MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Sports
  • Cricket
  • ಕಾಲ್ತುಳಿತಕ್ಕೆ ಪರಿಹಾರ ಬೆನ್ನಲ್ಲೇ ಭವಿಷ್ಯಕ್ಕೆ ಆರ್‌ಸಿಬಿಯಿಂದ 6 ಮಾಸ್ಟರ್‌ ಪ್ಲಾನ್!

ಕಾಲ್ತುಳಿತಕ್ಕೆ ಪರಿಹಾರ ಬೆನ್ನಲ್ಲೇ ಭವಿಷ್ಯಕ್ಕೆ ಆರ್‌ಸಿಬಿಯಿಂದ 6 ಮಾಸ್ಟರ್‌ ಪ್ಲಾನ್!

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದ 3 ತಿಂಗಳ ಬಳಿಕ ಇತ್ತೀಚೆಗಷ್ಟೇ ಮೃತರ ಕುಟುಂಬಸ್ಥರಿಗೆ ತಲಾ ₹25 ಲಕ್ಷ ಪರಿಹಾರ ಘೋಷಿಸಿದ್ದ ಆರ್‌ಸಿಬಿ ಫ್ರಾಂಚೈಸಿಯು, ಈಗ ‘ಆರ್‌ಸಿಬಿ ಕೇರ್ಸ್‌’ನಡಿ ಭವಿಷ್ಯಕ್ಕೆ ಕೆಲ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದಾಗಿ ತಿಳಿಸಿದೆ.  

1 Min read
Naveen Kodase
Published : Sep 02 2025, 08:37 AM IST
Share this Photo Gallery
  • FB
  • TW
  • Linkdin
  • Whatsapp
18
Image Credit : ANI

ಈ ನಿಟ್ಟಿನಲ್ಲಿ ಫ್ರಾಂಚೈಸಿಯು 6 ಸೂತ್ರಗಳನ್ನು ಪ್ರಸ್ತಾಪಿಸಿದೆ. ಆದರೆ ಸರ್ಕಾರದ ಅನುಮತಿ ಬಳಿಕವೇ ಇವುಗಳನ್ನು ಜಾರಿಗೆ ತರುವುದಾಗಿ ತಿಳಿಸಿದೆ. ಈ ಬಗ್ಗೆ ಸಾಮಾಜಿಕ ತಾಣಗಳಲ್ಲಿ ಫ್ರಾಂಚೈಸಿ ಮಾಹಿತಿ ಹಂಚಿಕೊಂಡಿದೆ.

28
Image Credit : ANI

ನಮ್ಮ ಅಭಿಮಾನಿಗಳನ್ನು ಅರ್ಥಪೂರ್ಣ ಕ್ರಿಯೆಯ ಮೂಲಕ ಬೆಂಬಲಿಸಲು, ಸಬಲೀಕರಣಗೊಳಿಸಲು ‘ಆರ್‌ಸಿಬಿ ಕೇರ್ಸ್’ ನಮ್ಮ ದೀರ್ಘಕಾಲೀನ ಬದ್ಧತೆ ಎಂದು ತಿಳಿಸಿದೆ. ಫ್ರಾಂಚೈಸಿ ಒಟ್ಟು 6 ಸೂತ್ರಗಳನ್ನು ಫ್ರಾಂಚೈಸಿ ಪಟ್ಟಿಮಾಡಿದೆ.

6 ಸೂತ್ರಗಳೇನು?

Related Articles

Related image1
ಕಾಲ್ತುಳಿತ ದುರ್ಘಟನೆ: 3 ತಿಂಗಳ ಬಳಿಕ ಫ್ಯಾನ್ಸ್‌ಗೆ ಭಾವನಾತ್ಮಕ ಪತ್ರ ಬರೆದ ಆರ್‌ಸಿಬಿ! ಹೊಸ ಪ್ರತಿಜ್ಞೆ ಮಾಡಿದ ಫ್ರಾಂಚೈಸಿ
Related image2
CPL 2025: ಕೇವಲ ಒಂದೇ ಎಸೆತದಲ್ಲಿ 22 ರನ್ ಚಚ್ಚಿದ ಶಫರ್ಡ್! ಆರ್‌ಸಿಬಿ ಬ್ಯಾಟರ್ ಆಟಕ್ಕೆ ಬೌಲರ್ ಕಂಗಾಲು
38
Image Credit : Google

1. ಆರ್ಥಿಕವಾಗಿ ಮಾತ್ರವಲ್ಲದೆ, ಬಾಧಿತ ಕುಟುಂಬಗಳಿಗೆ ತ್ವರಿತ, ಪಾರದರ್ಶಕ ಮತ್ತು ಮಾನವೀಯ ರೀತಿ ಸಹಾಯ

48
Image Credit : ANI

2. ಜನಸಂದಣಿ ನಿರ್ವಹಣಾ ಪ್ರೋಟೋಕಾಲ್‌ ರೂಪಿಸಲು ಬಿಸಿಸಿಐ, ಕೆಎಸ್‌ಸಿಎ ಜೊತೆ ನಿರಂತರ ಕೆಲಸ

58
Image Credit : ANI

3. ಗ್ರಾಮೀಣ ಕರ್ನಾಟಕದಲ್ಲಿ, ವಿಶೇಷವಾಗಿ ಸಿದ್ದಿ ಸಮುದಾಯದಲ್ಲಿ ಅಭಿವೃದ್ಧಿ ಕಾರ್ಯ.

68
Image Credit : X Handle

4. ಸೇಫ್ಟಿ ಆಡಿಟ್‌ ನಡೆಸಿ ಜನಸಂದಣಿ ನಿರ್ವಹಣೆ ಮತ್ತು ತುರ್ತು ಪ್ರಕ್ರಿಯೆಯ ಕುರಿತು ಸ್ಥಳೀಯ ತಂಡಗಳಿಗೆ ತರಬೇತಿ

78
Image Credit : Asianet News

5. ಉತ್ಸಾಹಭರಿತ ಅಭಿಮಾನಿಗಳ ಕತೆ, ಹೆಸರನ್ನು ಗೌರವಿಸಲು ಬೆಂಗಳೂರಿನಲ್ಲಿ ವಿಶೇಷ ಸ್ಮಾರಕ ಸ್ಥಳ ನಿರ್ಮಾಣ.

88
Image Credit : X

6. ಕ್ರೀಡಾಂಗಣಗಳಲ್ಲಿ ಉದ್ಯೋಗ ಸೃಷ್ಟಿಸಿ, ಸ್ಥಳೀಯ ಪ್ರತಿಭೆಗಳ ಪೋಷಿಸಿ ಮತ್ತು ಮುಂದಿನ ಪೀಳಿಗೆಯ ಕ್ರೀಡಾ ವೃತ್ತಿಪರರನ್ನು ಬೆಂಬಲಿಸುವುದು.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಕ್ರಿಕೆಟ್
ಆರ್‌ಸಿಬಿ
ಐಪಿಎಲ್
ಬಿಸಿಸಿಐ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved