MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Sports
  • Cricket
  • ಪಂದ್ಯ ಆರಂಭದಲ್ಲೇ ಎಡವಟ್ಟು ಮಾಡಿದ ಟೀಂ ಇಂಡಿಯಾ, ಆದರೂ ಪಾಕ್‌ಗೆ ಖುಲಾಯಿಸದ ಅದೃಷ್ಠ

ಪಂದ್ಯ ಆರಂಭದಲ್ಲೇ ಎಡವಟ್ಟು ಮಾಡಿದ ಟೀಂ ಇಂಡಿಯಾ, ಆದರೂ ಪಾಕ್‌ಗೆ ಖುಲಾಯಿಸದ ಅದೃಷ್ಠ

ಪಂದ್ಯ ಆರಂಭದಲ್ಲೇ ಎಡವಟ್ಟು ಮಾಡಿದ ಟೀಂ ಇಂಡಿಯಾ, ಆದರೂ ಪಾಕ್‌ಗೆ ಖುಲಾಯಿಸದ ಅದೃಷ್ಠ, ಬ್ಯಾಟಿಂಗ್ ಇಳಿದ ಪಾಕಿಸ್ತಾನಕ್ಕೆ ಶಾಕ್ ನೀಡುವ ಅವಕಾಶವನ್ನು ಟೀಂ ಇಂಡಿಯಾ ಕೈಚೆಲ್ಲಿದೆ. ಇದಕ್ಕೆ ನಾಯಕ ಸೂರ್ಯುಕಮಾರ್ ಯಾದವ್ ಪ್ರತಿಕ್ರಿಯೆ ಏನು?

1 Min read
Chethan Kumar
Published : Sep 21 2025, 08:29 PM IST
Share this Photo Gallery
  • FB
  • TW
  • Linkdin
  • Whatsapp
15
ಆರಂಭದಲ್ಲೇ ಪಾಕಿಸ್ತಾನಕ್ಕೆ ಲಕ್
Image Credit : X/BCCI

ಆರಂಭದಲ್ಲೇ ಪಾಕಿಸ್ತಾನಕ್ಕೆ ಲಕ್

ಆರಂಭದಲ್ಲೇ ಪಾಕಿಸ್ತಾನಕ್ಕೆ ಲಕ್

ಏಷ್ಯಾಕಪ್ ಸೂಪರ್ 4 ಹಂತದಲ್ಲಿ ಭಾರತ ಹಾಗೂ ಪಾಕಿಸ್ತಾನ ಮುಖಾಮುಖಿಯಾಗಿದೆ. ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆಮಾಡಿಕೊಂಡಿತ್ತು. ಆದರೆ ಪಂದ್ಯ ಆರಂಭಗೊಂಡ ಬೆನ್ನಲ್ಲೇ ಭಾರತ ಮಾಡಿದ ಎಡವಟ್ಟು, ಪಾಕಿಸ್ತಾನಕ್ಕೆ ವರದಾನವಾಗಿದೆ. ಆರಂಭದಲ್ಲೇ ಟೀಂ ಇಂಡಿಯಾ ಕ್ಯಾಚ್ ಕೈಚೆಲ್ಲಿ ದುಬಾರಿಯಾಗಿದೆ. ಆದರೆ ನಾಯಕ ಸೂರ್ಯಕುಮಾರ್ ಯಾದವ್ ಪ್ರತಿಕ್ರಿಯೆ ಹಲವರಿಗೆ ಅಚ್ಚರಿ ಮೂಡಿಸಿದೆ.

25
ಕ್ಯಾಚ್ ಕೈಚೆಲ್ಲಿದ ಅಭಿಶೇಕ್ ಶರ್ಮಾ
Image Credit : ANI

ಕ್ಯಾಚ್ ಕೈಚೆಲ್ಲಿದ ಅಭಿಶೇಕ್ ಶರ್ಮಾ

ಕ್ಯಾಚ್ ಕೈಚೆಲ್ಲಿದ ಅಭಿಶೇಕ್ ಶರ್ಮಾ

ಹಾರ್ದಿಕ್ ಪಾಂಡ್ಯ ಅವರ ಮೊದಲ ಓವರ್‌ನ ಮೂರನೇ ಎಸೆತದಲ್ಲೇ ಪಾಕಿಸ್ತಾನದ ಮೊದಲ ವಿಕೆಟ್ ಕಬಳಿಸುವ ಅವಕಾಶ ಭಾರತಕ್ಕಿತ್ತು. ಧರ್ಡ್ ಮ್ಯಾನ್ ಸ್ಲಿಪ್‌ನಲ್ಲಿದ್ದ ಅಭಿಷೇಕ್ ಶರ್ಮಾ ಕ್ಯಾಲ್ಕುಲೇಶನ್ ತಪ್ಪಾಗಿತ್ತು. ಶಾಹೀಬ್‌ಜದಾ ಫರ್ಹಾನ್ ಹೊಡೆತ ಕ್ಯಾಚ್ ಆಗಿ ಬಂದಿತ್ತು. ಆದರೆ ಶರ್ಮಾ ಡ್ರಾಪ್ ಮಾಡಿದ್ದರು.

Related Articles

Related image1
Asia Cup 2025 Super-4: ಭಾರತ ಸೋಲಿಸಲು ಮಾಸ್ಟರ್ ಪ್ಲಾನ್ ಮಾಡಿದ ಪಾಕ್! ಇದು ವರ್ಕೌಟ್ ಆಗುತ್ತಾ?
Related image2
ಇಂಗ್ಲೆಂಡ್ ಟೆಸ್ಟ್ ಸರಣಿಯಲ್ಲಿ Team India ಪರ ಯಾರು ಶೈನ್ ಆಗಬಹುದು?
35
ಟೀಂ ಇಂಡಿಯಾ ಪ್ರತಿದಾಳಿ
Image Credit : X

ಟೀಂ ಇಂಡಿಯಾ ಪ್ರತಿದಾಳಿ

ಟೀಂ ಇಂಡಿಯಾ ಪ್ರತಿದಾಳಿ

ಸೂಪರ್ 4 ಹಂತದ ಪ್ರತಿಯೊಂದು ಎಸೆತ ಕೂಡ ಅಷ್ಟೇ ಮುಖ್ಯ. ಜೀವದಾನ ಪಡೆದ ಫರ್ಹಾನ್ ಎಚ್ಚರಿಕೆಯಿಂದ ಬ್ಯಾಟ್ ಬೀಸಿದ್ದಾರೆ. ಇತ್ತ ಟೀಂ ಇಂಡಿಯಾ ಪ್ರತಿದಾಳಿ ನಡೆಸಿ ಫಕರ್ ಜಮಾನ್ ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದೆ. ಭಾರತದ ಈ ಪ್ರತಿದಾಳಿಗೆ ನಾಯಕ ಸೂರ್ಯಕುಮಾರ್ ಯಾದವ್ ನಡೆ ಪ್ರಮುಖ ಕಾರಣವಾಗಿದೆ.

45
ಸೂರ್ಯಕುಮಾರ್ ಯಾದವ್ ಹೇಳಿದ್ದೇನು
Image Credit : Getty

ಸೂರ್ಯಕುಮಾರ್ ಯಾದವ್ ಹೇಳಿದ್ದೇನು

ಸೂರ್ಯಕುಮಾರ್ ಯಾದವ್ ಹೇಳಿದ್ದೇನು

ಕ್ಯಾಚ್ ಕೈಚೆಲ್ಲಿದ ತಕ್ಷಣ ಸೂರ್ಯಕುಮಾರ್ ಯಾದವ್ ಆಕ್ರೋಶಗೊಳ್ಳಲಿಲ್ಲ. ಅಭಿಶೇಕ್ ಶರ್ಮಾರನ್ನು ದುರುಗುಟ್ಟಿ ನೋಡಲಿಲ್ಲ. ಆಕ್ರೋಶದಿಂದ ಮಾತನಾಡಿಸಲಿಲ್ಲ. ತಾಳ್ಮೆಯಿಂದ ಇದ್ದ ಸೂರ್ಯಕುಮಾರ್ ಯಾದವ್, ಯಾರೂ ತಾಳ್ಮೆ ಕಳೆದುಕೊಳ್ಳಬೇಡಿ, ಪಂದ್ಯದ ಮೇಲೆ ಗಮನ ಇರಲಿ ಎಂದಿದ್ದಾರೆ.

55
ಭಾರತಕ್ಕೆ ಆರಂಭಿಕ ಗೆಲುವು
Image Credit : X/BCCI

ಭಾರತಕ್ಕೆ ಆರಂಭಿಕ ಗೆಲುವು

ಫರ್ಹಾನ್ ವಿಕೆಟ್ ಅವಕಾಶ ಕೈತಪ್ಪಿದರೂ ಹಾರ್ದಿಕ್ ಪಾಂಡ್ಯ ಮರು ಓವರ್‌ನಲ್ಲಿ ಫಕರ್ ಜಮಾನ್ ವಿಕೆಟ್ ಕಬಳಿಸಿದ್ದಾರೆ. 3 ಬೌಂಡರಿ ಸಿಡಿಸಿ ಅಬ್ಬರಿಸಿದ್ದ ಫಕರ್ ಜಮಾನ್ 15 ರನ್ ಸಿಡಿಸಿ ಔಟಾದರು. ಸಂಜು ಸ್ಯಾಮ್ಸನ್‌ಗೆ ಕ್ಯಾಚ್ ನೀಡಿ ಜಮಾನ್ ಪೆವಿಲಿಯನ್ ಸೇರಿಕೊಂಡರು.

About the Author

CK
Chethan Kumar
ಎಲೆಕ್ಟ್ರಾನಿಕ್, ಡಿಜಿಟಲ್ ಮಾಧ್ಯಮ ಸೇರಿ ಪತ್ರಿಕೋದ್ಯಮದಲ್ಲಿ 13 ವರ್ಷಗಳ ಅನುಭವ. ಊರು ಧರ್ಮಸ್ಥಳ. ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿದ್ದು ಉಜಿರೆ ಎಸ್‌ಡಿಎಂನಲ್ಲಿ. ಟಿವಿ9, ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಕಾರ್ಯ ನಿರ್ವಹಿಸಿದ ಅನುಭವವಿದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ, ಜಿಯೋ ಪಾಲಿಟಿಕ್ಸ್, ಆಟೋ, ಟೆಕ್, ಸ್ಪೋರ್ಟ್ಸ್..ಏನೇ ಕೊಟ್ಟರೂ ಬರೆಯೋದು ನನ್ನ ಶಕ್ತಿ.
ಟೀಮ್ ಇಂಡಿಯಾ
ಏಷ್ಯಾ ಕಪ್
ಪಾಕಿಸ್ತಾನ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved