ಮಹಾರಾಷ್ಟ್ರದಲ್ಲಿ ಪರಿಸ್ಥಿತಿ ಗಂಭೀರ; ನೆರವಿಗೆ ಧಾವಿಸಿದ ಅಜಿಂಕ್ಯ ರಹಾನೆ!
ಕೊರೋನಾ ವೈರಸ್ ದೇಶದಲ್ಲಿ ತೀವ್ರ ವೇಗದಲ್ಲಿ ಹರಡುತ್ತಿದೆ. ಅದರಲ್ಲೂ ಮಹಾರಾಷ್ಟ್ರದಲ್ಲಿ ಪರಿಸ್ಥಿತಿ ಗಂಭೀರವಾಗಿದೆ. ಇಂದು(ಮಾ.29) ಮೂವರು ಬಲಿಯಾಗೋ ಮೂಲಕ ಮಹಾರಾಷ್ಟ್ರದಲ್ಲಿ ಸಾವಿನ ಸಂಖ್ಯೆ 7ಕ್ಕೇರಿದೆ. ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಮಹಾರಾಷ್ಟ್ರ ಸರ್ಕಾರ ವೈರಸ್ ಹರಡುವುದನ್ನು ತಡೆಯಲು ಹಾಗೂ ಸೋಂಕಿತರ ಚಿಕಿತ್ಸೆಗೆ ಶ್ರಮವಹಿಸುತ್ತಿದೆ. ಸರ್ಕಾರದ ಹೋರಾಟಕ್ಕೆ ಸಚಿನ್ ತೆಂಡುಲ್ಕರ್ ಸೇರಿದಂತೆ ಹಲವು ದಿಗ್ಗಜರು ಕೈಜೋಡಿಸಿದ್ದಾರೆ. ಇದೀಗ ಸರ್ಕಾರದ ನೆರವಿಗೆ ಅಜಿಂಕ್ಯ ರಹಾನೆ ಧಾವಿಸಿದ್ದಾರೆ.
19

ಮಹಾರಾಷ್ಟ್ರದಲ್ಲಿ ಕೊರೋನಾ ವೈರಸ್ ಗಂಭೀರ ಪರಿಸ್ಥಿತಿ ನಿರ್ಮಾಣ ಮಾಡಿದೆ
ಮಹಾರಾಷ್ಟ್ರದಲ್ಲಿ ಕೊರೋನಾ ವೈರಸ್ ಗಂಭೀರ ಪರಿಸ್ಥಿತಿ ನಿರ್ಮಾಣ ಮಾಡಿದೆ
Add Asianetnews Kannada as a Preferred Source

29
ಮುಂಬೈ ಮಹಾನಗರದಲ್ಲಿ ತೀವ್ರ ವೇಗದಲ್ಲಿ ವೈರಸ್ ಹರಡುತ್ತಿದೆ
ಮುಂಬೈ ಮಹಾನಗರದಲ್ಲಿ ತೀವ್ರ ವೇಗದಲ್ಲಿ ವೈರಸ್ ಹರಡುತ್ತಿದೆ
39
ಸಚಿನ್ ತೆಂಡುಡಲ್ಕರ್ ಬೆನ್ನಲ್ಲೇ ಸರ್ಕಾರಕ್ಕೆ ದೇಣಿಗೆ ನೀಡಿದ ಅಜಿಂಕ್ಯ ರಹಾನೆ
ಸಚಿನ್ ತೆಂಡುಡಲ್ಕರ್ ಬೆನ್ನಲ್ಲೇ ಸರ್ಕಾರಕ್ಕೆ ದೇಣಿಗೆ ನೀಡಿದ ಅಜಿಂಕ್ಯ ರಹಾನೆ
49
10 ಲಕ್ಷ ರೂಪಾಯಿ ಹಣ ಮಹಾರಾಷ್ಟ ಪರಿಹಾರ ನಿಧಿಗೆ ನೀಡಿದ ರಹಾನೆ
10 ಲಕ್ಷ ರೂಪಾಯಿ ಹಣ ಮಹಾರಾಷ್ಟ ಪರಿಹಾರ ನಿಧಿಗೆ ನೀಡಿದ ರಹಾನೆ
59
ಸಮುದ್ರದೊಳಗೆ ನನ್ನ ಸಣ್ಣ ಹನಿ ಎಂದು ಟ್ವೀಟ್ ಮಾಡಿದ ರಹಾನೆ
ಸಮುದ್ರದೊಳಗೆ ನನ್ನ ಸಣ್ಣ ಹನಿ ಎಂದು ಟ್ವೀಟ್ ಮಾಡಿದ ರಹಾನೆ
69
ನಾನು ನನ್ನ ಕೈಲಾದ ಸಹಾಯ ಮಾಡುತ್ತೇನೆ, ಎಲ್ಲರೂ ಮನೆಯಲ್ಲೇ ಇರಿ ಎಂದು ಮನವಿ ಮಾಡಿದ ರಹಾನೆ
ನಾನು ನನ್ನ ಕೈಲಾದ ಸಹಾಯ ಮಾಡುತ್ತೇನೆ, ಎಲ್ಲರೂ ಮನೆಯಲ್ಲೇ ಇರಿ ಎಂದು ಮನವಿ ಮಾಡಿದ ರಹಾನೆ
79
ಸುರೇಶ್ ರೈನಾ, ಸಚಿನ್ ತೆಂಡುಲ್ಕರ್ ಬಳಿಕ ಪರಿಹಾರ ನಿಧಿಗೆ ಹಣ ನೀಡಿದ 3ನೇ ಕ್ರಿಕೆಟಿಗ
ಸುರೇಶ್ ರೈನಾ, ಸಚಿನ್ ತೆಂಡುಲ್ಕರ್ ಬಳಿಕ ಪರಿಹಾರ ನಿಧಿಗೆ ಹಣ ನೀಡಿದ 3ನೇ ಕ್ರಿಕೆಟಿಗ
89
ಸುರೇಶ್ ರೈನಾ ಒಟ್ಟು 52 ಲಕ್ಷ ರೂಪಾಯಿ ಹಣ ದೇಣಿಗೆ ನೀಡಿದ್ದಾರೆ
ಸುರೇಶ್ ರೈನಾ ಒಟ್ಟು 52 ಲಕ್ಷ ರೂಪಾಯಿ ಹಣ ದೇಣಿಗೆ ನೀಡಿದ್ದಾರೆ
99
ಸಚಿನ್ ತೆಂಡುಲ್ಕರ್ 50 ಲಕ್ಷ ರೂಪಾಯಿ ಹಣ ದೇಣಿಗೆ ನೀಡಿದ್ದಾರೆ
ಸಚಿನ್ ತೆಂಡುಲ್ಕರ್ 50 ಲಕ್ಷ ರೂಪಾಯಿ ಹಣ ದೇಣಿಗೆ ನೀಡಿದ್ದಾರೆ
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.
Latest Videos