MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Sports
  • Cricket
  • ಒಬ್ಬ ವ್ಯಕ್ತಿ 5 ವರ್ಷ ಮೋಸ ಹೋಗಲು ಹೇಗೆ ಸಾಧ್ಯ? RCB ಆಟಗಾರನ ಮೇಲೆ ಬಲವಂತದ ಕ್ರಮ ಬೇಡವೆಂದ ಹೈಕೋರ್ಟ್!

ಒಬ್ಬ ವ್ಯಕ್ತಿ 5 ವರ್ಷ ಮೋಸ ಹೋಗಲು ಹೇಗೆ ಸಾಧ್ಯ? RCB ಆಟಗಾರನ ಮೇಲೆ ಬಲವಂತದ ಕ್ರಮ ಬೇಡವೆಂದ ಹೈಕೋರ್ಟ್!

ಪ್ರಯಾಗ್‌ರಾಜ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವೇಗಿ ಯಶ್ ದಯಾಳ್‌ಗೆ ಅಲಹಾಬಾದ್ ಹೈಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಅವರ ಮೇಲೆ ಬಲವಂತದ ಕ್ರಮ ಬೇಡ ಎಂದು ಸೂಚಿಸಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ 

1 Min read
Naveen Kodase
Published : Jul 16 2025, 10:32 AM IST| Updated : Jul 17 2025, 10:45 AM IST
Share this Photo Gallery
  • FB
  • TW
  • Linkdin
  • Whatsapp
16
Image Credit : ANI

ಮಹಿಳೆಯೊಬ್ಬರಿಗೆ ಲೈಂಗಿಕ ದೌರ್ಜನ್ಯ ನೀಡಿದ್ದಾರೆ ಎನ್ನುವ ಆರೋಪ ಎದುರಿಸುತ್ತಿರುವ ಕ್ರಿಕೆಟಿಗ ಯಶ್‌ ದಯಾಳ್‌ಗೆ ತಾತ್ಕಾಲಿಕ ರಿಲೀಫ್‌ ಸಿಕ್ಕಿದ್ದು, ಅವರನ್ನು ಬಂಧಿಸಿದಂತೆ ಅಲಹಾಬಾದ್‌ ಹೈಕೋರ್ಟ್‌ ಪೊಲೀಸರಿಗೆ ಸೂಚಿಸಿದೆ.

26
Image Credit : Getty

ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ಪ್ರಶ್ನಿಸಿ ದಯಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಮುಂದಿನ ವಿಚಾರಣೆ ತನಕ ಅವರ ವಿರುದ್ಧ ಬಲವಂತದ ಕ್ರಮ ಕೈಗೊಳ್ಳಬಾರದು ಎಂದಿದೆ.

Related Articles

Related image1
ಯಶ್ ದಯಾಳ್ ಕೇಸ್‌ಗೆ ಮೇಜರ್ ಟ್ವಿಸ್ಟ್: FIR ಬೆನ್ನಲ್ಲೇ ಮೌನ ಮುರಿದ ಆರ್‌ಸಿಬಿ ವೇಗಿ!
Related image2
Now Playing
ಆರ್‌ಸಿಬಿ ಕಾಲ್ತುಳಿತ ಪ್ರಕರಣ, ಎಲ್ಲಿಗೆ ಬಂತು ಮೂರು ತನಿಖೆ? ಹೊಣೆಗಾರರು ಯಾರು?
36
Image Credit : Getty

ಜೂ.21ರಂದು ಮಹಿಳೆಯೊಬ್ಬರು ದಯಾಳ್‌ ತಮ್ಮನ್ನು ವಿವಾಹವಾಗುವುದಾಗಿ ನಂಬಿಸಿ ತಮ್ಮ ಮೇಲೆ ಲೈಂಗಿಕ ದೌರ್ಜನ್ಯವೆಸೆಗಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದರು.

46
Image Credit : RCB

ಈ ಸಂಬಂಧ ಜು.6ರಂದು ಬಿಎನ್‌ಎಸ್ ಸೆಕ್ಷನ್ 69 (ವಿವಾಹದ ಸುಳ್ಳು ಭರವಸೆ, ಮೋಸದ ವಿಧಾನಗಳಿಂದ ಲೈಂಗಿಕ ದೌರ್ಜನ್ಯ) ಅಡಿಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು.

56
Image Credit : ANI

ಕಳೆದ ಜೂನ್ 21 ರಂದು ಮಹಿಳೆಯೊಬ್ಬರು ಐಜಿಆರ್‌ಎಸ್ (ಸಮಗ್ರ ದೂರು ಪರಿಹಾರ ವ್ಯವಸ್ಥೆ) ಮೂಲಕ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ದೂರು ನೀಡಿದ್ದರು.

66
Image Credit : ANI

‘ಒಬ್ಬ ವ್ಯಕ್ತಿಯನ್ನು 1 ದಿನ, 2 ದಿನ ಅಥವಾ 3 ದಿನ ಮೋಸ ಮಾಡಬಹುದು. ಆದರೆ ದೂರುದಾರೆಯು ಕ್ರಿಕೆಟಿಗನ ಜೊತೆ 5 ವರ್ಷದಿಂದ ಸಂಬಂಧವಿಟ್ಟುಕೊಂಡಿದ್ದಾಗಿ ಹೇಳಿದ್ದಾರೆ. ಒಬ್ಬ ವ್ಯಕ್ತಿ 5 ವರ್ಷ ಮೋಸ ಹೋಗಲು ಹೇಗೆ ಸಾಧ್ಯ’ ಎಂದು ವಿಚಾರಣೆ ವೇಳೆ ನ್ಯಾಯಪೀಠ ಅಭಿಪ್ರಾಯಿಸಿದೆ.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಕ್ರಿಕೆಟ್
ಆರ್‌ಸಿಬಿ
ಕ್ರೀಡೆಗಳು
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved