಿಗಳಿಂದ ತರಕಾರಿ ಮಾರಾಟ!

ಲಾಕ್‌ಡೌನ್‌ ಎಫೆಕ್ಟ್‌: ಟೆಕ್ಕಿಗಳಿಂದ ತರಕಾರಿ ಮಾರಾಟ!

ಹಾವೇರಿ(ಏ.08): ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಬೆಂಗಳೂರಿಂದ ವಾಪಸಾದ ಇಲ್ಲಿಯ ಇಬ್ಬರು ಸಾಫ್ಟ್‌ವೇರ್‌ ಉದ್ಯೋಗಿಗಳು ತರಕಾರಿ ಮಾರುತ್ತಿರುವ ಘಟನೆ ನಗರದಲ್ಲಿ ನಡೆದಿದೆ. ಟೆಕ್ಕಿಗಳು ತಮ್ಮ ಗೆಳೆಯರೊಂದಿಗೆ ಸೇರಿ ತರಕಾರಿ ಅಂಗಡಿ ತೆರೆದಿದ್ದಾರೆ. ತರಕಾರಿಗಳನ್ನು ಎಡಿಬಲ್‌ ಸ್ಯಾನಿಟೈಸರ್‌ನಿಂದ ಶುದ್ಧೀಕರಿಸಿ, ನೋ ಲಾಸ್‌ ನೋ ಪ್ರಾಫಿಟ್‌ ಆಧಾರದಲ್ಲಿ ತರಕಾರಿ ಮಾರಾಟ ಮಾಡುತ್ತಿದ್ದಾರೆ.

1 Min read
Kannadaprabha News | Asianet News
Published : Apr 08 2020, 10:16 AM IST
Share this Photo Gallery
  • FB
  • TW
  • Linkdin
  • Whatsapp
14
ತರಕಾರಿ ಅಂಗಡಿಯಿಟ್ಟ ಸಾಫ್ಟ್‌ವೇರ್‌ ಉದ್ಯೋಗಿಗಳು

ತರಕಾರಿ ಅಂಗಡಿಯಿಟ್ಟ ಸಾಫ್ಟ್‌ವೇರ್‌ ಉದ್ಯೋಗಿಗಳು

ತರಕಾರಿ ಅಂಗಡಿಯಿಟ್ಟ ಸಾಫ್ಟ್‌ವೇರ್‌ ಉದ್ಯೋಗಿಗಳು
24
ಲಾಕ್‌ಡೌನ್‌ ಬಳಿಕ ಬೆಂಗಳೂರಿನಿಂದ ಹಾವೇರಿಗೆ ಬಂದಿರುವ ಯುವಕರಿಂದ ಸೇವೆ

ಲಾಕ್‌ಡೌನ್‌ ಬಳಿಕ ಬೆಂಗಳೂರಿನಿಂದ ಹಾವೇರಿಗೆ ಬಂದಿರುವ ಯುವಕರಿಂದ ಸೇವೆ

ಲಾಕ್‌ಡೌನ್‌ ಬಳಿಕ ಬೆಂಗಳೂರಿನಿಂದ ಹಾವೇರಿಗೆ ಬಂದಿರುವ ಯುವಕರಿಂದ ಸೇವೆ
34
ಸುಶಿಲೇಂದ್ರ ಕುಲಕರ್ಣಿ, ಪವನ್‌ ಕುಲಕರ್ಣಿ, ದ್ವಿತೀಯ ಪಿಯುಸಿ ಓದುತ್ತಿರುವ ಗಂಗಾಧರ, ಶಶಾಂಕ ಎಣ್ಣಿಯವರ ಸೇರಿದಂತೆ ಐದಾರು ಜನ ಗೆಳೆಯರಿಂದ ತರಕಾರಿ ಅಂಗಡಿ ಶುರು

ಸುಶಿಲೇಂದ್ರ ಕುಲಕರ್ಣಿ, ಪವನ್‌ ಕುಲಕರ್ಣಿ, ದ್ವಿತೀಯ ಪಿಯುಸಿ ಓದುತ್ತಿರುವ ಗಂಗಾಧರ, ಶಶಾಂಕ ಎಣ್ಣಿಯವರ ಸೇರಿದಂತೆ ಐದಾರು ಜನ ಗೆಳೆಯರಿಂದ ತರಕಾರಿ ಅಂಗಡಿ ಶುರು

ಸುಶಿಲೇಂದ್ರ ಕುಲಕರ್ಣಿ, ಪವನ್‌ ಕುಲಕರ್ಣಿ, ದ್ವಿತೀಯ ಪಿಯುಸಿ ಓದುತ್ತಿರುವ ಗಂಗಾಧರ, ಶಶಾಂಕ ಎಣ್ಣಿಯವರ ಸೇರಿದಂತೆ ಐದಾರು ಜನ ಗೆಳೆಯರಿಂದ ತರಕಾರಿ ಅಂಗಡಿ ಶುರು
44
ಸ್ಟೇ ಸೇಫ್‌ ಹಾವೇರಿ ಡಾಟ್‌ ಕಾಂ’ ಎಂಬ ವೆಬ್‌ಸೈಟ್‌ ಆರಂಭಿಸಿ ಆನ್‌ಲೈನ್‌ ಮೂಲಕ ತರಕಾರಿ ಮಾರಾಟ

ಸ್ಟೇ ಸೇಫ್‌ ಹಾವೇರಿ ಡಾಟ್‌ ಕಾಂ’ ಎಂಬ ವೆಬ್‌ಸೈಟ್‌ ಆರಂಭಿಸಿ ಆನ್‌ಲೈನ್‌ ಮೂಲಕ ತರಕಾರಿ ಮಾರಾಟ

ಸ್ಟೇ ಸೇಫ್‌ ಹಾವೇರಿ ಡಾಟ್‌ ಕಾಂ’ ಎಂಬ ವೆಬ್‌ಸೈಟ್‌ ಆರಂಭಿಸಿ ಆನ್‌ಲೈನ್‌ ಮೂಲಕ ತರಕಾರಿ ಮಾರಾಟ

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved